ಮೊದಲ ಭಾಗದಲ್ಲಿ ನಾವು ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ 8 ಪ್ರಮುಖ ವಿಷಯಗಳಲ್ಲಿ ನಾಲ್ಕು ವಿಷಯಗಳ ಬಗ್ಗೆ ಮಾಹಿತಿ ತಿಳಿದಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ..
ಐದನೇಯದಾಗಿ ರೋಗವನ್ನು, ಹಾವನ್ನು ಮತ್ತು ಶತ್ರುವನ್ನು ಅರ್ಧಕ್ಕೆ ಬಿಡಬಾರದಂತೆ. ಅಂದ್ರೆ ರೋಗ ಬಂದಾಗ, ಅದಕ್ಕೆ ಅರ್ಧ ಚಿಕಿತ್ಸೆ ಕೊಟ್ಟು...
ಕುಟಿಲ ಶಾಸ್ತ್ರವನ್ನು ಕಂಡುಹಿಡಿದ ಕೌಟಿಲ್ಯರೇ ಆಚಾರ್ಯ ಚಾಣಕ್ಯರು. ಚಣಕರ ಮಗನಾದ ಕಾರಣ ಚಾಣಕ್ಯ ಎಂಬ ಹೆಸರು ಬಂತು. ಅತೀ ಚತುರರಾಗಿದ್ದ ಚಾಣಕ್ಯ, ಓರ್ವ ಸಾಮಾನ್ಯ ಯುವಕನನ್ನು ರಾಜನಾಗಿ ಮಾಡುವಲ್ಲಿ ಯಶಸ್ವಿಯಾದವರು. ಇದಕ್ಕೆ ಕಾರಣ ಅವರು ಜೀವಿಸಿದ ರೀತಿ, ಅವರು ಕಲಿತ ಜೀವನ ಪಾಠ. ಆ ಜೀವನ ಪಾಠ ಮತ್ತು ಅವರ ಅನುಭವವೇ ಕುಟಿಲ ನೀತಿ...
ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...
ನಾವು ಧಾರ್ಮಿಕ ವಿಚಾರದ ಬಗ್ಗೆ ಮಾತನಾಡುವಾಗ, ಋಷಿ, ಮುನಿ, ಸಾಧು ಸಂತರು ಎಂದು ಎಲ್ಲರೂ ಒಂದೇ ಎನ್ನುವ ರೀತಿ ಮಾತನಾಡುತ್ತೇವೆ. ಆದ್ರೆ ಋಷಿ, ಮುನಿ ಮತ್ತು ಸಾಧುಗಳ ನಡುವೆ ವ್ಯತ್ಯಾಸವಿದೆ. ಹಾಗಾದ್ರೆ ಈ ಮೂವರ ಮಧ್ಯೆ ಇರುವ ವ್ಯತ್ಯಾಸವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಋಷಿ. ಋಷಿ ಅಂದರೆ ವೇದಗಳನ್ನು ಕಂಡು ಹಿಡಿದವರು. ವೇದವನ್ನು ಅಳವಡಿಸಿಕೊಂಡವರು....
ನಮ್ಮ ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಹಲವು ನೀತಿ, ನಿಯಮಗಳನ್ನು, ಪದ್ಧತಿಗಳನ್ನು ಮಾಡಬೇಕಾಗುತ್ತದೆ. ಹುಟ್ಟಿದಾಗ ಜಾತಕ ಮಾಡಿಸುವುದರಿಂದ ಹಿಡಿದು, ಮರಣ ಹೊಂದಿದಾಗ, ಶುದ್ಧವಾಗುವವರೆಗೂ ಹಲವು ಪದ್ಧತಿಗಳಿದೆ. ಅಂತೆಯೇ ತೀರಿಹೋದಾಗ, ಶವಕ್ಕೆ ಸ್ನಾನ ಮಾಡಿಸಿ, ಹೊಸ ವಸ್ತ್ರ ಹೊದಿಸಲಾಗುತ್ತದೆ. ಹಾಗಾದ್ರೆ ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗುವ, ಚಿತೆ ಸೇರುವ ಶವಕ್ಕೆ ಯಾಕೆ ಸ್ನಾನ..?...
ರಾಮಾಯಣದಲ್ಲಿ ಬರುವ ಲಂಕಾಧಿಪತಿ ರಾವಣನ ತಮ್ಮ ಕುಂಭಕರಣನ ಬಗ್ಗೆ ಕೇಳಿದಾಗ ಹಲವರು ಕೊಡುವ ಉತ್ತರ ಏನಂದ್ರೆ ಅದು ಗಾಢವಾದ ನಿದ್ದೆ ಮಾಡುತ್ತಾನೆ ಮತ್ತು ಹೊಟ್ಟೆ ತುಂಬ ತಿನ್ನುತ್ತಾನೆ ಎಂದು. ಆದ್ರೆ ಯಾಕೆ ಕುಂಭಕರ್ಣ ಈ ರೀತಿ ಗಾಢ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ...
ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...
ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಸಕ್ಕರೆ ಬಳಸಲಾಗಿಲ್ಲ. ಹಾಗಾದ್ರೆ...
ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಬೆಲ್ಲ, ಸಕ್ಕರೆ, ಜೇನುತುಪ್ಪ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...