Sunday, May 24, 2026

karnataka tv updates

ಗಂಡಿಗಿಂತ ಹೆಣ್ಣು ಈ 4 ವಿಷಯದಲ್ಲಿ ಮುಂದಿರುತ್ತಾಳಂತೆ…

https://youtu.be/V3cD2tjW6k0 ಇಂದಿನ ಕಾಲದಲ್ಲಿ ವಿದ್ಯಾಭ್ಯಾಸದಲ್ಲಿ, ಕೆಲಸ ಕಾರ್ಯಗಳಲ್ಲಿ, ಹಲವು ಕ್ಷೇತ್ರಗಳಲ್ಲಿ ಹೆಣ್ಣೇ ಮುಂದಿದ್ದಾಳೆ. ಎಷ್ಟೋ ಜನ ಹೆಣ್ಣು ಮಕ್ಕಳು ಪತಿಯ ಸಹಾಯವಿಲ್ಲದೇ, ಮನೆ ನಿರ್ವಹಿಸುವಷ್ಟು ಶಕ್ತಿವಂತರಾಗಿದ್ದಾರೆ. ಆರ್ಥಿಕವಾಗಿ ಬಲಶಾಲಿಗಳಾಗಿದ್ದಾರೆ. ಪ್ರೀತಿ, ವಾತ್ಸಲ್ಯ, ಮಮಕಾರದಲ್ಲಿ ಮುಂದಿರುವ ಹೆಣ್ಣು ಪುರುಷರಿಗಿಂತ 4 ವಿಷಯದಲ್ಲಿ ಯಾವಾಗಲೂ ಮುಂದು ಅನ್ನುತ್ತಾರೆ ಚಾಣಕ್ಯರು. ಹಾಗಾದರೆ ಆ 4 ವಿಷಯವಾದ್ರೂ ಏನು ಅಂತಾ ತಿಳಿಯೋಣ...

ಪ್ರಧಾನಿ ಜೊತೆಗಿನ ಫೋಟೋ ಶೇರ್ ಮಾಡಿದ ಮಹಾರಾಜ ಯದುವೀರ್..

ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...

ಹನಿಮೂನ್ ಬಳಿಕ ಕರಾಳ ಸತ್ಯ ಬಯಲು: ವರ ಸೇರಿ 8 ಜನರ ವಿರುದ್ಧ ದೂರು ದಾಖಲು..

https://youtu.be/NtvxV9Mt_6M ಒಂದು ಹೆಣ್ಣಿನ ಮದುವೆ ಆಗಬೇಕು ಅಂದ್ರೆ, ಅವಳ ಅಪ್ಪ ಅಮ್ಮ ಅದೆಷ್ಠು ಕಷ್ಟ ಪಟ್ಟಿರ್ತಾರೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಹಾಗಂತ ಗಂಡು ಮಕ್ಕಳ ಅಪ್ಪ ಅಮ್ಮ ಅವರ ಮದುವೆಗೆ ಕಷ್ಟ ಪಡುವುದಿಲ್ಲ ಎಂದಲ್ಲ. ಆದ್ರೆ ಹೆಣ್ಣು ಮಕ್ಕಳ ತಂದೆ ತಾಯಿಗೆ ಅದಕ್ಕಿಂತಲೂ ಹೆಚ್ಚು ಕಷ್ಟವಿರುತ್ತದೆ.  ಹಾಗೆ ಕಷ್ಟ ಪಟ್ಟು ಮದುವೆ ಮಾಡಿಕೊಟ್ಟಾಗ, ಆಕೆ ಗಂಡನ...

‘ಜನಾನೇ ನಮ್ಮ ಬಾಸ್, ಅವರು ಹೇಳಿದ ಹಾಗೆ ವೀಡಿಯೋ ಮಾಡ್ತಿದ್ದೀವಿ’

https://youtu.be/yPPh1SB2aQM ಅಲ್ಲು ರಘು ಮತ್ತು ಸುಶ್ಮಿತಾ ತಾವು ಡಬ್‌ಸ್ಮ್ಯಾಶ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಇಂದು ಅವರಿಗೆ ಧ್ರುವ ಸರ್ಜಾ ಪರಿಚಯವಾಗಿದ್ದು ಹೇಗೆ..? ಬೆಂಗಳೂರಲ್ಲಿ ರಘುಗೆ ಸಪೋರ್ಟ್ ಮಾಡಿದ್ದು ಯಾರು, ಇತ್ಯಾದಿ ವಿಷಯಗಳ ಬಗ್ಗೆ ಈ ಜೋಡಿ ಮಾತನಾಡಿದೆ. ಬೆಂಗಳೂರಲ್ಲಿ ರಘುಗೆ ಯಾರೂ ಪರಿಚಯವಿಲ್ಲದ ಕಾರಣ, ಸುಶ್ಮಿತಾ ಮತ್ತು ಅವರ ತಂದೆ ತಾಯಿನೇ...

ಕನ್ನಡ ಎಲ್ಲಾ ಸ್ಟಾರ್ಸ್ ಬಗ್ಗೆ ಮಾತನಾಡಿ ಜೂನಿಯರ್ ರಾಕಿ..

https://youtu.be/RPtke0tAn40 ಜೂನಿಯರ್ ರಾಕಿ ಭಾಯ್ ಅನ್ಮೋಲ್ ವಿಜಯ್ ಭಟ್ಕಳ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕನ್ನಡದ ಸ್ಟಾರ್ಸ್ ಬಗ್ಗೆ ಮಾತನಾಡಿದ್ದಾರೆ. ಯಶ್, ಶಿವಣ್ಣ, ದಚ್ಚು, ಉಪ್ಪಿ ಸೇರಿ ಇನ್ನೂ ಹಲವರಿಗೆ ಒಂದೊಂದು ಕ್ವಾಲಿಟಿ ಕದಿತೀನಿ ಅಂತಾ ಹೇಳಿರುವ ಅನ್ಮೋಲ್‌ಗೆ ಈ ನಟರ ಯಾವ ಕ್ವಾಲಿಟಿ ಇಷ್ಟ ಅಂತಾ ತಿಳಿಯೋಣ ಬನ್ನಿ.. ಯಶ್‌: ಯಶ್ ಅವರ ವಾಕಿಂಗ್ ಸ್ಟೈಲ್...

ಸ್ಮಾರ್ಟ್ ಫೋನ್ ಇಲ್ಲದೆನೇ ವೀಡಿಯೋ ಮಾಡಿ ಫೇಮಸ್ ಆಗಿದ್ರಂತೆ ಅಲ್ಲು ರಘು..!

https://youtu.be/gqkw96tB_n0 ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನ ಮಾಡಿ ಫೇಮಸ್ ಆಗಿದ್ದ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿ, ತಾವು ಟಿಕ್‌ಟಾಕ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಹೇಳಿದ್ದಾರೆ. ಇವರ ಕಥೆ ಎಷ್ಟು ಇಂಟರೆಸ್ಟಿಂಗ್ ಆಗಿದೆ ಅಂದ್ರೆ ಇವರ ಬಳಿ ಸ್ಮಾರ್ಟ್ ಫೋನ್ ಇಲ್ಲದಿರುವ ಸಮಯದಲ್ಲೂ ಇವರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್...

ನಿಂತು ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/FDwnV3OT0aE ಹಲವರು ನೀರು ಕುಡಿಯುವಾಗ ಅರ್ಜೆಂಟ್‌ಲ್ಲಿ ನಿಂತು, ಗಟಗಟನೇ ನೀರು ಕುಡಿದು ಹೋಗುತ್ತಾರೆ. ಆಗ ನಮ್ಮಲ್ಲಿರುವ ಕೆಲ ಹಿರಿಯರು ನಿಂತು ನೀರು ಕುಡಿಯಬಾರದು ಅಂತಾ ಗದರುತ್ತಾರೆ. ಅವರು ಗದರೋದು ನಿಮಗೆ ಸಿಟ್ಟು ತರಿಸಬಹುದು. ಆದ್ರೆ ಅದರ ಹಿಂದೆ ಒಂದು ಕಾರಣವಿದೆ. ಬರೀ ವೈಜ್ಞಾನಿಕವಾಗಿ ಅಲ್ಲದೇ, ಶಾಸ್ತ್ರದಲ್ಲೂ ಕೂಡ ನಿಂತು ನೀರು ಕುಡಿಯಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ...

ಶವವನ್ನು ಹೆಚ್ಚು ಹೊತ್ತು ಇಡದಿರಲು ಕಾರಣವೇನು ಗೊತ್ತಾ..?

https://youtu.be/FDwnV3OT0aE ಮನುಷ್ಯ ಯಾವುದಕ್ಕೆ ಬೆಲೆ ಕೊಡದಿದ್ದರೂ, ಸಂಬಂಧಕ್ಕೆ ಬೆಲೆ ಕೊಡಬೇಕು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಸಂಬಂಧಕ್ಕಿಂತ ದೊಡ್ಡದು ಯಾವುದೂ ಇಲ್ಲ. ಯಾಕಂದ್ರೆ ನಾವು ನಮ್ಮ ಮನೆ ಜನರಿಗೆ ಏನಾದ್ರೂ ಕಷ್ಟ ಆದ್ರೆ, ಎಷ್ಟು ದುಃಖ ಪಡ್ತೇವೆ. ಆದ್ರೆ ನಮ್ಮ ಮನೆ ಜನರು ಯಾರಾದರೂ ತೀರಿ ಹೋದಾಗ, ಅವರ ಶವವನ್ನ ನಾವು ಹೆಚ್ಚು ಸಮಯ ಇರಿಸಿಕೊಳ್ಳುವುದಿಲ್ಲ....

ಈ ಪ್ರಾಣಿ ನಿಮ್ಮ ಕನಸ್ಸಿನಲ್ಲಿ ಬಂದ್ರೆ ಅದೃಷ್ಟ ಖುಲಾಯಿಸಲಿದೆ ಎಂದರ್ಥ..

https://youtu.be/Pc-enpMI1Ww ನಾವು ಸ್ವಪ್ನ ಶಾಸ್ತ್ರದ ಬಗ್ಗೆ ಹಲವು ವಿಷಯಗಳನ್ನ ನಿಮಗೆ ಹೇಳಿದ್ದೇವೆ. ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ..? ಕೆಲವು ಪ್ರಾಣಿ ಪಕ್ಷಿಗಳು ಬಂದ್ರೆ ಏನರ್ಥ..? ಮರಣ ಹೊಂದಿದವರು ಬಂದ್ರೆ ಏನರ್ಥ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದೂ ಕೂಡ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕನಸ್ಸಿನಲ್ಲಿ ಸಿಂಹ ಕಾಣಿಸುವುದು. ಸಿಂಹ ಅಂದ್ರೆ ನಾಯಕ....
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img