Wednesday, May 27, 2026

karnataka tv updates

ನಿಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಈ 4 ಗುಣವನ್ನು ಮಕ್ಕಳಿಗೆ ಹೇಳಿಕೊಡಿ..

ತಾನು ಶ್ರೀಮಂತನಾಗಬೇಕು. ತನ್ನ ಬಳಿಕ ಸಾಕೆನ್ನುವಷ್ಟು ದುಡ್ಡಿರಬೇಕು. ತನಗೆ ಬೇಕಾದ್ದನ್ನ ಚಿಟಿಕೆ ಹೊಡೆಯುವುದರಲ್ಲಿ ಕೊಂಡುಕೊಳ್ಳುವ ಅರ್ಹತೆ ತನಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪಿನಿಂದಲೇ ಲಕ್ಷ್ಮೀ ನಮ್ಮನ್ನು ಬಿಟ್ಟು ಹೋಗುತ್ತಾಳೆ. ಹಾಗಾಗಿ ನಾವಿಂದು ಯಾವ ತಪ್ಪು ಮಾಡುವುದರಿಂದ ಬಡತನ ಬರುತ್ತದೆಂದು ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ.. ಎಷ್ಟೋ ಕೇಸ್‌ನಲ್ಲಿ...

ನಾರದರಿಂದ ಶ್ರೀವಿಷ್ಣು ಮಾಡಿದ ಅವಮಾನಕ್ಕೆ ಸಿಕ್ಕ ಶಾಪವೆಂಥದ್ದು ಗೊತ್ತೇ..?

ಸನಾತನ ಧರ್ಮದಲ್ಲಿ ಎಂತೆಂಥ ಘಟನೆಗಳು ನಡೆದಿತ್ತು ಎಂದು ಹಲವು ಕಥೆಗಳನ್ನ ಕೇಳಿ ನಾವು ತಿಳಿದುಕೊಳ್ಳಬಹುದು. ಅಂದೇ ದೇವ ದೇವತೆಗಳಲ್ಲಿ ಪ್ರೀತಿ- ಪ್ರೇಮವಿತ್ತು ಅನ್ನೋದು ಕೂಡ ನಾವು ಕೇಳಿದ್ದೇವೆ, ಓದಿದ್ದೇವೆ. ಅದೇ ರೀತಿ ಶ್ರೀವಿಷ್ಣು ಮತ್ತು ಲಕ್ಷ್ಮೀದೇವಿ ಯಾವ ರೀತಿ ದೂರವಾದರು, ಇದಕ್ಕೆ ಕಾರಣವೇನು..? ಯಾರು ಇವರಿಬ್ಬರಿಗೆ ಶಾಪ ಹಾಕಿದರೂ..? ಈ ಎಲ್ಲ ವಿಷಯಗಳ ಬಗ್ಗೆ...

ಪುರುಷರು ಎಂದಿಗೂ ಈ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದಂತೆ..

ಚಾಣಕ್ಯರು ಹಲವು ಜೀವನ ನೀತಿಯನ್ನು ಹೇಳಿದ್ದಾರೆ. ಆ ನೀತಿಯನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ, ಖಂಡಿತ ನಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಇಂದು ನಾವು ಪುರುಷರು ಯಾವ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದೆಂದು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಸಲಿದ್ದೇವೆ.. ಮೊದಲನೇಯ ಗುಣ ಸ್ವಾರ್ಥ ಸ್ವಭಾವ. ಸ್ವಾರ್ಥ ಸ್ವಭಾವವಿರುವ ಹೆಣ್ಣು ಮಕ್ಕಳನ್ನ ಮಾತಿನಲ್ಲೇ ಗುರುತಿಸಬಹುದು. ನೀವು ಯಾವ ಹೆಣ್ಣನ್ನ...

ಈ ಆಹಾರಗಳು ನಿಮ್ಮ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ..

ಕಣ್ಣು ಕಾಣೋದು ಎಷ್ಟು ಮುಖ್ಯ ಅಂತಾ ಎಲ್ಲರಿಗೂ ಗೊತ್ತು. ದೃಷ್ಟಿ ಹೀನರಾದ್ರೆ, ಅದಕ್ಕಿಂತ ನರಕ ಇನ್ನೊಂದಿಲ್ಲ. ಕೆಲವರು ಯುವಕರಾಗಿದ್ದಾಗ ಚೆನ್ನಾಗಿರುತ್ತಾರೆ. ವಯಸ್ಸಾಗುತ್ತಿದ್ದಂತೆ, ಕಣ್ಣಿಗೆ ಪೊರೆ ಬಂದು, ಕಣ್ಣು ಕಾಣೋದು ಸಂಪೂರ್ಣವಾಗಿ ನಿಲ್ಲುತ್ತದೆ. ಹಾಗಾಗಿ ನೀವು ಕಡಿಮೆ ವಯಸ್ಸಿನವರಾಗಿದ್ದಾಗಲೇ ಕೆಲ ಆಹಾರಗಳನ್ನು ತಿನ್ನಲು ಶುರು ಮಾಡಿ, ಆಗ ನಿಮ್ಮ ವೃದ್ಧಾಪ್ಯದಲ್ಲಿ ನೀವು ದೃಷ್ಟಿ ದೋಷಕ್ಕೆ ಒಳಗಾಗಲು...

ಈ 2 ಬುದ್ಧಿ ನಿಮ್ಮಲ್ಲಿದ್ದರೆ, ನೀವು ಜೀವನದಲ್ಲೆಂದೂ ಉದ್ಧಾರವಾಗುವುದಿಲ್ಲ..

ಮನುಷ್ಯನಿಗೆ ಉತ್ತಮ ಗುಣಗಳಿದ್ರೆ ಮಾತ್ರ, ಅವನು ಚೆನ್ನಾಗಿ, ಆರಾಮವಾಗಿ ಜೀವನ ಮಾಡಬಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಮ್ಮಲ್ಲಿರುವ ಕೆಲ ಕೆಟ್ಟ ಗುಣಗಳೇ ನಮ್ಮನ್ನ ಬರ್ಬಾದ್ ಮಾಡಿ ಹಾಕತ್ತೆ. ಹಾಗಾಗಿ ಯಾರಿಗೆ ಈ 2 ಬುದ್ಧಿ ಇರತ್ತೋ, ಅವರು ಜೀವನದಲ್ಲೆಂದೂ ಉದ್ಧಾರವಾಗೋದಿಲ್ಲಾ ಅಂತಾ ವಿದುರರು ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ಎರಡು ಬುದ್ಧಿ ಅಂತಾ...

ಮಧುಮಗಳಿಗೆ ಈ 3 ವಸ್ತುವನ್ನು ಎಂದಿಗೂ ಉಡುಗೊರೆಯಾಗಿ ನೀಡಬೇಡಿ..

ಹೆಣ್ಣಿನ ನಿಜವಾದ ಜೀವನ ಶುರುವಾಗುವುದೇ ಆಕೆಗೆ ಮದುವೆಯಾದ ಬಳಿಕ. ಹಾಗಾಗಿ ಆ ವೈವಾಹಿಕ ಜೀವನ ಅತ್ಯುತ್ತಮವಾಗಿರಲೆಂದೇ, ಮದುವೆಯನ್ನ ಶಾಸ್ತ್ರೋಕ್ತವಾಗಿ ಮಾಡೋದು. ಹೀಗೆ ಮದುವೆ ಮಾಡುವಾಗ, ಹೆಣ್ಣಿಗೆ ಉಡುಗೊರೆಗಳನ್ನ ಕೊಡಲಾಗುತ್ತದೆ. ಆದ್ರೆ ಮಧುಮಗಳಿಗೆ ಕೆಲ ಉಡುಗೊರೆಗಳನ್ನ ಕೊಡಬಾರದು, ಹಾಗೆ ಮಾಡುವುದರಿಂದ, ಆಕೆಯ ಜೀವನ ಚೆನ್ನಾಗಿರುವುದಿಲ್ಲ ಎಂಬ ನಂಬಿಕೆ ಇದೆ. ಹಾಗಾದ್ರೆ ಅದೆಂಥ ಗಿಫ್ಟ್‌ಗಳನ್ನ ಕೊಡಬಾರದು ಅಂತಾ...

ಮಂಗಳಮುಖಿಯರಿಗೆ ಈ ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ನಮ್ಮ ಸಮಾಜದಲ್ಲಿ ಸ್ತ್ರೀ ಪುರುಷರಿಗೆ ಎಷ್ಟು ಸ್ಥಾನ ಮಾನವಿದೆಯೋ, ಅಷ್ಟೇ ಸ್ಥಾನಮಾನ ಮಂಗಳಮುಖಿಯರಿಗೂ ಇದೆ. ಎಷ್ಟೋ ಮಂಗಳಮುಖಿಯರು ವಿದ್ಯಾಭ್ಯಾಸ ಕಲಿತು, ಉತ್ತಮ ಸ್ಥಾನದಲ್ಲಿದ್ದಾರೆ. ಆದ್ರೆ ಕೆಲ ಪೋಷಕರು ತಮ್ಮ ಮಕ್ಕಳು ಮಂಗಳಮುಖಿ ಎಂದು ತಿಳಿದ ಮೇಲೆ ಅವರನ್ನು ತಿರಸ್ಕರಿಸುತ್ತಾರೆ. ಅಂಥವರು ಭಿಕ್ಷಾಟನೆಗೆ ಇಳಿಯುತ್ತಾರೆ. ಹಾಗೆ ನಿಮ್ಮ ಬಳಿಯೂ ಯಾರಾದರೂ ಮಗಳಮುಖಿ ಏನಾದರೂ ಕೇಳಲು ಬಂದಾಗ,...

ಅಕಾಲಿಕ ಮಳೆಯಿಂದ ಕಂಗಾಲಾಗಿರೋ ಕಾಫಿ ಬೆಳೆಗಾರರು..

ಮಲೆನಾಡಿನ ಪ್ರಮುಖ‌ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...

ಸಿಹಿ ತಿಂಡಿ ತಿಂದ ಬಳಿಕ ನೀರು ಕುಡಿಯುವುದು ಸರಿನಾ..? ತಪ್ಪಾ..?

ಸ್ವೀಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟವಾಗುವ ತಿನಿಸು. ಆದ್ರೆ ಕೆಲವರು ಹಸಿವಾದಾಗ, ಸಿಹಿ ತಿಂಡಿ ತಿಂದು ನೀರು ಕುಡಿಯುತ್ತಾರೆ. ಇದರಿಂದ ಕೊಂಚ ಹೊತ್ತು ಹೊಟ್ಟೆ ತುಂಬಿದಂತಿರುತ್ತದೆ. ಆದ್ರೆ ಇದು ಸರಿನಾ..? ತಪ್ಪಾ ಅಂತಾ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಈ 6 ರೀತಿಯ...

ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ..- ಭಾಗ 2

ಮೊದಲ ಭಾಗದಲ್ಲಿ ನಾವು, ಯಾವ 3 ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನೂ 3 ಜನರ ಮನೆಯಲ್ಲಿ ಊಟ ಮಾಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾರು ಆ 3 ಜನರು ಅಂತಾ ತಿಳಿಯೋಣ ಬನ್ನಿ.. ನಾಲ್ಕನೇಯವರು ಮೋಸಗಾರರು. ಒಬ್ಬರಿಗೆ ದುಡ್ಡಿನ ವಿಷಯದಲ್ಲಿ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img