Monday, July 13, 2026

karnataka tv updates

ಮೃತ ವ್ಯಕ್ತಿ ಪುನರ್ಜನ್ಮ ಹೇಗೆ ಪಡೆಯುತ್ತಾನೆ..?

ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.. ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..? ಒರ್ವ...

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ರೆಡಿಯೇಶನ್ ಎಫೆಕ್ಟ್ ಆಗಬಾರದು ಅಂದ್ರೆ ಮೊಬೈಲ್, ಲ್ಯಾಪ್ಟಾಪ್ ಹೇಗೆ ಬಳಸಬೇಕು..?

ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್‌ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...

ಪಂಚರತ್ನ ರಥಯಾತ್ರೆ, ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಭರ್ಜರಿ ತಯಾರಿ..

ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದ...

ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ

ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ  ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ  ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...

ಪವಿತ್ರ ಮೃತ್ತಿಕೆ ಸಮರ್ಪಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿ: ಗೋಪಾಲಯ್ಯ ಕೆ

ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...

‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img