Wednesday, May 27, 2026

karnataka tv updates

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 2

ನಾವು ಬಟ್ಟೆ ಧರಿಸವಾಗ ಯಾವ 6 ವಿಷಯವನ್ನು ನೆನಪಿಡಬೇಕು ಅನ್ನೋ ಬಗ್ಗೆ ಮೊದಲ ಭಾಗದಲ್ಲಿ 3 ತಪ್ಪುಗಳ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1 ನಾಲ್ಕನೇಯ ನಿಯಮ, ಸ್ವಚ್ಛವಾದ ಬಟ್ಟೆಯನ್ನ ಧರಿಸಿ. ಇದು ಬರೀ ನಿಯಮವಲ್ಲ,...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1

ಬಟ್ಟೆ ಅನ್ನೋದು ನಮ್ಮ ಸಂಸ್ಕೃತಿಯನ್ನ ತೋರಿಸುತ್ತದೆ. ಮನುಷ್ಯ ಉತ್ತಮ ಗುಣದವನಾಗಿದ್ರೂ, ಅವನು ಧರಿಸುವ ಬಟ್ಟೆ ಸರಿಯಾಗಿಲ್ಲದಿದ್ದರೆ, ಅವನನ್ನು ಯಾರೂ ಇಷ್ಟ ಪಡುವುದಿಲ್ಲ. ಹಾಗಾಗಿ ಹಿರಿಯರು ಊಟ ತನ್ನಿಚ್ಛೆ ನೋಟ ಪರರಿಚ್ಛೆ ಅಂತಾ ಹೇಳಿದ್ದು. ಹಾಗಾಗಿ ನಾವಿಂದು ಬಟ್ಟೆ ಧರಿಸುವಾಗ ಯಾವ 6 ತಪ್ಪನ್ನು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ನಿಯಮ, ಅವಕಾಶಗಳು ಯಾವ ರೀತಿ ಇರುತ್ತದೆಯೋ,...

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

ನಿದ್ದೆ ನಮಗೆ ಬೇಕಾದಾಗ ಮಾಡಿದ್ರೂ ಕನಸು ಮಾತ್ರ ನಮಗೆ ಬೇಕಾದ ಹಾಗೆ ಬೀಳೋದಿಲ್ಲಾ. ಅದರಲ್ಲೂ ಕೆಲವೊಂದು ಕನಸು, ನಮ್ಮ ಜೀವನದಲ್ಲಿ ನಡೆಯಬಹುದಾದ ಘಟನೆ ಬಗ್ಗೆ ಸೂಚನೆ ನೀಡುತ್ತದೆ. ಅದೇ ರೀತಿ ಕನಸ್ಸಿನಲ್ಲಿ ಗೋವು ಬಂದು ಕೆಲವು ಸೂಚನೆ ನೀಡುತ್ತದೆ. ಹಾಗಾಗಿ ಇಂದು ನಾವು ಗೋವು ಕನಸ್ಸಿನಲ್ಲಿ ಬಂದರೆ, ಶುಭವೋ, ಅಶುಭವೋ ಅನ್ನೋ ಬಗ್ಗೆ ತಿಳಿಯೋಣ...

ಸೂರ್ಯಾಸ್ತದ ಬಳಿಕ ಈ 4 ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ಕೆಲವರು ಹಿರಿಯರು ನಡೆಸಿಕೊಂಡು ಬಂದ ಪದ್ಧತಿ, ನಂಬಿಕೆಗಳನ್ನ ನಂಬುತ್ತಾರೆ. ಇನ್ನು ಕೆಲವರು ಅದನ್ನ ನಂಬೋದಿಲ್ಲಾ. ಆದ್ರೆ ಕೆಲವು ಅನುಭವಗಳೇ ಅಂಥ ನಂಬಿಕೆಯನ್ನು ನಂಬುವಂತೆ ಮಾಡುತ್ತದೆ. ಹಾಗಾಗಿಯೇ ಅನುಭವದಿಂದಲೇ ಜೀವನ ಪಾಠ ಕಲಿಯುವುದು ಅಂತಾ ಹೇಳೋದು. ಇಂದು ನಾವು ಯಾವ 4 ವಸ್ತುವನ್ನು ಸೂರ್ಯಾಸ್ತದ ಬಳಿಕ ದಾನ ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ವಸ್ತು, ದುಡ್ಡು....

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 4

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 12 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 5 ಚಟಗಳ ಬಗ್ಗೆ ಹೇಳಲಿದ್ದೇವೆ.. ಹದಿಮೂರನೇಯ ಚಟ ಕೇರ್‌ಲೆಸ್‌ ಆಗಿರುವುದು. ಕೆಲವರು ಯಾವುದೇ ಕೆಲಸ ಮಾಡುವುದಿದ್ದರೂ, ಅದರಿಂದ ಏನಾಗಬಹುದು, ನಷ್ಟವಾದರೆ ಏನು ಮಾಡಬಹುದು, ಇತ್ಯಾದಿ ವಿಷಯವನ್ನು ಯೋಚಿಸುತ್ತಾರೆ....

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 3

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 8 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಒಂಭತ್ತನೇಯ ಚಟ ಬೇರೆಯವರು ಏನು ತಿಳ್ಕೋತಾರೋ ಏನೋ ಅನ್ನೋ ಬಗ್ಗೆ ಹೆಚ್ಚು ಯೋಚಿಸೋದು. ನಾವು ಜೀವನ ಮಾಡುವಾಗ ನಮ್ಮ ಘನತೆ ಗೌರವದ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 4 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಐದನೇಯ ಚಟ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳದೇ, ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದು. ಇದು ಮನುಷ್ಯ ತನ್ನ ಜೀವನದಲ್ಲಿ ಮಾಡುವ ದೊಡ್ಡ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img