Sunday, August 30, 2026

karnataka tv updates

ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ..

ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ.. ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....

ಚಪಾತಿ, ದೋಸೆಗೆ ಗುಡ್ ಕಾಂಬಿನೇಷನ್ ಈ ಪಪ್ಪಾಯಿ ಜ್ಯಾಮ್..

ಮನೆಯಲ್ಲಿ ಚಪಾತಿ, ದೋಸೆ ಮಾಡಿದಾಗ, ಪ್ರತೀ ಸಲವೂ ಪಲ್ಯ ಮಾಡೋದು ಕಷ್ಟವಾಗಬಹುದು. ಈ ಸಮಯದಲ್ಲಿ ಚಟ್ನಿ ಪುಡಿ, ಅಥವಾ ಜ್ಯಾಮ್ ಏನಾದ್ರೂ ಇದ್ರೆ ಸಹಾಯವಾಗತ್ತೆ. ಹಾಗಾಗಿ ನಾವಿಂದು ಮನೆಯಲ್ಲೇ ಪಪ್ಪಾಯಿ ಜ್ಯಾಮ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಕಪ್ ಹಣ್ಣಾದ ಪಪ್ಪಾಯಿ, ¾ ಕಪ್...

ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..

ಇನ್ನು ಕೆಲವೇ ದಿನಗಳಲ್ಲಿ ದೀಪಾವಳಿ ಬರತ್ತೆ. ಹಾಗಾಗಿ ಮನೆಯಲ್ಲಿ ಏನಾದ್ರೂ ಸಿಹಿ ತಿಂಡಿ ಮಾಡಲೇಬೇಕು. ಅದಕ್ಕಾಗಿ ನಾವಿವತ್ತು ಮನೆಯಲ್ಲೇ ಟೇಸ್ಟಿಯಾಗಿ ಬೇಸನ್ ಲಡ್ಡು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡಲೆ ಹಿಟ್ಟು, ಮುಕ್ಕಾಲು ಕಪ್ ಸಕ್ಕರೆ ಪುಡಿ, ಅರ್ಧ ಕಪ್ ತುಪ್ಪ. ಅಗತ್ಯವಿದ್ದಲ್ಲಿ ಡ್ರೈ ಫ್ರೂಟ್ಸ್ ಬಳಸಿ. ರೆಸ್ಟೋರೆಂಟ್...

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

ಇಂಥ ಜಾಗಗಳಲ್ಲಿ ಉಳಿಯಲೇಬೇಡಿ.. ಉಳಿದರೆ ಎಂದಿಗೂ ಉದ್ಧಾರವಾಗುವುದಿಲ್ಲ..

ನಾವು ಮನೆ ಕಟ್ಟಲು ಹೋಗುವಾಗ, ಅಥವಾ ಬಾಡಿಗೆ ಮನೆಗೆ ಹೋಗುವಾಗ, ಅಥವಾ ಯಾವುದಾದರೂ ಅತಿಥಿಯ ಮನೆಯಲ್ಲಿ ಉಳಿಯಲು ಹೋದಾಗ, ಕೆಲ ಅಂಶಗಳನ್ನು ನೆನಪಿಡಬೇಕಾಗುತ್ತದೆ. ನಾವು ಕೆಲವು ಜಾಗಗಳಲ್ಲಿ ಉಳಿಯಬಾರದು. ಯಾಕಂದ್ರೆ ಅಂಥ ಜಾಗದಲ್ಲಿ ಉಳಿದರೆ, ನಾವೆಂದಿಗೂ ಉದ್ಧಾರವಾಗುವುದಿಲ್ಲ. ಹಾಗಾದ್ರೆ ಎಂಥ ಜಾಗದಲ್ಲಿ ನಾವು ಉಳಿಯಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಗೌರವ ಸಿಗದ ಜಾಗ: ನಮಗೆ...

ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..?

ಇಡೀ ಭರತಖಂಡದ ರಾಜನಾಗಿ ಮೆರೆದ ಶ್ರೀರಾಮ, ಶ್ರೀವಿಷ್ಣುವಿನ ಅವತಾರ. ಶ್ರೀರಾಮನನ್ನು ಜಪಿಸಿದವರನ್ನು ಎಂದಿಗೂ ರಾಮ ನಿರಾಸೆ ಮಾಡುವುದಿಲ್ಲವೆಂಬ ಮಾತಿದೆ. ಹಾಗಾಗಿ ಹಲವರು ರಾಮ ನಾಮ ಜಪ ಮಾಡುತ್ತಾರೆ. ಇಂದು ನಾವು ರಾಮ ನಾಮ ಜಪದಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಸ್ವತಃ ಶಿವನೇ ಹೇಳಿದ್ದಾನೆ ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು. ನೀವು ರಾಮನಾಮ ಜಪಿಸೋದು...

ನಿಮ್ಮ ಸ್ಕಿನ್ ಗ್ಲೋ ಆಗಲು ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿ..

ತಿಳಿಯಾದ, ಸ್ವಚ್ಛವಾದ ಕಲೆ ಇಲ್ಲದ ತ್ವಚೆಯನ್ನೇ ಎಲ್ಲರೂ ಬಯಸೋದು. ನಿಮ್ಮ ತ್ವಚೆಯೂ ಹೀಗೆ ಕ್ಲೀನ್ ಆಗಿರಬೇಕು ಅಂದ್ರೆ ನೀವು ಕೆಲವು ಟಿಪ್ಸ್ ಫಾಲೋ ಮಾಡಬೇಕಾಗತ್ತೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಟಿಪ್ಸ್ ಫಾಲೋ ಮಾಡಿದ್ರೆ ಉತ್ತಮ ಅನ್ನೋ ಬಗ್ಗೆ ಟಿಪ್ಸ್ ನೀಡಲಿದ್ದೇವೆ.. ಒಂದು ಸ್ಪೂನ್ ಅಕ್ಕಿ ಮತ್ತು ಒಂದು ಸ್ಪೂನ್ ಬಿಳಿ ಎಳ್ಳನ್ನು ರಾತ್ರಿ...

ತೀರಿಹೋದವರು ಕನಸ್ಸಿನಲ್ಲಿ ಕಾಣಿಸೋದ್ಯಾಕೆ..?

ಕನಸು ಹೇಳಿ ಕೇಳಿ ಬರೋದಿಲ್ಲಾ. ಒಮ್ಮೊಮ್ಮೆ ಯಾರ್ಯಾರೋ ಕನಸಲ್ಲಿ ಬರ್ತಾರೆ..? ಹುಚ್ಚುಚ್ಚಾಗಿ ಕನಸು ಬೀಳತ್ತೆ. ಆದ್ರೆ ಕೆಲವು ಬಾರಿ ಕೆಲವು ಕನಸು ಲಾಭ ತಂದುಕೊಟ್ರೆ, ಇನ್ನು ಕೆಲವು ಕನಸು ನಷ್ಟವನ್ನುಂಟು ಮಾಡತ್ತೆ. ಅದೇ ರೀತಿ ಕನಸಿನಲ್ಲಿ ನಮ್ಮ ಪೂರ್ವಜರು, ತೀರಿಹೋದವರು ಕೂಡ ಬರ್ತಾರೆ. ಹಾಗಾದ್ರೆ ತೀರಿಹೋದವರು ಕನಸಿನಲ್ಲಿ ಯಾಕೆ ಬರ್ತಾರೆ ಅನ್ನೋ ಬಗ್ಗೆ ಸಂಪೂರ್ಣ...

ಸಮುದ್ರ ಮಂಥನದ ವೇಳೆ ಸಿಕ್ಕ 14 ರತ್ನಗಳ ಬಗ್ಗೆ ಮಾಹಿತಿ..

ಇಂದ್ರ ದರಿದ್ರನಾಗಿ ದಿಕ್ಕಿಲ್ಲದಂತಿದ್ದಾಗ, ವಿಷ್ಣು ಸಮುದ್ರ ಮಂಥನ ಮಾಡಿ, ಮತ್ತೆ ಸಿರಿವಂತನಾಗು ಎಂದು ಸಲಹೆ ನೀಡುತ್ತಾನೆ. ಆಗ ದೇವೆಂದ್ರ ದಾನವರ ಬಳಿ ಸಂಧಾನ ಮಾಡಿ, ಸಮುದ್ರ ಮಂಥನ ಮಾಡುತ್ತಾನೆ. ಈ ವೇಳೆ ಕೆಲವು ಕೆಟ್ಟ ವಸ್ತುಗಳು ಮತ್ತು 14 ಅತ್ಯುತ್ತಮ ರತ್ನಗಳು ಸಿಗುತ್ತದೆ. ಹಾಗೆ ಸಿಕ್ಕ ಅತ್ಯುತ್ತಮ ರತ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img