Saturday, July 11, 2026

karnataka tv updates

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...

ರಾವಣನಲ್ಲಿದ್ದ ಈ 5 ಗುಣಗಳನ್ನು ನಾವೂ ಕೂಡ ಅಳವಡಿಸಿಕೊಂಡರೆ, ನಮ್ಮ ಯಶಸ್ಸು ಖಚಿತ..

ಲಂಕಾಪತಿ ರಾವಣ, ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯೆಯನ್ನು ಅರಿತಿದ್ದ ಬ್ರಾಹ್ಮಣನಾಗಿದ್ದ. ಸಕಲ ಶಾಸ್ತ್ರಗಳನ್ನೂ ಪಾರಂಗತ ಮಾಡಿಕೊಂಡಿದ್ದ ರಾವಣ, ಶಿವನ ಪರಮ ಭಕ್ತನಾಗಿದ್ದು, ಶಿವತಾಂಡವ ಸ್ತ್ರೋತ್ರವನ್ನು ರಚಿಸಿ, ಶಿವನ ಪ್ರೀತಿಗೆ ಪಾತ್ರನಾಗಿದ್ದ. ಇಂಥ ರಾವಣ ಸೀತೆ ಬೇಕೆಂಬ ದುರಾಸೆಯಿಂದಲೇ, ರಾಮನ ಕೈಯಿಂದ ವಧೆಯಾಗಿದ್ದು. ಆದ್ರೆ ಇವನಲ್ಲಿದ್ದ 5 ಗುಣಗಳಿಂದಲೇ, ಅವನು ಅಷ್ಟು ಬುದ್ಧಿವಂತನಾಗಿದ್ದು. ಸ್ವರ್ಣ ಲಂಕೆಯ...

ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ ಶಿಕ್ಷೆ ಅನುಭವಿಸಬೇಕಾಗುತ್ತದೆ…

ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ...

ಈ ದೇವಸ್ಥಾನದಲ್ಲಿ ಶಿವನಿಗಿಂತ ಮುಂಚೆ ರಾವಣನಿಗೆ ಪೂಜೆ ಸಲ್ಲುತ್ತದೆ..

ರಾಮಾಯಣದಲ್ಲಿ ಬರುವ ಪಾತ್ರಗಳಲ್ಲಿ ಪ್ರಮುಖ ರಾಕ್ಷಸನೆಂದರೆ ರಾವಣ. ರಾಕ್ಷಸನಾದರೂ ಸಕಲ ವಿದ್ಯಾಪಾರಂಗತನಾಗಿದ್ದ ರಾವಣನನ್ನು ಲಂಕೆಯಲ್ಲಿ ಪೂಜಿಸಲಾಗುತ್ತದೆ. ಇದೇ ರೀತಿ ಶಿವನ ದೇವಸ್ಥಾನದಲ್ಲಿ ರಾವಣನನ್ನು ಮೊದಲು ಪೂಜಿಸಲಾಗುತ್ತದೆ. ಹಾಗಾದ್ರೆ ಯಾವುದು ಈ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾಜಸ್ತಾನದ ಉದಯ್‌ಪುರದಲ್ಲಿ ಕಮಲ್‌ನಾಥ್ ಮಹದೇವ ದೇವಸ್ಥಾನವಿದೆ. ಇಲ್ಲಿ ಮೊದಲು ರಾವಣನನ್ನು ಪೂಜಿಸಲಾಗುತ್ತದೆ. ನಂತರ ಶಿವನನ್ನು ಪೂಜಿಸಲಾಗುತ್ತದೆ. ಇಲ್ಲೇನಾದರೂ...

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ಗೌರಿ ಹಬ್ಬಕ್ಕೆ ಬಾಗೀನ ನೀಡುವುದ್ಯಾಕೆ ಗೊತ್ತಾ..? ಬಾಗೀಣದ ಬಗ್ಗೆ ಸಂಪೂರ್ಣ ವಿವರ..

ಗೌರಿ ಹಬ್ಬ ಹೆಣ್ಣು ಮಕ್ಕಳ ಹಬ್ಬ ಮತ್ತು ಗಣೇಶ ಹಬ್ಬ ಗಂಡು ಮಕ್ಕಳ ಹಬ್ಬ ಅಂತಾ ಕರೆಯಲಾಗತ್ತೆ. ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಪೂಜೆ ಮಾಡಿ, ಹಬ್ಬವನ್ನಾಚರಿಸುತ್ತಾರೆ. ಈ ದಿನ ಕೆಲವು ಕಡೆ ಮುತ್ತೈದೇಯರಿಗೆ ಬಾಗೀನ ನೀಡುವ ಪದ್ಧತಿ ಇದೆ. ಬಾಗೀನದಲ್ಲಿ 9 ರೀತಿಯ ಧಾನ್ಯಗಳು, ಬಳೆ, ಅಕ್ಕಿ, ಕಾಯಿ, ಹಣ್ಣು ಇತ್ಯಾದಿ...

ಗೌರಿ ಗಣೇಶ ಹಬ್ಬದ ನೈವೇದ್ಯಕ್ಕಾಗಿ ರವಾ ಲಾಡು ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ರವೆ ಲಾಡು ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ರವೆ, 1 ಕಪ್ ಸಕ್ಕರೆ, ಅರ್ಧ ಕಪ್ ತುರಿದ ಒಣ...

ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಚಕ್ಕುಲಿ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: 1 ಕಪ್ ಉದ್ದಿನ ಬೇಳೆ, 2 ಕಪ್ ಅಕ್ಕಿ ಹಿಟ್ಟು, 3 ಸ್ಪೂನ್ ಬೆಣ್ಣೆ,...

ಗಣೇಶನ ನೈವೇದ್ಯಕ್ಕೆ ಉತ್ತರ ಭಾರತದ ಸ್ಪೆಶಲ್ ಸ್ವೀಟ್ ಚೂರ್ಮಾ ಲಡ್ಡು ಮಾಡಿ ನೋಡಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಉತ್ತರ ಭಾರತದ ಸಿಹಿ ತಿನಿಸಾದ ಚೂರ್ಮಾ ಲಡ್ಡು  ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದುವರೆ ಕಪ್ ತರಿ ತರಿಯಾದ ಗೋಧಿ ಹಿಟ್ಟು, ಅರ್ಧ ಕಪ್...

ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕಡ್ಲೆ ಉಸುಳಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್‌ ಕಡ್ಲೆ, ಎರಡು ಹಸಿಮೆಣಸಿನಕಾಯಿ, ಅರ್ಧ ಕಪ್ ಕೊಬ್ಬರಿ ತುರಿ, ಚಿಟಿಕೆ ಹಿಂಗು, ಚಿಟಿಕೆ ಅರಿಶಿನ,...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img