Saturday, May 23, 2026

karnataka tv updates

ಸ್ನಾನಕ್ಕೆ ಸೋಪ್ ಬಳಸೋದು ಒಳ್ಳೆಯದಾ..? ಬಾಡಿ ವಾಶ್ ಬಳಸೋದು ಒಳ್ಳೆಯದಾ..?

ನಮ್ಮಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಅಂದ್ರೆ ಸ್ನಾನ ಮಾಡುವಾಗ ಸೋಪ್ ಬಳಸೋದು. ಹಾಗಾಗಿ ಈಗಲೂ ಹೆಚ್ಚಿನವರಿಗೆ ಬಾಡಿ ವಾಶ್ ಜೆಲ್ ಬಗ್ಗೆ ಗೊತ್ತಿಲ್ಲ. ಆದ್ರೆ ಈ ಬಾಡಿ ವಾಶ್ ಜೆಲ್ ಒಳ್ಳೆಯದಾ..? ಸೋಪ್ ಒಳ್ಳೆಯದಾ ಅನ್ನೋ ಕನ್‌ಫ್ಯೂಶನ್‌ನಲ್ಲಿ ಹಲವರಿದ್ದಾರೆ. ಅವರಿಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವಿಂದು ನೀಡಲಿದ್ದೇವೆ. ಸ್ನಾನಕ್ಕೆ ಸೋಪ್ ಬಳಸಿದ್ರೆ, ನೀರಿನ...

ಸಾತ್ವಿಕ, ತಾಮಸಿಕ, ರಾಜಸಿಕ ಗುಣ ಅಂದ್ರೇನು..? ಇದರಲ್ಲಿ ನಿಮ್ಮ ಗುಣ ಯಾವುದು..?

ನಾವು ಸಾತ್ವಿಕ ಆಹಾರದ ಬಗ್ಗೆ ನಿಮಗೆ ಹಲವು ಬಾರಿ ಹೇಳಿದ್ದೆವು. ಸಾತ್ವಿಕ ಆಹಾರ ಎಂದರೇನು..? ಇದರಲ್ಲಿ ಯಾವ ಯಾವ ವಸ್ತು ನಿಷಿದ್ಧವಾಗಿದೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಈಗ ಅದೇ ರೀತಿ, ಸಾತ್ವಿಕ, ತಾಮಸಿಕ ಮತ್ತು ರಾಜಸಿಕ ಗುಣದ ಬಗ್ಗೆಯೂ ಮಾಹಿತಿ ನೀಡಲಿದ್ದೇವೆ. ಇದು ಮನುಷ್ಯನಿಗಿರುವ ಗುಣ. ಈ ಮೂರು ಗುಣದಲ್ಲಿ ನಿಮ್ಮದ್ಯಾವ ಗುಣ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಚಹಾ ಮಾರಿ ಕೋಟ್ಯಾಧಿಪತಿಯಾದ ಯುವಕ: ಈತನ ಅಂಗಡಿಗೆ MBA ಅಂತಾ ಹೆಸರು ಬಂದಿದ್ದು ಹೇಗೆ..?

ಚಾಯ್ ವಾಲಾ ಅಂದತಕ್ಷಣ ಭಾರತೀಯರಿಗೆ ನೆನಪು ಬರೋದು ನಮ್ಮ ಪ್ರಧಾನಿ ಮೋದಿಜಿ. ಚಾ ಮಾರುತ್ತ, ತನ್ನ ಜೀವನದ ದಿಕ್ಕನ್ನೇ ಬದಲಾಯಿಸಿಕೊಂಡು, ರಾಜಕಾರಣಕ್ಕೆ ಬಂದು, ಸದ್ಯ ಪ್ರಧಾನಿಯಾಗಿರುವ ಮೋದಿಜಿಯ ತವರೂರಾದ ಗುಜರಾತ್‌ನಲ್ಲೇ, ಇನ್ನೋರ್ವ ಫೇಮಸ್ ಚಾಯ್‌ವಾಲಾ ಇದ್ದಾನೆ. ಅವನೇ ಎಂಬಿಎ ಚಾಯ್‌ವಾಲಾ. ಯಾರು ಈ ಚಾಯ್ ವಾಲಾ, ಎಂಬಿಎ ಫುಲ್ ಫಾರ್ಮ್ ಏನು..? ಇವ್ನೇನಾದ್ರೂ ಎಂಬಿಎ...

ಕ್ಷೌರಿಕ ಕೋಟ್ಯಾಧಿಪತಿಯಾಗಿದ್ದಾದರೂ ಹೇಗೆ..? ಇಲ್ಲಿದೆ ನೋಡಿ ರೋಚಕ ಕಥೆ…

ಮೊದಲ ಭಾಗದಲ್ಲಿ ನಾವು ಟ್ಯಾಕ್ಸ್ ಕಟ್ಟದೇ, ಜುಮ್ ಎಂದು ಮೆರೆಯುತ್ತಿದ್ದ ಬಡ ಕೋಟ್ಯಾಧಿಪತಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗದಲ್ಲಿ ಸಣ್ಣ ಕೆಲಸ ಶುರುಮಾಡಿ, ಕೋಟ್ಯಾಧಿಪತಿಗಳಾಗಿರುವ, ಟ್ಯಾಕ್ಸ್ ಕಟ್ಟುತ್ತಿರುವ ಫೇಮಸ್ ವ್ಯಕ್ತಿಗಳ ಬಗ್ಗೆ ತಿಳಿಯೋಣ. ಇದು ರಮೇಶ್ ಎಂಬ ಕ್ಷೌರಿಕ, ಕೋಟ್ಯಾಧಿಪತಿಯಾಗಿ, ರೋಲ್ಸ್ ರಾಯಲ್ಸ್ ಗಾಡಿ ಖರೀದಿಸಿದ ಕಥೆ. ಬೆಂಗಳೂರು ನಿವಾಸಿ ರಮೇಶ್ ತಮ್ಮ...

ನಮ್ಮ ದೇಶದಲ್ಲಿ ಭಿಕ್ಷುಕರು, ಚಾಟ್ಸ್ ಮಾರುವವರು ಕೂಡ ಮಿಲೇನಿಯರ್ಸ್..

ನಾವೆಲ್ಲ ಜೀವನ ಮಾಡೋಕ್ಕೆ, ಹಣ ಮಾಡೋಕ್ಕೆ, ಉದ್ಯಮದ ಬಗ್ಗೆ ಐಡಿಯಾಗಳನ್ನ ಹುಡುಕ್ತಿರ್ತೀವಿ. ಕೆಲಸ ಸಿಕ್ರೆ, ಹಗಲು ರಾತ್ರಿ ಕಷ್ಟಪಟ್ಟು ದುಡಿದು, ಆದಷ್ಟು ಹಣ ಗಳಿಸಿ, ಅದನ್ನ ಉಳಿತಾಯ ಮಾಡಿ, ಶ್ರೀಮಂತರಾಗುವ ಕನಸು ಕಾಣ್ತೀವಿ. ಆದ್ರೆ ನಮ್ಮ ದೇಶದಲ್ಲಿ ಕೆಲವರು ಸಣ್ಣ ಸಣ್ಣ ಕೆಲಸ ಮಾಡಿ, ಶ್ರೀಮಂತರಾದವರಿದ್ದಾರೆ. ಕೆಲವರ ಮನೆ ಮೇಲೆ ಐಟಿ ರೇಡ್ ಕೂಡಾ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇಂಥ ತಿಂಡಿ ತಿಂದ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ..

ನಾವು ಯಾವ ಹೊತ್ತಲ್ಲಿ, ಯಾವ ಆಹಾರ ಸೇವಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಹಾಗಾಗಿ ಆಯಾ ಹೊತ್ತಲ್ಲಿ, ತಿನ್ನಬೇಕಾದ ಆಹಾರವನ್ನೇ ತಿನ್ನಬೇಕು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂಥ ಆಹಾರವನ್ನು ಸೇವಿಸಬಾರದು..? ಸೇವಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಕರಿ ತಿಂಡಿಯನ್ನ ತಿನ್ನಲೇಬೇಡಿ. ಹಲವರು ಡಯಟ್...

ಪಾಪ ಮಾಡಿದವರೇ ಹೆಚ್ಚು ಖುಷಿಯಾಗಿರುವುದೇಕೆ..?

ಯಾರಾದರೂ ಒಳ್ಳೆ ಮನುಷ್ಯ ತೀರಿಹೋದರೆ, ಕೆಲವರು, ಛೇ ಎಷ್ಟು ಒಳ್ಳೆ ಹುಡುಗ, ಇಷ್ಟು ಬೇಗ ಹೋಗಿಬಿಟ್ಟ. ಈ ಲೋಕದಲ್ಲಿ ಎಂಥೆಂಥವರೋ ಇದ್ದಾರೆ, ಪಾಪ ಮಾಡಿಕೊಂಡೇ ಬದುಕುವವರಿದ್ದಾರೆ. ಅವರನ್ನೆಲ್ಲ ಬಿಟ್ಟು, ಆ ದೇವರಿಗೆ ಈ ಹುಡುಗನೇ ಸಿಕ್ಕನಾ ಅಂತಾ ಮಾತಾಡ್ತಾರೆ. ಅಲ್ಲದೇ, ನಾವು ನೀವು ನೋಡಿರುವ ಹಾಗೆ, ಕೆಟ್ಟ ಮನುಷ್ಯರು, ಬೇರೆಯವರಿಗೆ ಕೇಡನ್ನೇ ಬಯಸುವವರು, ಬೇರೆಯವರ...

ವಿದುರ ನೀತಿ: ಇಂಥ ಪತಿ, ತನ್ನ ಪತ್ನಿಯನ್ನೆಂದು ಖುಷಿಯಾಗಿಡುವುದಿಲ್ಲ..

ಹೆಣ್ಣಿನ ಜೀವನ ಖುಷಿಯಾಗಿರುವುದೇ ಅಥವಾ ದುಃಖಭರಿತವಾಗಿರುವುದೇ ಅನ್ನೋದು ತಿಳಿಯೋದು ಮದುವೆಯ ಬಳಿಕ. ಯಾಕಂದ್ರೆ ಮದುವೆಯ ಬಳಿಕ ಆಕೆಯ ಜೀವನವೇ ಬದಲಾಗುತ್ತದೆ. ಪತಿ ಒಳ್ಳೆಯವನಿದ್ದರೆ, ಒಳ್ಳೆಯ ರೀತಿಯಲ್ಲಿ ಬದಲಾಗುತ್ತದೆ. ಅದೇ ದುಷ್ಟ ಪತಿ ಇದ್ದರೆ, ಆಕೆಯ ಜೀವನವೇ ಹಾಳಾಗಿ ಹೋಗುತ್ತದೆ. ಮಹಾಭಾರತದ ವಿದುರ ಈ ಬಗ್ಗೆ ಹೇಳಿದ್ದಾದರೂ ಏನು..? ಎಂಥ ಪತಿ ತನ್ನ ಪತ್ನಿಯನ್ನು ಚೆನ್ನಾಗಿ...

ಮನೆಯಲ್ಲೇ ತಯಾರಿಸಬಹುದು ಹೊಟೇಲ್ ಸ್ಟೈಲ್ ಪಾಲಕ್ ಸೂಪ್..

ಪಾಲಕ್ ಸೊಪ್ಪನ್ನ ಕೆಲವರು ಇಷ್ಟಪಡಲ್ಲ. ಆದ್ರೆ ಪಾಲಕ್ ಸೊಪ್ಪು ಆರೋಗ್ಯಕರದ ಜೊತೆಗೆ ರುಚಿಕರವೂ ಹೌದು. ಪಾಲಕ್ ಸೊಪ್ಪಿನಿಂದ ಹಲವು ಖಾದ್ಯಗಳನ್ನ ತಯಾರಿಸಬಹುದು. ಪಾಲಕ್ ರೈಸ್, ಪಾಲಕ್ ಪಕೋಡ, ಪಾಲಕ್ ಪರೋಟ, ಪಾಲಕ್ ಇಡ್ಲಿ, ಪಾಲಕ್ ದೋಸಾ ಹೀಗೆ ಇತ್ಯಾದಿ ತಿಂಡಿಗಳನ್ನ ತಯಾರಿಸಬಹುದು. ಇದರ ಜೊತೆಗೆ ಸೂಪ್ ಕೂಡ ತಯಾರಿಸಬಹುದು. ಹಾಗಾಗಿ ಇಂದು ನಾವು ಹೊಟೇಲ್...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img