Sunday, August 30, 2026

karnataka tv updates

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ..

ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...

ಹೊಸದಾಗಿದೆ ಹೊಸತಂಡದ “ಹೊಸ ದಿನಚರಿ” ..

ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ "ಹೊಸ ದಿನಚರಿ" ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು.. ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ....

ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್!

ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ. ಲೇಟೆಸ್ಟ್...

ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ..

ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಯೆಲ್ಲೋ ಗ್ಯಾಂಗ್ಸ್" ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ. ಬೇರೊಂದು ಉದ್ಯೋಗ ಮಾಡುತ್ತಿದ್ದ...

ಹೆಡ್ ಬುಷ್ ಸಿನಿಮಾ – 5 ಸ್ಪೆಷಲ್ ನ್ಯೂಸ್

News 1 ಈಗ ಎಲ್ಲೆಲ್ಲೂ ಡಾಲಿ ಧನಂಜಯ್ ಅಭಿನಯದ ಹೆಡ್ ಬುಶ್ ಸಿನಿಮಾದ್ದೇ ಸದ್ದು. ಬರೋಬ್ಬರಿ 22 ಕೋಟಿಗೆ ಹೆಡ್ ಬುಷ್ ಸೋಲ್ಡೌಟ್ ಆಗಿದೆ. ಹೆಡ್ ಬುಶ್ ಸಿನಿಮಾ ರಿಲೀಸ್‌ಗೂ ಮುನ್ನವೇ, ಬೊಂಬಾ‘್ ಬ್ಯುಸಿನೆಸ್ ಮಾಡಿದೆ. ಹೆಡ್‌ಬುಷ್‌ಗೆ ಜೀ ಸ್ಟುಡಿಯೋ ಫಿದಾ ಆಗಿದ್ದು, ಡಾಲಿ ಜಯರಾಜ್ ಕ್ರೆಜ್‌ಗೆ ದೊಡ್ಡ ಡೀಲ್ ಸಿಗುವ ಮೂಲಕ, ಹೆಡ್‌ ಬುಷ್...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...

ಸಾವಯವ ಸಿರಿ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೊಂದಾಯಿಸಿಕೊಳ್ಳಿ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಸಾವಯವ ಕೃಷಿಯನ್ನು ಉತ್ತೇಜಿಸಿ ಸಾವಯವ ಉತ್ಪನ್ನಗಳನ್ನು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ ಸಾವಯವ ಸಿರಿ “ ಯೋಜನೆಯನ್ನು ಅನುಷ್ಟಾನಗೊಳಿಸಲು ಉದ್ದೇಶಿಸಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಯ ಅನುಷ್ಟಾನ...

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img