Monday, May 25, 2026

karnataka tv updates

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ಕುರುವಂಶ ನಾಶಕ್ಕಾಗಿ ಶಕುನಿ ರಚಿಸಿದ್ದ ಈ 3 ತಂತ್ರ..

ಮಹಾಭಾರತ ಯುದ್ಧ ನಡೆಯಲು ದ್ರೌಪದಿಯ ಹಠವೇ ಕಾರಣವಿರಬಹುದು. ಆದರೆ ದ್ರೌಪದಿಗೆ ಅವಮಾನವಾಗುವಂತೆ ಮಾಡಿ, ಆಕೆಯಲ್ಲಿ ಹಠ ಬರುವಂತೆ ಮಾಡಿದ್ದೇ, ಶಕುನಿಯ ದುಷ್ಟತನ, ದುಷ್ಟ ಉಪಾಯ. ಮಹಾಭಾರತ ಯುದ್ಧ ನಡೆದು, ಇಡೀ ಕುರುವಂಶವೇ ನಾಶವಾಗಬೇಕು ಅನ್ನೋದು ಶಕುನಿಯ ಆಸೆಯಾಗಿತ್ತು. ಧೃತರಾಷ್ಟ್ರ ತನ್ನ ಅಪ್ಪನನ್ನು ಕೊಂದ ದ್ವೇಷಕ್ಕೆ ಶಕುನಿ ಹಸ್ತಿನಾಪುರ ಸೇರಿ, ಸುಯೋಧನನ್ನು ದುರ್ಯೋಧನನ್ನಾಗಿ ಮಾಡುವಲ್ಲಿ ಸಫಲನಾದ....

ಹೆಣ್ಣು ಮಕ್ಕಳು ಮುಟ್ಟಾದಾಗ ತುಳಸಿಗಿಡ ಮುಟ್ಟಬಾರದು ಅಂತಾ ಹೇಳೋದ್ಯಾಕೆ..?

ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ದೇವಿಯ ರೂಪವೆಂದು ಪೂಜಿಸಲಾಗುತ್ತದೆ. ಹಾಗಾಗಿ ಮುಟ್ಟಾದ ಹೆಣ್ಣು ಮಕ್ಕಳು ತುಳಸಿ ಗಿಡವನ್ನು ಮುಟ್ಟಬಾರದು ಅಂತಾ ಹಿರಿಯರು ಹೇಳ್ತಾರೆ. ಆದ್ರೆ ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ಆ ವೈಜ್ಞಾನಿಕ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮೊದಲೆಲ್ಲ ಕೆಲವರ ಮನೆಯಲ್ಲಿ ಮುಟ್ಟಾದ ಹೆಣ್ಣು ಮಕ್ಕಳನ್ನು 4 ದಿನ ದೂರ ಕೂರಿಸುತ್ತಿದ್ದರು. ಆ 4...

ಈ 5 ಜನರನ್ನು ಎಂದಿಗೂ ದ್ವೇಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..

ಮನುಷ್ಯ ಅಂದ ಮೇಲೆ ಅವನಿಗೆ ಸಿಟ್ಟು, ಅಳು, ನಗು, ದುಃಖ, ಸಂತೋಷ, ನೋವು ಎಲ್ಲ ಆಗುವುದು ಸಾಮಾನ್ಯ. ಕೆಲವೊಮ್ಮೆ ನಮಗಾಗುವ ನೋವಿಗೆ ಕಾರಣರಾದವರನ್ನು ನಾವು ದ್ವೇಷಿಸಲು ಶುರು ಮಾಡುತ್ತೇವೆ. ಆದ್ರೆ ಚಾಾಣಕ್ಯರ ಪ್ರಕಾರ ನಾವು ಕೆಲವರನ್ನು ದ್ವೇಷಿಸಬಾರದಂತೆ. ಹಾಗಾದ್ರೆ ನಾವು ಯಾವ 5 ಜನರನ್ನು ದ್ವೇಷಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯವರು ಜನ್ಮದಾತರು. ನಮಗೆ...

ಯಾರೊಂದಿಗಾದರೂ ನೀವು ಸ್ನೇಹ ಮಾಡುವುದಿದ್ದಲ್ಲಿ, ಈ ಪರೀಕ್ಷೆ ಮಾಡಿನೋಡಿ..

ಕೆಲವರ ಸ್ನೇಹದಿಂದ ಜೀವನ ಅತ್ಯುತ್ತಮವಾಗಿ ಬದಲಾದರೆ, ಇನ್ನೂ ಕೆಲವರ ಸ್ನೇಹದಿಂದ ಜೀವನ ದುರ್ಗತಿಗೆ ಬರುತ್ತದೆ. ಹಾಗಾಗಿ ಸರಿಯಾಗಿ ಪರೀಕ್ಷಿಸಿ, ಸ್ನೇಹ ಮಾಡಬೇಕು ಅಂತಾ ಹೇಳ್ತಾರೆ ಹಿರಿಯರು. ಯಾವುದಾದರೂ ಹೆಣ್ಣು ಅಥವಾ ಹುಡುಗ ಜೀವನ ಹಾಳು ಮಾಡಿಕೊಂಡರೆ, ಸಂಗತಿ ಸಂಗದೋಷ ಎನ್ನುತ್ತಾರೆ. ಅಂದ್ರೆ ಕೆಟ್ಟವರ ಸಂಗ ಮಾಡಿ, ಈ ರೀತಿಯಾಗಿ ಹೋಯಿತು ಎಂದರ್ಥ. ಹಾಗಾಗಿಯೇ ಉತ್ತಮರನ್ನು...

ಹೆಣ್ಣು ಮಕ್ಕಳಿಗೆ ಇಂಥ ಪುರುಷರು ಇಷ್ಟವಾಗ್ತಾರಂತೆ..!

ಹೆಚ್ಚಿನ ಪುರುಷರಿಗೆ ತಮ್ಮನ್ನು ಇಷ್ಟಪಡುವ ಹೆಣ್ಣಿನ ಎದುರು ಹೇಗಿರಬೇಕು ಅನ್ನೋದೇ ಗೊತ್ತಿರೋದಿಲ್ಲಾ. ಆದ್ರೆ ಕೆಲವರು ತಮ್ಮ ನಾರ್ಮಲ್ ಸ್ವಭಾವದಿಂದಲೇ ಹೆಣ್ಣು ಮಕ್ಕಳ ಮನಸ್ಸನ್ನು ಗೆಲ್ತಾರೆ. ಹಾಗಾದ್ರೆ ಓರ್ವ ಹೆಣ್ಣು ಓರ್ವ ಪುರುಷನನ್ನು ಮೆಚ್ಚಬೇಕಾಗಿದ್ದಲ್ಲಿ, ಅವನಿಗಿರಬೇಕಾದ ಗುಣಗಳೇನು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಇದು ಹೆಣ್ಣು ಮಕ್ಕಳಿಗೂ ಕೂಡ ಅನ್ವಯಿಸುತ್ತದೆ. ಆ ಬಗ್ಗೆ ಸಂಪೂರ್ಣ ಮಾಹಿತಿ...

ಹೊಂಬಾಳೆ ಫಿಲಂಸ್ ನಿರ್ಮಾಣದ “ಧೂಮಂ” ಆರಂಭ.. ಪವನ್ ಕುಮಾರ್ ಡೈರೆಕ್ಷನ್..

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...

ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದಾರುಣ ಸಾವು..

ಹಾಸನ: ಹಾಸನ ಜಿಲ್ಲೆಯ ಅರಿಸೀಕೆರೆ ತಾಲೂಕಿನ ವಡಗೆರಹಳ್ಳಿ ಗ್ರಾಮದಲ್ಲಿ, ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವೀಣ್ (28), ರಾಜ (30) ಮೃತ ದುರ್ದೈವಿಗಳು. ಪ್ರವೀಣ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ರಾಜ ಆಟೋ ಚಾಲಕನಾಗಿದ್ದ. ನಿನ್ನೆ ಸಂಜೆ ಗಣಪತಿ ವಿಸರ್ಜನೆ ವೇಳೆ ಗ್ರಾಮದ ಹಲವರು ಕೆರೆಗೆ ಇಳಿದಿದ್ದರು....

100 ಕೋಟಿ ಡೀಲ್ ಬಗ್ಗೆ ಮಾತಾಡೋಕ್ಕೆ ಮೋದಿಯವರಿಗೆ ತಾಕತ್ ಇದ್ಯಾ..?

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನಾ ಬರಲ್ಲಾ...
- Advertisement -spot_img

Latest News

ಸ್ಯಾಟ್‌ಲೈಟ್ ಲಿಂಕ್ ಮಿನಿ ಮೀಟಿಂಗ್ ಹಾಲ್! ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯ!

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಮೊಬೈಲ್ ಕಮಾಂಡ್ ಪೋಸ್ಟ್ ವಾಹನವನ್ನು ಪರಿಚಯಿಸಲಾಗಿದೆ. ವಿಮಾನ ಅಪಘಾತ, ಅಪಹರಣ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ತ್ವರಿತ...
- Advertisement -spot_img