Monday, August 24, 2026

karnataka tv updates

ಸಾಫ್ಟ್, ಫೇರ್, ಬ್ಯೂಟಿಫುಲ್ ಮುಖ ನಿಮ್ಮದಾಗಬೇಕೆ..? ಹಾಗಾದ್ರೆ ಈ ಫೇಸ್ ಪ್ಯಾಕ್ ಬಳಸಿ..

ಇಂದಿನ ಯುವ ಪೀಳಿಗೆಯವರು ತಿಂಗಳಿಗೆ ಎರಡು ಬಾರಿಯಾದರೂ ಬ್ಯೂಟಿ ಪಾರ್ಲರ್‌ಗೆ ಹೋಗ್ತಾರೆ. ಅಲ್ಲಿ, ಕ್ಲೀನ್ ಅಪ್, ಫೇಸ್‌ಪ್ಯಾಕ್, ಬ್ಲೀಚಿಂಗ್ ಇತ್ಯಾದಿ ಮಾಡಿಸಿ, ದಿನಗಳೆದಂತೆ ಮುಖದ ನ್ಯಾಚುರಲ್ ಬ್ಯೂಟಿ ಕಳೆದುಕೊಳ್ತಾರೆ. ಅಲ್ಲದೇ, ಮಾರುಕಟ್ಟೆಯಲ್ಲಿ ಸಿಗುವ ವಿಭಿನ್ನ ತರಹದ ಕ್ರೀಮ್, ಜೆಲ್‌ಗಳನ್ನು ಬಳಸಿ, ಇರುವ ಸೌಂದರ್ಯವನ್ನೂ ಕಳೆದುಕೊಳ್ತಿದ್ದಾರೆ. ಅಂಥವರಿಗಾಗಿ ನಾವಿಂದು ಒಂದು ಫೇಸ್‌ಪ್ಯಾಕ್ ರೆಸಿಪಿ ತಂದಿದ್ದೇವೆ. ಅದ್ಯಾವುದು..?...

ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ

ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ. ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ ‍55 ದಿನಗಳ ಚಿತ್ರೀಕರಣ...

ತೊಂಡೆಕಾಯಿ ತಿಂದ್ರೆ ಪೆದ್ದರಾಗ್ತಾರಾ..? ಸರಿಯಾಗಿ ಉಚ್ಛರಿಸಲು ಬರೋದಿಲ್ವಾ..?

ತರಕಾರಿ ಸೇವಿಸಿದ್ರೆ, ಆರೋಗ್ಯಕ್ಕೆ ಒಳ್ಳೆಯದು ಅಂತಾ ನಮಗೆ ಗೊತ್ತು. ಆದ್ರೆ ಹಲವು ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ಅದು ನಮಗೆ ಆರೋಗ್ಯ ಸಮಸ್ಯೆಯನ್ನ ತಂದೊಡ್ಡುತ್ತದೆ ಅಂತಾ ನಮಗೆ ಗೊತ್ತು. ಬಟಾಟೆ ಹೆಚ್ಚು ತಿಂದ್ರೆ ಹೊಟ್ಟೆ ನೋವು ಬರತ್ತೆ. ಬದನೆ ಹೆಚ್ಚು ತಿಂದ್ರೆ ದೇಹದಲ್ಲಿ ನಂಜಾಗತ್ತೆ. ಹೀಗೆ ಅನೇಕ ತರಕಾರಿಗಳು ಸೈಡ್ ಎಫೆಕ್ಟ್ ಕೊಡುತ್ತದೆ. ಆದ್ರೆ...

ಕಿವಿಗೆ ಎಣ್ಣೆ ಹಾಕೋದು ಒಳ್ಳೆಯದಾ..? ಕೆಟ್ಟದ್ದಾ..?

ಕೆಲವರು ಕಿವಿ ನೋವಾದ್ರೆ, ಅಥವಾ ಕಿವಿಗೆ ಯಾವುದಾದರೂ ಹುಳ ಹೋದ್ರೆ ಅದನ್ನ ತೆಗೆಯಲು ಕಿವಿಗೆ ಎಣ್ಣೆ ಹಾಕುತ್ತಾರೆ. ಅಲ್ಲದೇ, ಕಿವಿಯಲ್ಲಿರುವ ಕಸ ತೆಗೆಯಲು ಕೂಡ ಕಿವಿಗೆ ಎಣ್ಣೆ ಹಾಕುತ್ತಾರೆ. ಆದ್ರೆ ಹೀಗೆ ಕಿವಿಗೆ ಎಣ್ಣೆ ಹಾಕೋದು ಸರಿನಾ..? ತಪ್ಪಾ..? ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರತ್ತಾ..? ಕಿವಿಯ ಸಮಸ್ಯೆ ಉಂಟಾಗತ್ತಾ..? ಇತ್ಯಾದಿ ವಿಷಯಗಳ...

ತಲೆಗೆ ಯಾವಾಗ, ಎಷ್ಟು ಎಣ್ಣೆ ಹಾಕಬೇಕು..? ಕೂದಲಿನ ಆರೈಕೆಯ ಸರಿಯಾದ ವಿಧಾನ ತಿಳಿಯಿರಿ…

ನಾವು ನಮ್ಮ ಕೂದಲಿಗೆ ಎಷ್ಟೇ ಕೇರ್ ಮಾಡಿದ್ರೂ, ಅದು ಉದುರುದೇನು ತಪ್ಪೋದಿಲ್ಲಾ..? ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಾಗುವುದು. ರಾಶಿ ರಾಶಿ ಕೂದಲು ಉದುರುವುದೆಲ್ಲ, ಇಂದಿನ ಯುವ ಪೀಳಿಗೆಯವರ ಸಮಸ್ಯೆ. ಹಾಗಾದ್ರೆ ಈ ಸಮಸ್ಯೆಗೆ ಏನು ಕಾರಣವಿರಬಹುದು..? ನಾವು ಸರಿಯಾಗಿ ಆರೈಕೆ ಮಾಡುತ್ತಿಲ್ಲವೇ..? ಹಾಗಾದ್ರೆ ಕೂದಲ ಆರೈಕೆ ಮಾಡುವ ಸರಿಯಾದ ವಿಧಾನ ಯಾವುದು ಅನ್ನೋ ಬಗ್ಗೆ...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಇದನ್ನ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಸಾಕು, ಕೂದಲ ಸಮಸ್ಯೆಗೆ ಪರಿಹಾರ ಗ್ಯಾರಂಟಿ..

ನಾವು ಪ್ರತಿದಿನ ಹಲವು ತರಕಾರಿ, ಹಣ್ಣುಗಳನ್ನ ತಿಂತಿರ್ತೀವಿ. ಆದ್ರೆ ಅದನ್ನ ನಾವು ಸರಿಯಾದ ರೀತಿಯಲ್ಲೇ ತಿಂತಿದ್ದೀವಾ ಅನ್ನೋದು ಮಾತ್ರ ನಮಗೆ ಗೊತ್ತಿರೋದಿಲ್ಲಾ. ತಿನ್ನಬೇಕಲ್ಲಾ ಅಂತಾ ತಿಂತೀವಷ್ಟೇ. ಆಧ್ರೆ ನಾವು ಯಾವುದೇ ತರಕಾರಿ, ಹಣ್ಣನ್ನ ಸರಿಯಾದ ರೀತಿಯಲ್ಲಿ ತಿಂದಾಗಷ್ಟೇ ಅದು ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಆರೋಗ್ಯ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಹಾಗಾಗಿ ನಾವಿಂದು...

ಲಿಪ್‌ಸ್ಟಿಕ್ ಹಚ್ಚಿಕೊಳ್ಳಬಾರದಾ..? ಪ್ರತಿದಿನ ಲಿಪ್‌ಸ್ಟಿಕ್ ಹಚ್ಚಿಕೊಂಡ್ರೆ ಏನಾಗತ್ತೆ..?

ಇಂದಿನ ಕಾಲದ ಕೆಲ ಹೆಣ್ಣು ಮಕ್ಕಳಿಗೆ ಲಿಪ್‌ಸ್ಟಿಕ್ ಇಲ್ಲದೇ, ಮೇಕಪ್‌ ಪರಿಪೂರ್ಣವಾಗುವುದಿಲ್ಲ. ಅದರಲ್ಲೂ ಹಲವು ಶೇಡ್‌ಗಳ ಲಿಪ್‌ಸ್ಟಿಕ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಪ್ರತಿದಿನ ಕಾಲೇಜಿಗೆ, ಆಫೀಸಿಗೆ ಹೋಗುವಾಗ ಲಿಪ್‌ಸ್ಟಿಕ್ ಬೇಕೇ ಬೇಕು ಅನ್ನೋ ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಪ್ರತಿದಿನ ಲಿಪ್‌ಸ್ಟಿಕ್ ಹಚ್ಚಿಕೊಳ್ಳಬಾರದು, ಹಾಗೆ ಹಚ್ಚಿಕೊಂಡ್ರೆ ಅದನ್ನ ಕ್ಲೀನ್ ಮಾಡಿಕೊಳ್ಳುವ ವಿಧಾನ ಗೊತ್ತಿರಬೇಕು. ಹಾಗಾದ್ರೆ ಪ್ರತಿದಿನ...

ರೋಜಾ ಮುಗಿದ ತಕ್ಷಣ ಮುಸ್ಲೀಂಮರು ಖರ್ಜೂರ ತಿನ್ನೋದ್ಯಾಕೆ..?

ಮೊನ್ನೆ ತಾನೇ ರೋಜಾ ಮುಗಿಸಿ, ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನ ಆಚರಿಸಿದ್ರು. ಹೀಗೆ ರೋಜಾ ಆಚರಿಸುವಾಗ ಅವರು ಉಪವಾಸ ಬಿಟ್ಟ ತಕ್ಷಣ ಖರ್ಜೂರವನ್ನು ಸೇವಿಸುತ್ತಾರೆ. ಹಾಗಾದ್ರೆ ಅವರು ರೋಜಾ ಬಿಟ್ಟ ತಕ್ಷಣ ಮೊದಲು ಖರ್ಜೂರವನ್ನೇ ಸೇವಿಸೋದ್ಯಾಕೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ರಂಜಾನ್ ಹಬ್ಬದ ರೋಜಾ...
- Advertisement -spot_img

Latest News

SIR ಕರಡು ಮತದಾರರ ಪಟ್ಟಿ ಪ್ರಕಟ 1.07 ಕೋಟಿ ಹೆಸರು ಡಿಲೀಟ್, ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
- Advertisement -spot_img