Tuesday, July 14, 2026

karnataka tv updates

ಬೂದುಗುಂಬಳಕಾಯಿಯ ಸಿಪ್ಪೆಯಲ್ಲೂ ಇದೆ ಆರೋಗ್ಯಕರ ಲಾಭ..

ಆಯುರ್ವೇದದಲ್ಲಿ ಅತೀ ಹೆಚ್ಚು ಮನ್ನಣೆ ಪಡೆದ ತರಕಾರಿ ಅಂದ್ರೆ ಬೂದುಗುಂಬಳಕಾಯಿ. ಯಾಕಂದ್ರೆ ಬೂದುಗುಂಬಳಕಾಯಿ ಸೇವನೆಯಿಂದ ಸಾವಿರಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ರೀತಿ ಇದರ ಸಿಪ್ಪೆಯ ಸೇವನೆಯಿಂದಲೂ ಕೂಡ ಆರೋಗ್ಯ ಲಾಭ ಪಡೆಯಬಹುದು. ಹಾಗಾದ್ರೆ ಬೂದುಗುಂಬಳಕಾಯಿಯ ಸಿಪ್ಪೆಯಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ಬೂದುಗುಂಬಳಕಾಯಿಯ ಪಲ್ಯ, ಸಾರು, ಸಾಂಬಾರ್...

ಗೇರುಬೀಜದ ಸೇವನೆಯಿಂದಾಗುವ ಲಾಭ ಮತ್ತು ನಷ್ಟ..

ಕಾಜು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮಕ್ಕಳಂತೂ ಪಾಯಸದಲ್ಲಿ ಹಾಕಿ ಗೋಡಂಬಿಯನ್ನ ಆರಿಸಿಕೊಂಡು ತಿಂತವೆ. ಇಂಥ ರುಚಿಕರ ಡ್ರೈಫ್ರೂಟ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ಬರೀ ಲಾಭವಷ್ಟೇ ಅಲ್ಲ, ನಷ್ಟವೂ ಇದೆ. ಹಾಗಾದ್ರೆ ಗೋಡಂಬಿ ಸೇವನೆಯಿಂದ ಆರೋಗ್ಯಕ್ಕಾಗುಲ ಲಾಭ ಮತ್ತು ನಷ್ಟವೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ನೀವು ದಿನಕ್ಕೆ 2  ರಿಂದ...

ಕಳಿಲೆ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕರ..

ಕಳಿಲೆಯನ್ನು ಕೆಲವರು ಬಾಂಬೂ ಅಂತಾ ಕರೆಯುತ್ತಾರೆ. ವರ್ಷಕ್ಕೊಮ್ಮೆಯಾದರೂ ಕಳಿಲೆಯನ್ನು ತಿನ್ನಬೇಕು. ಇದು ಆರೋಗ್ಯಕ್ಕೆ ತುಂಬಾ ಉತ್ತಮ ಅಂತಾ ಹೇಳಲಾಗುತ್ತದೆ. ಇದು ಉಷ್ಣ ಪದಾರ್ಥವಾಗಿದ್ದರೂ ಕೂಡ, ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾದ್ರೆ ಕಳಿಲೆ ಸೇವನೆಯಿಂದ ಆರೋಗ್ಯಕ್ಕಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ನೀವು ಬೆಳೆಯುವ  ವಯಸ್ಸಿನವರಾಗಿದ್ರೆ, ನಿಮ್ಮ ಎತ್ತರ ಬೆಳೆಯುವುದು ಸಾಧ್ಯವಿದ್ದಲ್ಲಿ, ನೀವು ಕಳಿಲೆಯನ್ನು ಸೇವಿಸಿ. ಕಳಿಲೆಯ...

ಈ ಕೆಲಸ ಮಾಡುವುದನ್ನು ನೀವು ಬಿಡದಿದ್ದಲ್ಲಿ, ಲಕ್ಷ್ಮೀ ನಿಮ್ಮ ಮನೆಗೆ ಕಾಲಿಡುವುದಿಲ್ಲ- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ಕೆಲ ಸಂಗತಿಗಳನ್ನು ಹೇಳಿದ್ದೆವು. ಹಾಗೆ ಮಾಡುವುದರಿಂದ ಲಕ್ಷ್ಮೀ ನಿಮ್ಮ ಮೇಲೆಂದೂ ಕೃಪೆ ತೋರುವುದಿಲ್ಲವೆಂದು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ನಾವು ಇನ್ನೂ ಹೆಚ್ಚಿನ ಸಂಗತಿಗಳನ್ನ ಹೇಳಲಿದ್ದೇವೆ. ಮುಸ್ಸಂಜೆ ಹೊತ್ತು, ಅಂದರೆ ದೀಪ ಹಚ್ಚುವ ವೇಳೆ, ತಲೆ ಬಾಚಿಕೊಳ್ಳುವುದಾಗಲಿ, ಜಗಳ ಮಾಡುವುದಾಗಲಿ, ಹೊಸ್ತಿಲ ಮೇಲೆ ಕುಳಿತು ಹರಟೆ...

ಈ ಕೆಲಸ ಮಾಡುವುದನ್ನು ನೀವು ಬಿಡದಿದ್ದಲ್ಲಿ, ಲಕ್ಷ್ಮೀ ನಿಮ್ಮ ಮನೆಗೆ ಕಾಲಿಡುವುದಿಲ್ಲ- ಭಾಗ 1

ನಾನೆಷ್ಟೇ ದುಡಿದರೂ ನನ್ನ ಬಳಿ ದುಡ್ಡೇ ನಿಲ್ಲುತ್ತಿಲ್ಲ. ಎಷ್ಟೇ ದೇವರ ಪೂಜೆ ಮಾಡಿದರೂ, ದೇವರು ನನ್ನ ಮೇಲೆ ಕರುಣೆಯೇ ತೋರಿಸುತ್ತಿಲ್ಲ. ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ, ಕೈ ಮೀರಿ ಖರ್ಚಾಗುತ್ತಿದೆ ಅಂತಾ ಹಲವರು ಬೇಸರ ಪಡುತ್ತಾರೆ. ಇದಕ್ಕೆ ಅವರು ಮಾಡುವ ಕೆಲ ಕೆಲಸಗಳೇ ಕಾರಣವಾಗುತ್ತದೆ. ಹಾಗಾದ್ರೆ ಯಾವ ಕೆಲಸ ಮಾಡುವುದನ್ನು ಬಿಡದಿದ್ದಲ್ಲಿ, ಲಕ್ಷ್ಮೀ ನಿಮ್ಮ...

ಸ್ನಾನ ಮಾಡಿ ಊಟ ಮಾಡಬೇಕು ಅಂತಾ ಹೇಳೋದ್ಯಾಕೆ..? ಇದರ ಹಿಂದಿನ ವೈಜ್ಞಾನಿಕ ಸತ್ಯವೇನು..?

ನಾವು ಪ್ರತಿದಿನ ಎದ್ದು ಸ್ನಾನಾದಿಗಳನ್ನು ಮಾಡಿ, ಪೂಜೆ ಮಾಡಿ, ಬಳಿಕ ಮಧ್ಯಾಹ್ನ ಊಟ ಮಾಡುತ್ತೇವೆ. ಆದ್ರೆ ಕೆಲವರು ಊಟ ಮಾಡಿ, ಬಳಿಕ ಸ್ನಾನ ಮಾಡುತ್ತಾರೆ. ಹಾಗಾದ್ರೆ ಸ್ನಾನ ಮಾಡಿಯೇ ಊಟ ಮಾಡಬೇಕು ಅಂತಾ ಹೇಳೋದ್ಯಾಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸ್ನಾನ ಮಾಡಿಯೇ ಊಟ ಮಾಡಬೇಕು ವಿನಃ ಊಟ ಮಾಡಿ ಸ್ನಾನ ಮಾಡಬಾರದು. ಈ ಬಗ್ಗೆ...

ಕೆಲವರಿಗೆ ಕೈಗೆ 6 ಬೆರಳುಗಳಿರಲು ಕಾರಣವೇನು..?

ಎಲ್ಲರಿಗೂ ಸಾಮಾನ್ಯವಾಗಿ ಒಂದು ಕೈಗೆ 5 ಬೆರಳುಗಳಿರುತ್ತದೆ. ಆದ್ರೆ ಕೆಲವರಿಗೆ ಮಾತ್ರ ಒಂದು ಕೈಗೆ 6 ಬೆರಳುಗಳಿರುತ್ತದೆ. ಕೆಲವರು ಇದು ಅದೃಷ್ಟದ ಸಂಕೇತ. ಇದರಿಂದ ಅಪ್ಪ ಅಮ್ಮನಿಗೆ ಆರ್ಥಿಕ ಲಾಭವಾಗುತ್ತದೆ ಎಂದು ಹೇಳುತ್ತಾರೆ. ಆದ್ರೆ ಇದರ ಹಿಂದೆ ಇರುವ ಸತ್ಯವೇ ಬೇರೆ. ಹಾಗಾದ್ರೆ ಯಾಕೆ ಕೆಲವರಿಗೆ 6 ಬೆರಳುಗಳಿರತ್ತೆ ಅಂತಾ ತಿಳಿಯೋಣ ಬನ್ನಿ.. ಪಾಲಿಡೆಕ್ಟಲಿ ಎಂಬ...

ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ..

ಆಯುರ್ವೇದದಲ್ಲಿ ಹಲವು ರೀತಿಯ ಎಣ್ಣೆಗಳ ತಯಾರಿಕೆ ಬಗ್ಗೆ ಮಾಹಿತಿ ಇದೆ. ಒಂದೊಂದು ಎಣ್ಣೆಗೂ ಅದರದ್ದೇ ಆದ ಮಹತ್ವವಿದೆ. ಅದೇ ರೀತಿ ಕರಿಬೇವಿನ ಎಣ್ಣೆಯಿಂದಲೂ ಆರೋಗ್ಯಕ್ಕೆ ಅತ್ಯುನ್ನತ ಪ್ರಯೋಜನಗಳಿದೆ. ಹಾಗಾದ್ರೆ ಆ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಉಪಯೋಗವನ್ನು ನೀವು ಪ್ರತಿದಿನ ಮಾಡೇ ಮಾಡ್ತೀರಾ. ಅದರಲ್ಲೂ ಕರಿಬೇವಿನ ಉಪಯೋಗವನ್ನು ಹೆಚ್ಚಾಗಿ ಮಾಡುವುದೇ ದಕ್ಷಿಣ ಭಾರತದವರು. ಪಲ್ಯ,...

ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್..

https://www.youtube.com/watch?v=BgLLtDQyzbw ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ. ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...

‘ಭವಾನಿ ಅಕ್ಕನವರು ಈ ಮನಸ್ಥಿತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು’

ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು.. ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ… ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img