Saturday, May 23, 2026

karnataka tv updates

ಓದುವ ಕೋಣೆ ಯಾವ ರೀತಿ ಇರಬೇಕು..? ಅಲ್ಲಿ ಏನೇನಿರಬೇಕು..?

ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ… ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...

ಬಟ್ಟೆ ಧರಿಸುವಾಗ ಈ 5 ವಿಷಯವನ್ನು ಗಮನದಲ್ಲಿಡಿ..

ಊಟ ನಮ್ಮಿಷ್ಟ, ನೋಟ ಪರರಿಷ್ಟ ಎಂದು ಹಿರಿಯರು ಅಂದೇ ಈ ಗಾದೆ ಮಾತನ್ನ ಹೇಳಿದ್ದಾರೆ. ಇದರ ಅರ್ಥವೇನೆಂದರೆ ಊಟ ನಮ್ಮಿಷ್ಟದಂತೆ ಇರಲಿ. ಆದ್ರೆ ನೋಟ ಬೇರೆಯವರ ಇಷ್ಟದಂತಿರಲಿ ಎಂದು. ಅಂದ್ರೆ ನಾವು ವಸ್ತ್ರ ಧರಿಸುವ ರೀತಿ, ನಾವು ಇರುವ ರೀತಿ, ಮಾತನಾಡುವ ರೀತಿ, ನಡೆಯುವ, ಕೂರುವ, ಏಳುವ ಎಲ್ಲ ರೀತಿಯೂ ಬೇರೆಯವರಿಗೆ ಇಷ್ಟವಾಗುವಂತಿರಬೇಕು. ಆದ್ರೆ...

ನಿಜವಾದ ಗೆಳೆಯನಲ್ಲಿ ಇಂಥ ಗುಣಗಳಿರುತ್ತದೆ ನೋಡಿ… ನಿಮ್ಮ ಗೆಳೆತನ ಹೀಗೆ ಇದೆಯಾ..?- ಭಾಗ 2

ನಾವು ಮೊದಲ ಭಾಗದಲ್ಲಿ ವಿದುರ ನೀತಿಯ ಪ್ರಕಾರ, ಓರ್ವ ಉತ್ತಮ ಗೆಳೆಯನಲ್ಲಿ ಇರುವ ಸ್ವಭಾವಗಳು ಯಾವುದು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ವಿದುರನ ಪ್ರಕಾರ ಮನುಷ್ಯ ವಿದ್ಯೆ, ಬುದ್ಧಿ, ಕೆಲಸ ಮತ್ತು ವಯಸ್ಸಿನಲ್ಲಿ ತನಗಿಂತ ದೊಡ್ಡವರಾದವರ ಹತ್ತಿರ ಸ್ನೇಹ ಮಾಡಬೇಕು. ಯಾಕೆ ಹೀಗೆ ಮಾಡಬೇಕಂದ್ರೆ,...

ನಿಜವಾದ ಗೆಳೆಯನಲ್ಲಿ ಇಂಥ ಗುಣಗಳಿರುತ್ತದೆ ನೋಡಿ… ನಿಮ್ಮ ಗೆಳೆತನ ಹೀಗೆ ಇದೆಯಾ..?- ಭಾಗ 1

ಗೆಳೆತನ ಅಂದ್ರೆ ಯಾವ ಸ್ವಾರ್ಥವೂ ಇಲ್ಲದೇ, ತೋರುವ ಪ್ರೀತಿ. ಕೆಲವರಿಗೆ ಕುಟುಂಬಕ್ಕಿಂತ ಗೆಳೆಯರ ಸಂಗವೇ ಇಷ್ಟವಾಗುತ್ತದೆ. ಯಾಕಂದ್ರೆ ಅವರಿಗೆ ಗೆಳೆಯರಂದ್ರೆ ಇಷ್ಟವಾಗ್ತಾರೆ. ಹಲವರು ತಮ್ಮ ಗೆಳೆತನವನ್ನು ಬಾಲ್ಯದಿಂದ ಮುಪ್ಪಿನವರೆಗೂ ಕಾಪಾಡಿಕೊಂಡು ಬಂದಿರ್ತಾರೆ. ನಿಜವಾಗ್ಲೂ ಒಬ್ಬರಿಗೆ ಜೀವನದಲ್ಲಿ ಅಂಥ ಗೆಳೆಯರು ಸಿಗೋದು ಪುಣ್ಯಾನೇ ಅನ್ನಬಹುದು. ಹಾಗಾದ್ರೆ ನಿಜವಾದ ಗೆಳೆಯನಲ್ಲಿ ಎಂಥ ಗುಣಗಳಿರುತ್ತದೆ ಅನ್ನೋ ಬಗ್ಗೆ ನಾವಿವತ್ತು...

ವಿದುರನ ಪ್ರಕಾರ ಈ 6 ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸಬೇಡಿ..

ವಿದುರ ನೀತಿಯ ಪ್ರಕಾರ, ಮನುಷ್ಯನಲ್ಲಿ 6 ಗುಣಗಳು ಯಾವಾಗಲೂ ಇರಬೇಕಂತೆ. ಆ 6 ಗುಣಗಳನ್ನು ಎಂದಿಗೂ ಬಿಟ್ಟುಕೊಡಬಾರದು ಮತ್ತು ಆ 6 ಕೆಲಸವನ್ನು ಮಾಡುವುದನ್ನ ಎಂದಿಗೂ ನಿಲ್ಲಿಸಬಾರದು ಎಂದು ವಿಧುರ ಹೇಳಿದ್ದಾರೆ. ಹಾಗಾದ್ರೆ ವಿದುರನ ಪ್ರಕಾರ ಯಾವುದು ಆ 6 ಕೆಲಸ..? ಯಾವುದು ಆ 6 ಗುಣ ಎಂಬುದನ್ನ ನೋಡೋಣ ಬನ್ನಿ.. ಮೊದಲನೇಯದಾಗಿ ವಿದುರನ ಪ್ರಕಾರ...

ವಾಹನ ಬಳಸುವ ಬದಲು ನಡೆಯಿರಿ.. ನಡೆದು ಈ ಉಪಯೋಗ ಪಡೆಯಿರಿ…

ಮೊದಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿರಲಿಲ್ಲ. ಬಸ್‌ಗಳ ಸಂಖ್ಯೆ ಕೂಡ ತೀರಾ ಕಡಿಮೆ ಇತ್ತು. ಹಾಗಾಗಿ ಜನ ನಡೆದೇ ತಮ್ಮ ಸ್ಥಾನ ತಲುಪುತ್ತಿದ್ದರು. ಹಾಗಾಗಿ ಹಿಂದಿನವರು ಗಟ್ಟಿಮುಟ್ಟಾಗಿದ್ದರು. ಸ್ವಾತಂತ್ರ ಕಾಲದಲ್ಲಿ ಜನಿಸಿದವರು ಈಗಲೂ ಕೂಡ ಬದುಕಿದ್ದಾರೆ. ಅದಕ್ಕೆ ಕಾರಣ, ಅವರು ಜೀವಿಸುತ್ತಿದ್ದ ರೀತಿ. ಕಿಲೋಮೀಟರ್‌ಗಟ್ಟಲೆ ಕಾಲ್ನಡಿಗೆ, ಉತ್ತಮ ಆಹಾರವೇ ಅವರ ಈ ಶಕ್ತಿಯ ಗುಟ್ಟಾಗಿತ್ತು. ಆದ್ರೆ ಈಗ...

ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು..? ತುಳಸಿಯ ಪ್ರಯೋಜನವೇನು..?

ಹಿಂದೂ ಧರ್ಮದಲ್ಲಿ ಹಲವಾರು ಗಿಡ ಮರಗಳಿಗೆ ನಾವು ಧಾರ್ಮಿಕ ಸ್ಥಾನವನ್ನ ನೀಡಿದ್ದೇವೆ. ಅವದುಂಬರ ವೃಕ್ಷ, ಕಲ್ಪವೃಕ್ಷ, ಆಲದ ಮರ, ಅರಳಿ ಮರ, ಹೀಗೆ ಹಲವಾರು ಮರಕ್ಕೆ ನಾವು ಪೂಜಿಸುತ್ತೇವೆ. ಅಂತೆಯೇ ತುಳಸಿಗೂ ಕೂಡ ಸನಾತನ ಧರ್ಮದಲ್ಲಿ ಉನ್ನತ ಮಹತ್ವವಿದೆ. ಇಂದು ನಾವು ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು, ತುಳಸಿಯಿಂದಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ- ಭಾಗ 3

ಮೊದಲನೇಯ ಮತ್ತು ಎರಡನೇ ಭಾಗದಲ್ಲಿ ನಾವು ಚಾಣಕ್ಯರು ಪೋಷಕರು ಮಾಡಬಾರದ 16 ತಪ್ಪಿನಲ್ಲಿ  8 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ 4 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ನಿಮ್ಮ ಮಗುವಿಗೆ ಧೈರ್ಯವಂತನನ್ನಾಗಿ ಮಾಡಿ. ನಿಮ್ಮ ಮಗು ಹೆಣ್ಣಾಗಲಿ ಗಂಡಾಗಲಿ, ಆ ಮಗು ಯಾವಾಗಲೂ ಧೈರ್ಯದಿಂದಿರುವಂತೆ ಮಾಡಿ. ಯಾವುದಕ್ಕೂ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 2

ಮೊದಲ ಭಾಗದಲ್ಲಿ ನಾವು ಪೋಷಕರು ಎಂಥ ತಪ್ಪುಗಳನ್ನು ಮಾಡಬಾರದು ಎಂಬ ಬಗ್ಗೆ ಚಾಣಕ್ಯರು ಹೇಳಿದ ವಿಷಯದಲ್ಲಿ ನಾಲ್ಕು ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ  4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ಇನ್ನು ನಿಮ್ಮ ಮಕ್ಕಳಿಗೆ ಮೊಂಡು ವಾದ ಮಾಡಲು ಬಿಡಬೇಡಿ. ನಿಮ್ಮ ಮಕ್ಕಳ ಜೊತೆ ಯಾರಾದರೂ ಮೊಂಡು ವಾದ ಮಾಡಿದರೆ, ಅಥವಾ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 1

ಜೀವನದ ಬಗ್ಗೆ ನೀತಿ ಪಾಠವನ್ನು ಹೇಳಿರುವ ಚಾಣಕ್ಯರು, ಮನುಷ್ಯ ಕಲಿಯ ಬೇಕಾದ ಮತ್ತು ಕಲಿಯಬಾರದ ಗುಣಗಳ ಬಗ್ಗೆ ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ತಂದೆ ತಾಯಿ ಎಂಥ ವಿಷಯಗಳನ್ನು ಕಲಿಸಬಾರದು ಎಂದು  ಚಾಣಕ್ಯರು ಹೇಳಿದ್ದಾರೆ. ಹಾಗಾಗಿ ನಾವಿಂದು ಚಾಣಕ್ಯರು ಜೀವನದಲ್ಲಿ ಎಂಥ ಗುಣಗಳನ್ನು ಕಲಿಸಬಾರದು ಎಂದು ಹೇಳಿದ್ದಾರೆಂದು ತಿಳಿಯೋಣ.. ಮೊದಲನೇಯದಾಗಿ ಮಕ್ಕಳು ಕೇಳಿದ್ದೆಲ್ಲ ಕೊಡಿಸಬೇಡಿ. ನೀವು...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img