Monday, August 31, 2026

karnataka tv updates

ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ..

ಮನುಷ್ಯ ದುಡಿಯೋದೇ, ದುಡ್ಡು, ನೆಮ್ಮದಿ, ಖುಷಿಯ ಜೀವನಕ್ಕಾಗಿ. ಆದ್ರೆ ಕೆಲವರಿಗೆ ದುಡ್ಡಿದ್ದರೆ ನೆಮ್ಮದಿಯಿರೋದಿಲ್ಲಾ, ಇನ್ನು ಕೆಲವರಿಗೆ ಇರುವ ಕಡಿಮೆ ಹಣದಲ್ಲಿಯೇ ಖುಷಿಯಾಗಿರುತ್ತಾರೆ. ಆದ್ರೆ ಜೀವನದಲ್ಲಿ ನಾವು ಕೆಲ ಖುಷಿಯನ್ನು ಕಂಡುಕೊಂಡಾಗ ಮಾತ್ರ ನಾವು ನೆಮ್ಮದಿಯಿಂದಿರಲು ಸಾಧ್ಯ. ಹಾಗಾದ್ರೆ ನಾವು ಯಾವ ಖುಷಿಯನ್ನು ಕಂಡುಕೊಳ್ಳಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಖುಷಿ ಉತ್ತಮವಾಗಿ...

ಇಂಥ ಆಲೋಚನೆಗಳನ್ನ ಮಾಡೋದನ್ನ ಇಂದೇ ಬಿಟ್ಟುಬಿಡಿ..

ಯಾವ ಮನುಷ್ಯನಿಗೆ ತಾನೇ ನೆಮ್ಮದಿ, ಸುಖ, ಶಾಂತಿ, ಆರ್ಥಿಕ ಲಾಭ ಬೇಡ ಹೇಳಿ.. ಪ್ರತಿಯೊಬ್ಬ ಮನುಷ್ಯನು ದುಡಿಯುವುದು ಇದೇ ಕಾರಣಕ್ಕೆ. ಆದ್ರೆ ನಾವು ಮಾಡುವ ಕೆಲ ವಿಚಾರಗಳೇ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಲು, ನೆಮ್ಮದಿ ಹಾಳಾಗಲು ಕಾರಣ ಅಂತಾ ಹೇಳಿದ್ದಾರೆ ಚಾಣಕ್ಯರು. ಹಾಗಾದ್ರೆ ಯಾವುದು ಅಂಥ ಆಲೋಚನೆ ಅಂತಾ ತಿಳಿಯೋಣ ಬನ್ನಿ.. ಒಬ್ಬರಿಗೆ ಗೌರವ ಕೊಡಬಾರದು...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 2

ನಾವು ಬಟ್ಟೆ ಧರಿಸವಾಗ ಯಾವ 6 ವಿಷಯವನ್ನು ನೆನಪಿಡಬೇಕು ಅನ್ನೋ ಬಗ್ಗೆ ಮೊದಲ ಭಾಗದಲ್ಲಿ 3 ತಪ್ಪುಗಳ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1 ನಾಲ್ಕನೇಯ ನಿಯಮ, ಸ್ವಚ್ಛವಾದ ಬಟ್ಟೆಯನ್ನ ಧರಿಸಿ. ಇದು ಬರೀ ನಿಯಮವಲ್ಲ,...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1

ಬಟ್ಟೆ ಅನ್ನೋದು ನಮ್ಮ ಸಂಸ್ಕೃತಿಯನ್ನ ತೋರಿಸುತ್ತದೆ. ಮನುಷ್ಯ ಉತ್ತಮ ಗುಣದವನಾಗಿದ್ರೂ, ಅವನು ಧರಿಸುವ ಬಟ್ಟೆ ಸರಿಯಾಗಿಲ್ಲದಿದ್ದರೆ, ಅವನನ್ನು ಯಾರೂ ಇಷ್ಟ ಪಡುವುದಿಲ್ಲ. ಹಾಗಾಗಿ ಹಿರಿಯರು ಊಟ ತನ್ನಿಚ್ಛೆ ನೋಟ ಪರರಿಚ್ಛೆ ಅಂತಾ ಹೇಳಿದ್ದು. ಹಾಗಾಗಿ ನಾವಿಂದು ಬಟ್ಟೆ ಧರಿಸುವಾಗ ಯಾವ 6 ತಪ್ಪನ್ನು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ನಿಯಮ, ಅವಕಾಶಗಳು ಯಾವ ರೀತಿ ಇರುತ್ತದೆಯೋ,...

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

ನಿದ್ದೆ ನಮಗೆ ಬೇಕಾದಾಗ ಮಾಡಿದ್ರೂ ಕನಸು ಮಾತ್ರ ನಮಗೆ ಬೇಕಾದ ಹಾಗೆ ಬೀಳೋದಿಲ್ಲಾ. ಅದರಲ್ಲೂ ಕೆಲವೊಂದು ಕನಸು, ನಮ್ಮ ಜೀವನದಲ್ಲಿ ನಡೆಯಬಹುದಾದ ಘಟನೆ ಬಗ್ಗೆ ಸೂಚನೆ ನೀಡುತ್ತದೆ. ಅದೇ ರೀತಿ ಕನಸ್ಸಿನಲ್ಲಿ ಗೋವು ಬಂದು ಕೆಲವು ಸೂಚನೆ ನೀಡುತ್ತದೆ. ಹಾಗಾಗಿ ಇಂದು ನಾವು ಗೋವು ಕನಸ್ಸಿನಲ್ಲಿ ಬಂದರೆ, ಶುಭವೋ, ಅಶುಭವೋ ಅನ್ನೋ ಬಗ್ಗೆ ತಿಳಿಯೋಣ...

ಸೂರ್ಯಾಸ್ತದ ಬಳಿಕ ಈ 4 ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ಕೆಲವರು ಹಿರಿಯರು ನಡೆಸಿಕೊಂಡು ಬಂದ ಪದ್ಧತಿ, ನಂಬಿಕೆಗಳನ್ನ ನಂಬುತ್ತಾರೆ. ಇನ್ನು ಕೆಲವರು ಅದನ್ನ ನಂಬೋದಿಲ್ಲಾ. ಆದ್ರೆ ಕೆಲವು ಅನುಭವಗಳೇ ಅಂಥ ನಂಬಿಕೆಯನ್ನು ನಂಬುವಂತೆ ಮಾಡುತ್ತದೆ. ಹಾಗಾಗಿಯೇ ಅನುಭವದಿಂದಲೇ ಜೀವನ ಪಾಠ ಕಲಿಯುವುದು ಅಂತಾ ಹೇಳೋದು. ಇಂದು ನಾವು ಯಾವ 4 ವಸ್ತುವನ್ನು ಸೂರ್ಯಾಸ್ತದ ಬಳಿಕ ದಾನ ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ವಸ್ತು, ದುಡ್ಡು....

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 4

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 12 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 5 ಚಟಗಳ ಬಗ್ಗೆ ಹೇಳಲಿದ್ದೇವೆ.. ಹದಿಮೂರನೇಯ ಚಟ ಕೇರ್‌ಲೆಸ್‌ ಆಗಿರುವುದು. ಕೆಲವರು ಯಾವುದೇ ಕೆಲಸ ಮಾಡುವುದಿದ್ದರೂ, ಅದರಿಂದ ಏನಾಗಬಹುದು, ನಷ್ಟವಾದರೆ ಏನು ಮಾಡಬಹುದು, ಇತ್ಯಾದಿ ವಿಷಯವನ್ನು ಯೋಚಿಸುತ್ತಾರೆ....

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 3

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 8 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಒಂಭತ್ತನೇಯ ಚಟ ಬೇರೆಯವರು ಏನು ತಿಳ್ಕೋತಾರೋ ಏನೋ ಅನ್ನೋ ಬಗ್ಗೆ ಹೆಚ್ಚು ಯೋಚಿಸೋದು. ನಾವು ಜೀವನ ಮಾಡುವಾಗ ನಮ್ಮ ಘನತೆ ಗೌರವದ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 4 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಐದನೇಯ ಚಟ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳದೇ, ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದು. ಇದು ಮನುಷ್ಯ ತನ್ನ ಜೀವನದಲ್ಲಿ ಮಾಡುವ ದೊಡ್ಡ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img