Wednesday, May 27, 2026

karnataka tv updates

ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ..- ಭಾಗ 1

ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ, ಸಂಬಂಧಿಕರಿಗೆ ಹೀಗೆ ಹಲವರಿಗೆ ಕೆಲವರು ಊಟಕ್ಕೆ ಕರೆದಿರುತ್ತಾರೆ. ಪ್ರೀತಿಯಿಂದ ಕರೆದಿದ್ದಾರೆಂದು ಅವರೂ ಊಟಕ್ಕೆ ಬರುತ್ತಾರೆ. ಆದ್ರೆ ಆಮೇಲೆ ಅವರಿಗೆ ಯಾಕಾದ್ರೂ ನಾವು ಅವರ ಮನೆಗೆ ಊಟಕ್ಕೆ ಹೋದ್ನೋ ಅಂತಾ ಅನ್ನಿಸಿರುತ್ತದೆ. ಹಾಗಾಗಿ ನಿಮಗೆ ಹೀಗನ್ನಿಸಬಾರದು ಅಂತಾದ್ರೆ ನೀವು 6 ರೀತಿಯ ಜನರ ಮನೆಗೆ ಎಂದಿಗೂ ಊಟಕ್ಕೆ ಹೋಗಬಾರದು. ಯಾರು ಆ...

ಯಾರಿಗೆ ಈ ಗುಣಗಳಿರುತ್ತದೆಯೋ, ಅಂಥವರು ನಾಯಕರಾಗುತ್ತಾರೆ..

ಚಾಣಕ್ಯರ ಮಾತಿನಂತೆ ಯಾರಾದ್ರೂ ಜೀವನ ನಡೆಸಿದ್ರೆ, ಅಂಥವರು ಗೆದ್ದೇ ಗೆಲ್ಲುತ್ತಾರೆಂಬ ಮಾತಿದೆ. ಯಾಕಂದ್ರೆ ಚಾಣಕ್ಯರ ನೀತಿಯೇ ಅಂಥದ್ದು. ತಾಳ್ಮೆ, ಶ್ರಮ, ಪ್ರಯತ್ನ, ಬುದ್ಧಿವಂತಿಕೆ, ಇವೆಲ್ಲವೂ ಇದ್ದರೆ ಜೀವನ ಅತ್ಯುತ್ತಮವಾಗಿರುತ್ತೆ ಅನ್ನೋದೇ ಚಾಣಕ್ಯರ ಮೊದಲ ಮಾತು. ಇಂದು ನಾವು ನಿಮ್ಮಯಲ್ಲಿ ಯಾವ ಗುಣವಿದ್ದರೆ, ನೀವು ಲೀಡರ್ ಆಗಬಲ್ಲಿರಿ ಅಂತಾ ತಿಳಿಸಲಿದ್ದೇವೆ. ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ...

ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ..

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...

ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ ತೆರೆಗೆ..!

ಯೋಗರಾಜ್‌ ಭಟ್‌ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್‌ ಭಟ್‌ ಮೂವೀಸ್‌ ಹಾಗೂ ರವಿ ಶ್ಯಾಮನೂರ್‌ ಫಿಲಮ್ಸ್ ಬ್ಯಾನರ್‌ನಲ್ಲಿ ರೆಡಿಯಾಗಿರೋ ಯೂಥ್‌ಫುಲ್‌ ಲವ್‌ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್‌ ಆಗ್ತಾ ಇದೆ. ಯೋಗರಾಜ್‌ ಭಟ್‌ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್‌ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...

ಎಸಿ ರೂಮಲ್ಲಿ ಕುಳಿತು ಕೆಲಸ ಮಾಡುವವರು ನೋಡಲೇಬೇಕಾದ ಸ್ಟೋರಿ ಇದು..

ಆಫೀಸಿನಲ್ಲಿ ಕೆಲಸ ಮಾಡುವವರಲ್ಲಿ ಹಲವರು ಎಸಿಯಲ್ಲೇ ಕೆಲಸ ಮಾಡುತ್ತಾರೆ. ಬೇಸಿಗೆಯಲ್ಲಿ ಇದು ಕೂಲ್ ಎನ್ನಿಸಿದರೂ, ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾದ್ರೆ ದಿನಪೂರ್ತಿ ಎಸಿ ರೂಂನಲ್ಲಿ ಕುಳಿತು ಕೆಲಸ ಮಾಡುವುದರಿಂದ ಆರೋಗ್ಯಕ್ಕಾಗುವ ದುಷ್ಪರಿಣಾಮಗಳೇನು ಅಂತಾ ತಿಳಿಯೋಣ ಬನ್ನಿ.. ಈ ರೀತಿ ಇನ್‌ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ.. ಹೆಚ್ಚು ಹೊತ್ತು ಎಸಿಯಲ್ಲಿ ಕುಳಿತರೆ, ನಿಮ್ಮ ಚರ್ಮ ತೇವಾಂಶ...

ಕಾಫಿ ಕುಡಿಯೋಕ್ಕೂ ಮುನ್ನ ಈ ವಿಷಯವನ್ನ ಗಮನದಲ್ಲಿಡಿ..

ತುಂಬಾ ಜನರಿಗೆ ಟೀ ಅಂದ್ರೆ ಸಿಕ್ಕಾಪಟ್ಟೆ ಇಷ್ಟವಾಗಿರತ್ತೆ. ಬೆಳಿಗ್ಗೆ ಎದ್ದ ಬಳಿಕ, ತಿಂಡಿ ಜೊತೆ, ಮತ್ತೊಮ್ಮೆ ಊಟದ ಬಳಿಕ, ಸಂಜೆ, ಹೀಗೆ ದಿನಕ್ಕೆ 10 ಸಲವಾದ್ರೂ ಅವರು ಟೀ ಕುಡಿತಾರೆ. ಇದೇ ರೀತಿ ಕಾಫಿ ಪ್ರಿಯರು ಕೂಡ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಕಾಫಿ ಸೇವನೆ ನಿಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಕುತ್ತು ತರೋದು ಖಚಿತ....

ರಾಗಿ ತಿನ್ನುವುದರಿಂದ ಏನು ಪ್ರಯೋಜನ..?

ರಾಗಿ ತಿನ್ನುವವರಿಗೆ ರೋಗವಿಲ್ಲ ಅನ್ನೋ ಮಾತನ್ನ ನಾವೆಲ್ಲ ಕೇಳೇ ಕೇಳಿರುತ್ತೇವೆ. ಅದರಲ್ಲೂ ಶುಗರ್ ಇದ್ದವರಿಗೆ ರಾಗಿ ತುಂಬಾನೇ ಒಳ್ಳೆ ಆಹಾರ. ಹಾಗಾದ್ರೆ ರಾಗಿ ತಿಂದರೆ, ಏನು ಪ್ರಯೋಜನ ಅಂತಾ ತಿಳಿಯೋಣ ಬನ್ನಿ.. ಮನೆಯಲ್ಲೇ ಸಿಂಪಲ್ ಮತ್ತು ರುಚಿಯಾಗಿ ತಯಾರಿಸಬಹುದು ಮೊಸರೊಡೆ (ದಹಿ ವಡಾ).. ರಾಗಿ ತಿನ್ನುವುದರಿಂದ ಶಕ್ತಿ ಬರುತ್ತದೆ. ಹಲವು ಆಟಗಾಗರರು ಪ್ರತಿದಿನ ರಾಗಿಯ ಆಹಾರವನ್ನೇ ಸೇವಿಸುತ್ತಾರೆ....

ಈ ರೀತಿ ಇನ್‌ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ..

ಸಡನ್ನಾಗಿ ಯಾರಾದ್ರೂ ಮನೆಗೆ ಬರ್ತಾರೆ, ಅಥವಾ ರಾತ್ರಿ ಅಡುಗೆ ಮಾಡ್ಕೊಳ್ಳೋಕ್ಕೆ ಬೋರ್ ಆಗತ್ತೆ ಅಂತಾ ಅನ್ನಿಸಿದಾಗ, ಇನ್‌ಸ್ಟಂಟ್‌ ಆಗಿ ಏನಾದ್ರೂ ರೆಡಿ ಮಾಡ್ಬೇಕಾಗತ್ತೆ. ಹಾಗಾಗಿ ನಾವಿಂದು ರಾಗಿ ದೋಸೆ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಸಿಂಪಲ್ ಆಗಿ ಮಾಡಬಹುದಾದ ತಿಂಡಿ ಈ ಖಾರಾ ಪೊಂಗಲ್‌ ಒಂದು ಕಪ್ ರಾಗಿ ಹಿಟ್ಟು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಕೊಂಚ...

ಹೆಸರು ಬೇಳೆ ಪಾಯಸವನ್ನು ಒಮ್ಮೆ ಈ ರೀತಿ ಮಾಡಿ ನೋಡಿ..

ಮನೆಯಲ್ಲೇ ಟೇಸ್ಟಿಯಾಗಿರುವ ಸಿಹಿ ತಿಂಡಿ ತಿನ್ನಬೇಕು ಅನ್ನಿಸಿದ್ರೆ, ಕೆಲವೇ ಕಲವು ನಿಮಿಷಗಳಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಪಾಯಸ. ಇಂದು ನಾವು ಹೆಸರು ಬೇಳೆ ಪಾಯಸವನ್ನ ಹೇಗೆ ತಯಾರಿಸೋದು ಅಂತಾ ತಿಳಿಸಲಿದ್ದೇವೆ.. ಬೆಟ್ಟದ ನೆಲ್ಲಿಕಾಯಿ ತಿನ್ನುವುದರಿಂದ ಆಗುವ ಆರೋಗ್ಯ ಲಾಭ ಕೇಳಿದ್ರೆ ನೀವೂ ಇದನ್ನ ತಿಂತೀರಾ.. ಒಂದು ಕಪ್ ಹೆಸರುಬೇಳೆ, ಒಂದು ಕಪ್ ಹಾಲು, ಸಿಹಿ ಬೇಕಾದಷ್ಟು ಬೆಲ್ಲ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img