Monday, August 31, 2026

karnataka tv updates

ಹಿರಿಯೂರು ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಸೋಮಶೇಖರ್ ಅರ್ಜಿ ಸಲ್ಲಿಕೆ

ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ಹಿರಿಯೂರು...

ಬದಲಿ ವ್ಯವಸ್ಥೆ ಮಾಡದೇ ಏಕಾಏಕಿ ಹಾಲುವಾಗಿಲು ಸೇತುವೆ ಡೆಮಾಲಿಶ್- ಗ್ರಾಮಸ್ಥರ ಹಿಡಿ ಶಾಪ..

ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ​ ​ ​ ​ ​ ​ ಬೈಪಾಸ್...

ಊಟ ಮಾಡುವ ಮುನ್ನ ಅನ್ನವನ್ನ ದೇವರಿಗೆ ನೈವೇದ್ಯ ಮಾಡಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

ಕೆಲವರು ಪ್ರತಿದಿನ ದೇವರಿಗೆ ಅನ್ನವನ್ನ ಅರ್ಪಿಸಿದ ನಂತರವೇ ಊಟ ಮಾಡುವುದು. ಇನ್ನು ಕೆಲವರು ಊಟಕ್ಕೆ ಕುಳಿತಾಗ, ಮೊದಲು ದೇವರನ್ನು ನೆನಪಿಸಿಕೊಂಡು, ನಂತರ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವುದಕ್ಕೂ ಮುನ್ನ ಕೃಷ್ಣಾರ್ಪಣಮಸ್ತು, ಶಿವಾರ್ಪಣ ಮಸ್ತು ಎಂದು ಹೇಳಿ ಊಟ ಮಾಡುವುದುಂಟು. ಹಾಗಾದ್ರೆ ಇದಕ್ಕೆ ಕಾರಣವೇನು..? ಯಾಕೆ ನಾವು ಊಟಕ್ಕೂ ಮುನ್ನ ದೇವರಿಗೆ ಅನ್ನವನ್ನ ನೇವೈದ್ಯ...

ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..

ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ತಿಳಿದು ತಿಳಿದು ಬೇರೆಯವರಿಗೆ ಮೋಸ...

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...
- Advertisement -spot_img

Latest News

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್...
- Advertisement -spot_img