Tuesday, May 26, 2026

karnataka tv updates

ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ..

ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು. ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಮನೆಯಲ್ಲೇ ತಯಾರಿಸಿ ರುಚಿಕರ ಕ್ಯಾಬೇಜ್ ವಡೆ..

ಹಲವು ರೋಗಗಳು ಹರಡುತ್ತಿರುವ ಈ ಕಾಲದಲ್ಲಿ ಹಲವರು ಸ್ಟ್ರೀಟ್ ಫುಡ್ ತಿನ್ನುವುದನ್ನ ಕಡಿಮೆ ಮಾಡುತ್ತಿದ್ದಾರೆ. ಮನೆಯಲ್ಲೇ ಹಲವು ರೆಸಿಪಿಗಳನ್ನು ಕಲಿತು, ಟ್ರೈ ಮಾಡುತ್ತಿದ್ದಾರೆ. ಹಾಗಾಗಿ ನಾವಿಂದು ಮನೆಯಲ್ಲೇ ರುಚಿಕರ ಕ್ಯಾಬೇಜ್ ವಡೆ ಮಾಡುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ.. ಬೇಕಾಗುವ ಸಾಮಗ್ರಿ:  ಒಂದು ಬೌಲ್ ಕಡಲೆ ಹಿಟ್ಟು...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು. ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ.. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ..

ಬೇಲೂರು: ಮೂಡಿಗೆರೆ ಚೀಕನಹಳ್ಳಿ ಮುಖ್ಯರಸ್ತೆಯ ಶಾಲೆಯ ಪಕ್ಕದಲ್ಲಿ ಇದ್ದಂತ ರಸ್ತೆ ಉಬ್ಬುಗಳನ್ನುತೆರವುಗೊಳಿಸಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪೋಷಕರು ಹಾಗೂ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಪ್ರತಿಭಟಿಸಿದರು. 7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರಾದ ಸೌಮ್ಯ ಆನಂದ್ ಮೂಡಿಗೆರೆ ಮುಖ್ಯರಸ್ತೆಯಲ್ಲಿ ಸಾವಿರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತದೆ. ಈ...

ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 1

ಗರುಡ ಪುರಾಣದಲ್ಲಿ ಬರೀ ನರಕದಲ್ಲಿ ಸಿಗುವಂಥ ಶಿಕ್ಷೆ ಬಗ್ಗೆಯಷ್ಟೇ ವಿವರಣೆ ನೀಡಿಲ್ಲ. ಬದಲಾಗಿ ಯಾವ ರೀತಿ ಜೀವಿಸಿದರೆ, ಶಿಕ್ಷೆಯಿಂದ ಮುಕ್ತಿ ಸಿಗುತ್ತದೆ. ಪುಣ್ಯ ಲಭಿಸುತ್ತದೆ ಅನ್ನೋ ಬಗ್ಗೆಯೂ ಹೇಳಲಾಗಿದೆ. ಹಾಗಾದ್ರೆ ಗರುಡ ಪುರಾಣದ ಪ್ರಕಾರ ಯಾವ 9 ಕೆಲಸ ಮಾಡಿದ್ರೆ ನಾವು ಸುಖಿಯಾಗಿರುತ್ತೇವೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ಕುಲದೇವತೆಯ...

ಈ 5 ಕೆಲಸ ಮಾಡುವ ಮನುಷ್ಯರು ಪುಣ್ಯವಂತರಂತೆ..

ನಾವು ಮಾಡುವ ಕೆಲಸಗಳ ಮೇಲೆ ನಮ್ಮ ಜೀವನ ಅವಲಂಬಿಸಿರುತ್ತದೆ. ನಾವು ಉತ್ತಮ ಕಾರ್ಯ ಮಾಡಿದರೆ, ಉತ್ತಮ ರೀತಿಯಿಂದ ಬದುಕಬಲ್ಲೆವು. ಮುಂದಿನ ಜನ್ಮದಲ್ಲೂ ಉತ್ತಮರಾಗಿರಬಲ್ಲೆವು. ಅದೇ ಪಾಪ ಕಾರ್ಯಗಳನ್ನು ಮಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಮನುಷ್ಯನಾದವನು ಯಾವ ಕಾರ್ಯವನ್ನು ಮಾಡಿದರೆ, ಪುಣ್ಯವಂತನಾಗುತ್ತಾನೆಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೈವಾಹಿಕ ಜೀವನ...

ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ..

ನೇರಳೆ ಹಣ್ಣು ಎಷ್ಟು ರುಚಿಯೋ ಅಷ್ಟೇ ಆರೋಗ್ಯಕರ. ಅದೇ ರೀತಿ ಅದರ ಬೀಜವೂ ಕೂಡ ಆರೋಗ್ಯಕರ. ನೇರಳೆ ಬೀಜದ ಪುಡಿಯನ್ನು ಸರಿಯಾದ ರೀತಿಯಲ್ಲಿ ಸೇವನೆ ಮಾಡುವುದರಿಂದ ನಾವು ಹಲವು ಆರೋಗ್ಯಕರ ಪ್ರಯೋಜನವನ್ನು ಪಡಿಯಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ನೇರಳೆ ಹಣ್ಣಿನ ಬೀಜವನ್ನು ಬಿಸಿಲಿನಲ್ಲಿ ಒಣಗಿಸಿ, ಅದರ...

ಕ್ಯಾನ್ಸರ್ ಬಂದಾಗ ತಲೆ ಕೂದಲು ಉದುರಲು ಕಾರಣವೇನು..?

ಕ್ಯಾನ್ಸರ್‌ನಂಥ ಮಹಾಮಾರಿ ರೋಗ ಮತ್ತೊಂದಿಲ್ಲ ಎನ್ನಬಹುದು. ಕ್ಯಾನ್ಸರ್ ಬಂದಿದ್ದು ಅಷ್ಟು ಸುಲಭವಾಗಿ ಯಾರಿಗೂ ಗೊತ್ತಾಗುವುದಿಲ್ಲ. ಮೊದ ಮೊದಲು ನಿರ್ಲಕ್ಷ್ಯ ಮಾಡಿ, ನಂತರ ಫೈನಲ್ ಸ್ಟೇಜ್‌ಗೆ ಬಂದಾಗ ಚಿಕಿತ್ಸೆಗೆ ಹೋಗುತ್ತಾರೆ. ಅಂಥ ಲಕ್ಷಣಗಳಲ್ಲಿ ಕೂದಲು ಉದುರುವ ಲಕ್ಷಣವೂ ಒಂದು. ಹಾಗಾದ್ರೆ ಕ್ಯಾನ್ಸರ್ ಬಂದಾಗ, ಕೂದಲು ಉದುರುವುದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img