Saturday, August 29, 2026

karnataka tv updates

ರೆಸ್ಟೋರೆಂಟ್ ಸ್ಟೈಲ್ ಪಾಲಕ್ ಸೂಪ್ ಈಗ ಮನೆಯಲ್ಲೇ ತಯಾರಿಸಿ..

ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಆದ್ರೆ ಇದನ್ನ ತಿನ್ನುವ ಸರಿಯಾದ ರೀತಿ ಅಂದ್ರೆ ಸೂಪ್ ಮಾಡುವ ಮೂಲಕ. ಹಾಗಾಗಿ ನಾವಿಂದು ಪಾಲಕ್ ಸೂಪ್ ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಳಿಗ್ಗೆ...

ಸಂಜೆ ತಿನ್ನಲು ಬೆಸ್ಟ್ ತಿಂಡಿ ಈ ರಗ್ಡಾ ಪ್ಯಾಟ್ಟೀಸ್..

ಉತ್ತರ ಭಾರತದಲ್ಲಿ ತಯಾರಿಸಲಾಗುವ ಈ ಚಾಟ್‌ ಕರ್ನಾಟಕದಲ್ಲಿ ಸಿಗೋದು ಅಪರೂಪದಲ್ಲೇ ಅಪರೂಪ. ಆದ್ರೆ ಇದನ್ನ ತಯಾರಿಸೋದು ತುಂಬಾ ಈಸಿ. ಹಾಗಾಗಿ ನಾವಿಂದು ರಗ್ಡಾ ಪ್ಯಾಟ್ಟೀಸ್ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ.. ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್.. ಬೇಕಾಗುವ ಸಾಮಗ್ರಿ: ರಗ್ಡಾ ಮಾಡಲು, ಎರಡು ಸ್ಪೂನ್ ಎಣ್ಣೆ ಅಥವಾ...

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....

ಈ ಕೃಷ್ಣ ಜನ್ಮಾಷ್ಠಮಿಗೆ ಮಾಡಿ ಸಿಹಿ ಅವಲಕ್ಕಿ ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...

ನಂದಿ ಶಿವನ ವಾಹನವಾಗಿದ್ದು ಹೇಗೆ..? ಯಾರು ಈ ನಂದಿ..?

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಸನಾತನ ಧರ್ಮದಲ್ಲಿ ಕೆಲವರು ದೇವರುಗಳಿಗೆ ವಾಹನಗಳಿದೆ. ಮತ್ತು ಅವರು ಆ ವಾಹನದೊಂದಿಗೆ, ಭೂಲೋಕ, ದೇವಲೋಕದಲ್ಲಿ ತಿರುಗುತ್ತಿದ್ದರು ಅನ್ನೋ ಕಥೆಯನ್ನೂ ನಾವು ಕೇಳಿದ್ದೇವೆ. ಓದಿದ್ದೇವೆ. ಕೃಷ್ಣನಿಗೆ ಆಕಳು, ಕಾರ್ತಿಕೇಯನಿಗೆ ನವಿಲು, ವಿಷ್ಣುವಿಗೆ ಶೇಷ, ಇಂದ್ರನಿಗೆ ಐರಾವತ, ಹೀಗೆ ಹಲವು ದೇವತೆಗಳಿಗೆ ವಾಹನಗಳಿದೆ. ಅದೇ ರೀತಿ ಶಿವನಿಗೂ...

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..? ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...

ಯುವ ಜನತೆ ಈ ವಿಷಯಗಳಿಂದ ದೂರವಿದ್ದರೆ ಉತ್ತಮ ಅಂತಾರೆ ಚಾಣಕ್ಯರು..

https://youtu.be/RO8NzFeGeWE ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಿಮಾನ...

ಊಟ ಮಾಡುವಾಗ ಇದನ್ನು ಗಮನದಲ್ಲಿಡಿ, ಇಲ್ಲವಾದರೆ ಆರೋಗ್ಯ, ಅದೃಷ್ಟ ನಿಮ್ಮ ಕೈ ತಪ್ಪುತ್ತದೆ..

https://youtu.be/RO8NzFeGeWE ಊಟ ಮಾಡುವಾಗ ಹಲವು ಪದ್ಧತಿ, ನಿಯಮಗಳನ್ನು ಅನುಸರಿಸಬೇಕು ಅಂತಾ ಹಿಂದೂ ಧರ್ಮದಲ್ಲಿದೆ. ಆ ನಿಯಮಮವನ್ನು ನಾವು ಅನುಸರಿಸುವುದರಿಂದ, ನಮ್ಮ ಆರೋಗ್ಯ ಉತ್ತವಾಗಿರುತ್ತದೆ. ಮತ್ತು ನಮಗೆ ಆರ್ಥಿಕ ಸಮಸ್ಯೆಯೂ ಬರುವುದಿಲ್ಲ. ಆದ್ರೆ ಆ ನಿಯಮವನ್ನು ಪಾಲಿಸದಿದ್ದಲ್ಲಿ, ಆರೋಗ್ಯ, ಅದೃಷ್ಟ ಎರಡೂ ಕೈ ತಪ್ಪುತ್ತದೆ. ಹಾಗಾಗಿ ನಾವಿಂದು ಊಟಕ್ಕೆ ಕೂತಾಗ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ...

ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ..

https://youtu.be/z5clYEWpOUM ನಾವು ಶ್ರೀಮಂತರಾಗಬೇಕು. ಧನಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು. ಐಶಾರಾಮಿ ಜೀವನ ನಮ್ಮದಾಗಬೇಕು ಅನ್ನೋ ಆಸೆ ಹಲವರಿಗಿರತ್ತೆ. ಆದ್ರೆ ಎಲ್ಲರೂ ಅಷ್ಟು ಸುಲಭವಾಗಿ ಶ್ರೀಮಂತರಾಗೋಕ್ಕೆ ಸಾಧ್ಯವಾಗಲ್ಲ. ಅದಕ್ಕೆ ಅದೃಷ್ಟ ಮತ್ತು ಪ್ರಯತ್ನ ಎರಡೂ ಬೇಕು. ಹಾಗಾಗಿ ನಾವಿಂದು ಮನುಷ್ಯ ಶ್ರೀಮಂತನಾಗಲು ಏನು ಮಾಡಬೇಕೆಂದು ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಸಿಕೊಡಲಿದ್ದೇವೆ. ಪೂಜೆಯ ಸಮಯದಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img