Monday, August 24, 2026

karnataka tv updates

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

ಈ 8 ಲಕ್ಷಣಗಳು ನಿಮ್ಮಲ್ಲಿದ್ರೆ ನೀವು ಆರೋಗ್ಯವಂತರು ಎಂದರ್ಥ.. ಭಾಗ 2

ಮೊದಲ ಭಾಗದಲ್ಲಿ ನಾವು ಆರೋಗ್ಯವಂತರಾಗಿರಲು ಮನುಷ್ಯ ಯಾವ ಲಕ್ಷಣಗಳನ್ನು ಹೊಂದಿರಬೇಕು ಅನ್ನೋದ್ರಲ್ಲಿ 4 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಉಳಿದ 4 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಐದನೇಯದಾಗಿ ನಿಮಗೆ ಆಲಸ್ಯ ಇಲ್ಲದೇ ಇರುವುದು. ನೀವು ರಾತ್ರಿ ಬೇಗ ಮಲಗಿ, ಬೆಳಿಗ್ಗೆ ಬೇಗ ಎಳುವವರಾಗಿದ್ದು, ನಿಮಗೆ ಆಲಸ್ಯವೇ ಆಗುವುದಿಲ್ಲ. ನೀವು ಯಾವಾಗಲು ಜೋಶನಲ್ಲೇ...

ಈ 8 ಲಕ್ಷಣಗಳು ನಿಮ್ಮಲ್ಲಿದ್ರೆ ನೀವು ಆರೋಗ್ಯವಂತರು ಎಂದರ್ಥ..- ಭಾಗ 1

ನಿಮ್ಮ ಬಳಿ ಹಣವಿದ್ದು, ಪ್ರೀತಿಸುವ ಜನರಿದ್ದು, ಸಕಲ ವ್ಯವಸ್ಥೆಗಳಿದ್ದು, ನಿಮ್ಮ ಆರೋಗ್ಯವೇ ಸರಿ ಇಲ್ಲದಿದ್ದರೆ ಹೇಗಿರತ್ತೆ ಹೇಳಿ..? ಅಕ್ಷರಶಃ ನರಕದ ಹಾಗಿರತ್ತೆ. ಹಾಗಾಗಿಯೇ ಹಿರಿಯರು ಆರೋಗ್ಯವೇ ಭಾಗ್ಯ ಅಂತಾ ಹೇಳಿರೋದು. ಆರೋಗ್ಯ ಉತ್ತಮವಾಗಿದ್ರೆ, ನೀವಂದುಕೊಂಡಿದ್ದನ್ನ ಸಾಧಿಸಬಹುದು. ಇಂದು ನಾವು ಯಾವ 8 ಲಕ್ಷಣಗಳು ಮನುಷ್ಯನಲ್ಲಿದ್ದರೆ, ಮನುಷ್ಯ ಆರೋಗ್ಯವಂತನಾಗಿರುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಪ್ರತಿದಿನ...

ರಾಮಾಯಣ ಕಾಲದಲ್ಲಿ ಈ ಕೆಲಸ ಹನುಮನನ್ನು ಬಿಟ್ಟರೆ, ಬೇರೆ ಯಾರೂ ಮಾಡಲು ಸಾಧ್ಯವಾಗುತ್ತಿರಲಿಲ್ಲ..

ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...

ಮನೆಯಲ್ಲಿ ಮಗು ಹುಟ್ಟಿದಾಗ, ಪೂಜೆ ಏಕೆ ಮಾಡಲಾಗುವುದಿಲ್ಲ..? ಮೈಲಿಗೆ ಯಾಕೆ ಆಚರಿಸುತ್ತಾರೆ..?

ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಅಥವಾ ಹುಟ್ಟಿದರೆ ಆ ಮನೆಯಲ್ಲಿ 12 ದಿನ ಸೂತಕವನ್ನು ಆಚರಿಸಲಾಗುತ್ತದೆ. ಈ ವೇಳೆ ಯಾರೂ ಬೇರೆಯವರ ಮನೆಗೆ ಹೋಗುವುದಿಲ್ಲ. ಮನೆಗೆ ಯಾರಾದರೂ ಬಂದರೆ, ಅವರನ್ನ ಮುಟ್ಟಿಸಿಕೊಳ್ಳುವುದಿಲ್ಲ. 12ನೇಯ ದಿನಕ್ಕೆ ತಲೆ ಸ್ನಾನ ಮಾಡಿ, ಶುದ್ಧವಾಗಿ, ನಂತರ ಪೂಜೆ ಮಾಡಿ, ಮೈಲಿಗೆ ಕೊನೆಗೊಳಿಸಲಾಗತ್ತೆ. ಯಾಕೆ ಹೀಗೆ ಮಾಡಲಾಗತ್ತೆ ಅನ್ನೋ ಬಗ್ಗೆ...

ಪರಶುರಾಮ ತನ್ನ ಸ್ವಂತ ತಾಯಿಯ ತಲೆಯನ್ನೇ ಕಡಿಯಲು ಕಾರಣವೇನು..?

ಸಾಧಾರಣವಾಗಿ ಹಿರಿಯರು ಮಾತನಾಡುವಾಗ, ಯಾರಿಗಾದರೂ ಕೋಪ ಬಂದರೆ, ಪರಶುರಾಮನ ಕೋಪದ ಬಗ್ಗೆ ಮಾತನಾಡುತ್ತಾರೆ. ಯಾಕಂದ್ರೆ ಪರಶುರಾಮನಿಗೆ ಅತೀ ಹೆಚ್ಚು ಕೋಪವಿತ್ತು. ಅಪ್ಪನ ಮಾತು ಕೇಳಿದ ಪರಶುರಾಮ, ಒಂದು ಕ್ಷಣವೂ ಯೋಚಿಸದೇ, ತಾಯಿಯ ತಲೆಯನ್ನೇ ಕಡಿದು ಹಾಕಿದ. ಹಾಗಾದ್ರೆ ಪರಶುರಾಮ ಹೆತ್ತ ತಾಯಿಯ ತಲೆಯನ್ನೇ ಕಡಿದು ಹಾಕುವಂಥದ್ದು ಏನಾಗಿತ್ತು..? ಇದರ ಹಿಂದಿರುವ ಕಥೆಯಾದರೂ ಏನು ಅನ್ನೋ...

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...

ಪತಿಯ ಜೊತೆಗೆ ಪತ್ನಿ ಊಟ ಮಾಡುವುದು ಸರಿಯೋ..? ತಪ್ಪೋ..?

ಹಿಂದಿನ ಕಾಲದಲ್ಲಿ ಪತಿಯ ಊಟವಾದ ಬಳಿಕ, ಪತ್ನಿ ಅದೇ ಬಟ್ಟಲಲ್ಲಿ ಊಟ ಮಾಡುತ್ತಿದ್ದಳು. ಯಾಕಂದ್ರೆ ಹೀಗೆ ಮಾಡುವುದರಿಂದ ಮುತ್ತೈದೆ ಸಾವು ಬರುತ್ತದೆ ಎಂಬ ನಂಬಿಕೆ ಇತ್ತು. ಆದ್ರೆ ಇಂದಿನ ಕಾಲದಲ್ಲಿ ಪತಿ- ಪತ್ನಿ ಇಬ್ಬರೂ ಒಟ್ಟಿಗೆ ಕುಳಿತು ಊಟ ಮಾಡೋದು ಕಾಮನ್ ಆಗಿದೆ. ಹಾಗಾದ್ರೆ ಪತಿ- ಪತ್ನಿ ಒಟ್ಟಿಗೆ ಊಟ ಮಾಡೋದು ಒಳ್ಳೆಯದಾ..? ಅಥವಾ...

ಹಬ್ಬ, ಶುಭಕಾರ್ಯದ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸದಿರಲು ಕಾರಣವೇನು..?

ನಾವು ಪಾರ್ಟಿ ಫಂಕ್ಷನ್‌ಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಿಯೇ, ಖಾದ್ಯಗಳನ್ನ ತಯಾರು ಮಾಡುತ್ತೇವೆ. ಆದ್ರೆ ಹಬ್ಬ, ಪೂಜೆ, ಮದುವೆ, ಮುಂಜಿ ಕಾರ್ಯಕ್ರಮಗಳಲ್ಲಿ ಹಲವರು, ಅಡುಗೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಬಳಸುವುದಿಲ್ಲ. ಹಾಗಾದ್ರೆ ಯಾಕೆ ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸನಾತನ ಧರ್ಮದ ಪ್ರಕಾರ, ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಸೇವಿಸುವಂತಿಲ್ಲ. ಮತ್ತು ದೇವರಿಗೆ ಈರುಳ್ಳಿ,...

ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..?

ಹಿಂದೂ ಧರ್ಮದಲ್ಲಿ ಶಾಸ್ತ್ರ, ಪೂಜೆ, ಜೀವನಕ್ಕೆ ಸಂಬಂಧಿಸಿದಂತೆ ಹಲವು ಧರ್ಮಗ್ರಂಥಗಳಿದೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಶಿವ ಪುರಾಣ ಇತ್ಯಾದಿ ಪುಸ್ತಕಗಳಿದೆ. ಅವುಗಳಲ್ಲಿ ಗರುಡ ಪುರಾಣ ಕೂಡ ಒಂದು. ಆದ್ರೆ ಎಲ್ಲ ಗ್ರಂಥಗಳನ್ನು ಓದುವಂತೆ, ಗರುಡ ಪುರಾಣವನ್ನು ಎಲ್ಲರೂ ಓದುವುದಿಲ್ಲ. ಹಾಗಾದ್ರೆ ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..? ಈ ಬಗ್ಗೆ ಸಂಪೂರ್ಣ...
- Advertisement -spot_img

Latest News

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ...
- Advertisement -spot_img