Sunday, August 30, 2026

karnataka tv updates

ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..

ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ  ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು. ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ...

ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು..

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. 43 ವರ್ಷದ ಗಿರೀಶ್ ಎಂಬ ವ್ಯಕ್ತಿ ದೇವಿ ದರ್ಶನಕ್ಕೆ ಬಂದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಿರೀಶ್ ಹಾಸನ ತಾಲೂಕು, ಬೊಮ್ಮನಹಳ್ಳಿ ಗ್ರಾಮದವನಾಗಿದ್ದು, ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಶವವನ್ನು ಕೊಂಡೊಯ್ದಿದ್ದು, ಹಾಸನ ಪೆನ್ಶನ್...

ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಬೃಹತ್ ಕೋಟಿ ಕಂಠ ಗಾಯನ : *ಡಾ.ಹೆಚ್ ಎಲ್ ನಾಗರಾಜು

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ:ಹೆಚ್.ಎಲ್. ನಾಗರಾಜು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನದ...

‘ಮಂಜುನಾಥ್ ಆರೋಪಿಸಿ ಒಮ್ಮೆ ಶಾಸಕನಾಗಿದ್ದೆ, ಈಗ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ತೀನಿ’

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...

ಸಿಎಂ ಪರಿಹಾರ ನಿಧಿಯಿಂದ ಮಳವಳ್ಳಿ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಸ್ತಾಂತರ ..

ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ  ಸರ್ಕಾರದಿಂದ  ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.ಕೆ ಅವರು  ‌ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.. ಮಾನ್ಯ ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು...

ಕಾಂಗ್ರೆಸ್ ಹೈಕಮಾಂಡ್ ನಾಯಕರ ಕಸರತ್ತಿನ ನಡುವೆಯೂ ಕೋಲಾರ ಬಣ ರಾಜಕೀಯ ಮುಂದುವರಿಕೆ..

ಕೋಲಾರ: ಹಾಲಿ ಶಾಸಕ ಶ್ರೀನಿವಾಸಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಕೆಎಚ್ ಮುನಿಯಪ್ಪ ಬಣದಿಂದ ಪತ್ರಿಕಾಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಕೋಲಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪ್ರಸಾದ್ ಬಾಬು , ಎಸ್ಸಿ ಎಸ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರು ಭಾಗವಹಿಸಿದ್ದರು. ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್! ಶಾಸಕ...

ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..

ಮಂಡ್ಯ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ. ಆರೋಪಿಗೆ ಮರಣದಂಡನೆಯೇ ಯೋಗ್ಯ ಶಿಕ್ಷೆ. ಬಹಳ ಅಮಾನುಷವಾಗಿ ಅತ್ಯಾಚಾರ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. 10 ವರ್ಷದ ಬಾಲಕಿ ಮೇಲೆ ನಡೆದಿರುವ ಕೃತ್ಯ ಸರಿಯಲ್ಲ. ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ...

ಮಂಡ್ಯ ವಿಶ್ವವಿದ್ಯಾಲಯ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ: ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಪೂರ್ವ ಭಾವಿ ಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಡಿಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು...
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img