Monday, August 31, 2026

karnataka tv updates

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ಮಂಡ್ಯದಲ್ಲಿ ಅಪ್ಪು- ಅಂಬಿ ಅರಮನೆ ಪುತ್ಥಳಿ ನಿರ್ಮಾಣವಾಗಿದ್ದು, ನಾಳೆ ಅನಾವರಣಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಅಂಬಿ ಅಪ್ಪು ಅರಮನೆ ರೆಡಿಯಾಗಿದ್ದು, ಒಂದೇ ಗುಡಿಯಲ್ಲಿ ಅಂಬಿ ಮತ್ತು ಅಪ್ಪುವಿನ ಚಿಕ್ಕ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ರೆಬಲ್ & ಪವರ್ ಸ್ಟಾರ್ ಅಭಿಮಾನಿಗಳ ಬಳಗದಿಂದ ಈ ಗುಡಿ ನಿರ್ಮಾಣವಾಗಿದ್ದು. ಸುಮಾರು 12...

ಮೋಸಂಬಿಯಲ್ಲಿರುವ ಆರೋಗ್ಯಕರ ಪ್ರಯೋಜನವನ್ನು ನೀವು ತಿಳಿಯಲೇಬೇಕು..

ಹಲವರಿಗೆ ಮೋಸಂಬಿ ಕಂಡರೆ ಅಷ್ಟಕಷ್ಟೆ. ಚಿಕ್ಕು, ಬಾಳೆ ಹಣ್ಣು, ಆ್ಯಪಲ್‌ನ್ನು ಇಷ್ಟಪಟ್ಟು ತಿಂದಷ್ಟು, ಮೋಸಂಬಿಯನ್ನು ಇಷ್ಟ ಪಟ್ಟು ತಿನ್ನುವವರು ಕಡಿಮೆ. ಯಾಕಂದ್ರೆ ಇದು ಅಷ್ಟು ರುಚಿಯಾಗಿರೋದಿಲ್ಲಾ. ಅದರ ಬದಲು ಅಂಗಡಿಗೆ ಹೋಗಿ, ಮೋಸಂಬಿ ಜ್ಯೂಸ್ ಸೇವಿಸುತ್ತಾರೆ. ಅದು ಟೇಸ್ಟಿಯಾಗಿರತ್ತೆ. ಯಾಕಂದ್ರೆ ಅದರಲ್ಲಿ ಐಸ್, ಸಕ್ಕರೆ ಸೇರಿಸಿರ್ತಾರೆ. ಆದ್ರೆ ಇದು ಕುಡಿಯುವುದರಿಂದ ಯಾವ ಪ್ರಯೋಜನವೂ ಆಗೋದಿಲ್ಲಾ....

‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ರಾತ್ರಿ ಪಾದಕ್ಕೆ ತೆಂಗಿನೆಣ್ಣೆ ಮಸಾಜ್ ಮಾಡಿ.. ಆರೋಗ್ಯದಲ್ಲಾಗುವ ಬದಲಾವಣೆ ನೀವೇ ನೋಡಿ..

ತೆಂಗಿನ ಎಣ್ಣೆಯನ್ನ ಅಡುಗೆಗೆ ಬಳಸುತ್ತೇವೆ. ಹೇರ್ ಮಸಾಜ್, ಬಾಡಿ ಮಸಾಜ್‌ಗೂ ಬಳಸುತ್ತೇವೆ. ಗಾಯವಾದಾಗ, ತುರಿಕೆ, ಕಜ್ಜಿಯಾದ ಜಾಗದಲ್ಲೂ ತೆಂಗಿನ ಎಣ್ಣೆ ಹಚ್ಚಿದ್ರೆ ಉತ್ತಮ. ಅಷ್ಟೇ ಅಲ್ಲದೇ, ಪ್ರತಿದಿನ ರಾತ್ರಿ ಮಲಗುವ ವೇಳೆ ಪಾದಕ್ಕೆ ತಂಗಿನ ಎಣ್ಣೆಯಿಂದ ಮಸಾಜ್ ಮಾಡಿದ್ರೆ, ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಹಾಗಾದ್ರೆ ಆ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ...

ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕರ..

ಕಿತ್ತಳೆ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಮತ್ತು ಸೌಂದರ್ಯಕರ ಪ್ರಯೋಜನಗಳಿದೆ. ಇದರಲ್ಲಿರುವ ವಿಟಾಮಿನ್ ಸಿ ಅಂಶ, ನಮ್ಮ ಆರೋಗ್ಯ ಉತ್ತಮವಾಗಿಡುವುದಲ್ಲದೇ, ತ್ವಚೆ ಸುಂದರವಾಗಿರುವಂತೆ ಮಾಡುತ್ತದೆ. ಆದ್ರೆ ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯೂ ಕೂಡ ಆರೋಗ್ಯಕರವಾಗಿದೆ. ಹಾಗಾದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯಿಂದಾಗುವ ಪ್ರಯೋಜನವೇನು..? ಅದನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ ಆರೈಕೆ...

ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಿದ್ದರು..

ಹಿಂದಿನ ಕಾಲದಲ್ಲಿ ಮಹಿಳೆಯರು ಕೆಮಿಕಲ್ ಮುಕ್ತವಾದ ವಸ್ತುಗಳನ್ನು ಬಳಸಿ, ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕಾಸ್ಟ್ಲಿ ವಸ್ತುಗಳನ್ನು ಬಳಸಿದರೂ, ನಮ್ಮ ಸ್ಕಿನ್ ಅತ್ಯುತ್ತಮವಾಗುವುದಿಲ್ಲ. ಹಾಗಾಗಿ ನಮಗೆ ಮೇಕಪ್‌ನ ಸಹಾಯ ಬೇಕೇ ಬೇಕಾಗುತ್ತದೆ. ಹಾಗಾದ್ರೆ ಹಿಂದಿನ ಕಾಲದ ಸುಂದರಿಯರು ಯಾವ ವಸ್ತುವನ್ನು ಬಳಸಿ ಸೌಂದರ್ಯ ಇಮ್ಮಡಿಗೊಳಿಸುತ್ತಿದ್ದರು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ...

ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..

ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ತಲೆಕೂದಲು ಉದುರುವುದು, ತ್ವಚೆ ಒಣಗುವುದೆಲ್ಲ ಸಾಮಾನ್ಯ. ಹಾಗಾಗಿ ನಾವಿಂದು ಚಳಿಗಾಲದಲ್ಲಿ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1 ಮೊದಲನೇಯದಾಗಿ ಚಳಿಗಾಲವೆಂದು ಹೆಚ್ಚು ಬಿಸಿ ನೀರಿನಿಂದ ಸ್ನಾನ ಮಾಡಬೇಡಿ. ಹಲವರಿಗೆ ಚಳಿಗಾಲದಲ್ಲಿ  ಬಿಸಿ ಬಿಸಿ ನೀರಿನಿಂದ ಸ್ನಾನ...

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ2

ಮೊದಲ ಭಾಗದಲ್ಲಿ ನಮಗೆ ದಟ್ಟವಾದ, ಸುಂದರವಾದ ಕೂದಲು ಬೇಕೆಂದಲ್ಲಿ ನಾವು ಯಾವ 4 ತಪ್ಪು ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಇನ್ನುಳಿದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ಐದನೇಯ ತಪ್ಪು, ಸ್ಟ್ರೇಟ್ನರ್, ಹೇರ್ ಡ್ರೈಯರನ್ನ ಹೆಚ್ಚು ಬಳಕೆ ಮಾಡೋದು. ಇತ್ತೀಚಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳ ಬಳಿ, ಸ್ಟ್ರೇಟ್ನರ್ ಮತ್ತು...

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1

ಹೆಣ್ಣಿನ ಸೌಂದರ್ಯ ಇಮ್ಮಡಿಗೊಳ್ಳೋದೆ, ಅವಳ ಕೇಶದಿಂದ. ಹೇರ್ ಸ್ಟೈಲ್ ಚೆಂದವಿದ್ದಲ್ಲಿ, ನೀವು ಸುಂದರವಾಗಿ ಕಾಣಬಹುದು. ಆದ್ರೆ ನಿಮ್ಮ ಕೂದಲು ದಟ್ಟವಾಗಿರಬೇಕು ಅಂದ್ರೆ ನೀವು ನಿಮ್ಮ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗಾಗಿ ನೀವು ಕೆಲವು ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಪದೇ ಪದೇ ತಲೆ ಸ್ನಾನ ಮಾಡುವುದು. ವಾರದಲ್ಲಿ...
- Advertisement -spot_img

Latest News

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...
- Advertisement -spot_img