Sunday, August 30, 2026

karnataka tv updates

ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು “F0R REGN” ಚಿತ್ರದ ಆಡಿಯೋ ಹಕ್ಕು..

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ...

ಜೀವನದ ಬಗ್ಗೆ ಹೆಚ್ಚು ಯೋಚನೆ ಮಾಡೋದನ್ನ ನಿಲ್ಲಿಸೋದು ಹೇಗೆ..?

ನಮ್ಮಲ್ಲಿ 90% ಜನ ತಮ್ಮ ಭವಿಷ್ಯದ ಬಗ್ಗೆ ಅಥವಾ ಕಳೆದು ಹೋದ ದಿನಗಳ ಬಗ್ಗೆ, ಅಥವಾ ತಮ್ಮಿಂದ ಏನಾದ್ರೂ ಸಣ್ಣ ಪುಟ್ಟ ತಪ್ಪಾದ್ರೂ ಅದರ ಬಗ್ಗೆ ಯೋಚಿಸುತ್ತಾರೆ. ಎಷ್ಟು ಯೋಚಿಸುತ್ತಾರೆಂದರೆ, ಅದರಿಂದ ಮಾಡುವ ಕೆಲಸವನ್ನು ಬದಿಗಿಟ್ಟು, ಸಮಯ ವ್ಯರ್ಥ ಮಾಡುವಷ್ಟು. ಹಾಗಾಗಿ ನಾವಿಂದು ಜೀವನದ ಬಗ್ಗೆ ಹೆಚ್ಚು ಯೋಚಿಸೋದನ್ನ ನಿಲ್ಲಿಸೋದು ಹೇಗೆ ಅನ್ನೋ ಬಗ್ಗೆ...

ಸಧೃಡ ಕೂದಲಿಗಾಗಿ ಈ ಪುಡಿ ಉಪಯೋಗಿಸಿ..

ತಲೆಗೂದಲು ಉದುರುವ ಸಮಸ್ಯೆ ಇತ್ತೀಚಿನ ದಿನದಲ್ಲಿ ಹೆಚ್ಚಾಗಿದೆ. ನಾವು ಜೀವಿಸುವ ರೀತಿ, ನಾವು ಸೇವಿಸುವ ಆಹಾರ, ಧೂಳು, ಹೊಗೆ ಇತ್ಯಾದಿ ಸಮಸ್ಯೆಯಿಂದ ನಮ್ಮ ಕೂದಲ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಇಂದು ನಾವು ಮನೆಯಲ್ಲೇ ಕೆಲ ರೆಮಿಡಿಗಳನ್ನು ಅನುಸರಿಸಿ, ಹೇಗೆ ಆರೋಗ್ಯಕರ ಕೂದಲನ್ನು ಪಡೆದುಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆ್ಯಲೋವೆರಾವನ್ನು ಹೀಗೆ ಬಳಸಿ ನೋಡಿ, ರಿಸಲ್ಟ್...

ಹಿಂದೂ ಧರ್ಮದಲ್ಲಿ ಗೋಮಾಂಸ ಸೇವನೆ ನಿಷೇಧವೇಕಿದೆ..?

ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಗೆ ಹೋಲಿಸಲಾಗುತ್ತದೆ. ಹಾಗಾಗಿ ಆಕೆಯನ್ನು ಗೋಮಾತೆ ಎಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಹಬ್ಬ ಹರಿದಿನಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಆಕೆಗೆ ನಮ್ಮ ಎಂಜಿಲನ್ನು ಕೊಡುವುದು ತಪ್ಪು ಅಂತಾ ಹೇಳಲಾಗುತ್ತದೆ. ಮತ್ತು ಯಾರು ತಾವು ಸಾಕಿದ ಗೋವನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲವೋ, ಮುಂದೆ ಅವರ ಮಕ್ಕಳೂ ಕೂಡ ಅವರನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲ...

‘ಕೊನೆಯ 20 ನಿಮಿಷ ರಿಷಬ್ ಮೈಮೇಲೆ ದೈವ ಬಂದಿತ್ತು…’

https://youtu.be/FeEmR7lKXqI ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್‌ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...

ಆಟೋಗೆ ದುಡ್ಡಿಲ್ಲದಿದ್ದಾಗ ನಿರಂಜನ್ ಏನ್ ಮಾಡಿದ್ರು ಗೊತ್ತಾ..?- ದೇಶಪಾಂಡೆ ಲೈಫ್ ಸ್ಟೋರಿ..

https://youtu.be/xtNN3XWfsYQ ನಟ, ನಿರೂಪಕ ನಿರಂಜನ್ ದೇಶ್‌ಪಾಂಡೆ ಸದ್ಯ ಕಲರ್ಸ್ ಕನ್ನಡದ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿ ಬ್ಯುಸಿ ಇದ್ದಾರೆ. ಈ ಬ್ಯುಸಿ ಶೆಡ್ಯೂಲ್ ಮಧ್ಯೆಯೂ ನಿರಂಜನ್ ಕರ್ನಾಟಕ ಟಿವಿಗೆ ಸಂದರ್ಶನ ಕೊಟ್ಟಿದ್ದು, ಅವರ ಲೈಫ್ ಸ್ಟೋರಿ ಹೇಳಿದ್ದಾರೆ. ಅವರು ಹುಟ್ಟಿ, ಬೆಳೆದಿದ್ದೆಲ್ಲಿ..? ಅವರೆಲ್ಲಿ ಓದಿದ್ದು..? ಎಲ್ಲದರ ಬಗ್ಗೆಯೂ ನಿರಂಜನ್ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ನವರಾತ್ರಿಯಲ್ಲಿ ಈರುಳ್ಳಿ- ಬೆಳ್ಳುಳ್ಳಿ ಸೇವನೆ ಯಾಕೆ ಮಾಡಬಾರದು..?

ಈಗಿನ ಕಾಲದಲ್ಲೂ ಕೂಡ ಹಿಂದೂ ಧರ್ಮದಲ್ಲಿ ಕೆಲವರು, ನವರಾತ್ರಿ ಸಮಯದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ತಿನ್ನುವುದಿಲ್ಲ. ಯಾಕಂದ್ರೆ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆ ಮಾಡಲಾಗತ್ತೆ. ಹಾಗಾಗಿ ಈ ಸಮಯದಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನೋದು ನಿಷೇಧವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…! ದೇವತೆಗಳು ಮತ್ತು ದಾನವರು...

ಈ 4 ಜನರನ್ನು ಎಂದಿಗೂ ಅಪಮಾನ ಮಾಡಬೇಡಿ ಅಂತಾರೆ ಚಾಣಕ್ಯರು..

ಚಾಣಕ್ಯ ನೀತಿಯನ್ನು ಅನುಸರಿಸಿದವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಎಂಬ ಮಾತಿದೆ. ಯಾಕಂದ್ರೆ ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ಸಾರವನ್ನೇ ಹೇಳಿದ್ದಾರೆ. ಹೇಗೆ ಬದುಕಬೇಕು. ಹೇಗೆ ಶ್ರೀಮಂತರಾಗಬೇಕು. ಸಂಬಂಧದ ಬೆಲೆ ತಿಳಿದುಕೊಳ್ಳಲು ಏನು ಮಾಡಬೇಕು ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಯಾರನ್ನು ಅಪಮಾನಿಸಿದರೆ, ನೀವು ಕಷ್ಟ ಅನುಭವಿಸಬೇಕಾಗುತ್ತದೆ...

ಸಾಫ್ಟ್, ಪಿಂಕ್ ಲಿಪ್ಸ್ ನಿಮ್ಮದಾಗಬೇಕು ಅಂದ್ರೆ, ಈ ಟಿಪ್ಸ್ ಫಾಲೋ ಮಾಡಿ..

ಈಗಿನ ಕಾಲದಲ್ಲಿ ಎಷ್ಟೋ ಹೆಣ್ಣು ಮಕ್ಕಳು ಆಫೀಸಿಗೆ ಹೋಗುವಾಗ, ಕಾಲೇಜಿಗೆ ಹೋಗುವಾಗ ಲಿಪ್‌ಸ್ಟಿಕ್ ಹಚ್ಚಿಕೊಂಡೇ ಹೋಗೋದು. ಹಾಗೆ ಲಿಪ್‌ಸ್ಟಿಕ್ ಹಚ್ಚಿ ಹಚ್ಚಿ, ನಿಮ್ಮ ತುಟಿಯ ನ್ಯಾಚುರಲ್ ರಂಗು ಅಳಿಸಿ ಹೋಗಿರುತ್ತದೆ. ಹಾಗಾಗಿ ನೀವು ನಿಮ್ಮ ತುಟಿಯನ್ನು ನ್ಯಾಚುರಲ್ ಆಗಿ ಇಡಬೇಕಂದ್ರೆ ಕೆಲ ಟಿಪ್ಸ್ ಅನುಸರಿಸಬೇಕು. ಹಾಗಾದ್ರೆ ಆ ಟಿಪ್ಸ್ ಏನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img