Monday, August 24, 2026

karnataka tv updates

ಈ ಸುಲಭ ಉಪಾಯವನ್ನು ಬಳಸಿ ಜಿರಳೆ ಮತ್ತು ಇಲಿಗಳಿಗೆ ಗೇಟ್ ಪಾಸ್ ನೀಡಿ..

ಇಂದಿನ ಕಾಲದಲ್ಲಿ ಹಲವು ಮನೆಗಳಲ್ಲಿ ಇಲಿಗಳ ಸಮಸ್ಯೆ ಇದೆ. ಒಂದು ದೊಡ್ಡ ಮನೆಯಲ್ಲಿ ಕೂಡ, ಗೊತ್ತಿಲ್ಲದಂತೆ, ಒಂದೆರಡು ಇಲಿಗಳು ಹೊಕ್ಕುವ ಸಾಧ್ಯತೆ ಇರುತ್ತದೆ. ಅದರಲ್ಲಿ ಹಳ್ಳಿಗಳಲ್ಲಿ ಇಲಿಗಳ ಕಾಟ ಜೋರಾಗಿಯೇ ಇರತ್ತೆ. ನಾವು ಇಲಿ ಬೋನು, ಇಲಿ ಪಾಷಾಣವೆಲ್ಲ ತಂದರೂ, ಅದರ ಎಫೆಕ್ಟ್ ಒಂದೆರಡು ದಿನ ಮಾತ್ರ ಇರುತ್ತದೆ. ಮೂರನೇ ದಿನದಿಂದ ಇಲಿಗಳು, ಎಚ್ಚೆತ್ತು...

ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಉತ್ತಮ ಪರಿಹಾರ..

ಬೇಸಿಗೆಗಾಲದಲ್ಲಿ ಸೊಳ್ಳೆಗಳ ದರ್ಬಾರ್ ಜೋರಾಗಿಯೇ ಇರತ್ತೆ. ಈ ಕಾರಣಕ್ಕಾದ್ರೂ ಫ್ಯಾನ್ ಹಾಕಲೇಬೇಕಾಗುತ್ತದೆ. ಕೆಲವೊಮ್ಮೆ ಫ್ಯಾನ್ ಹಾಕಿದ್ರೂ, ಸೊಳ್ಳೆ ಹೋಗುವುದಿಲ್ಲ. ಅಲ್ಲದೇ, ಸೊಳ್ಳೆ ಕಚ್ಚುವುದರಿಂದ ಹಲವು ಆರೋಗ್ಯ ಸಮಸ್ಯೆ ಬರುತ್ತದೆ. ಹಾಗಾಗಿಯೇ ನಾವಿವತ್ತು, ಸೊಳ್ಳೆಯನ್ನು ಓಡಿಸುವ ಬಗ್ಗೆ ಕೆಲವು ಟಿಪ್ಸ್‌ಗಳನ್ನ ತಂದಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮೊದಲು ಸೊಳ್ಳೆಗಳನ್ನು ಓಡಿಸಲು ಬೇಕಾದ ಸಾಮಗ್ರಿಯನ್ನು ಸೇರಿಸಿಕೊಳ್ಳಬೇಕು. ನಾಲ್ಕರಿಂದ...

ಸುಲಭವಾಗಿ ಕಣ್ಣಿಗೆ ಕಾಣದ, ಅಪರೂಪದ ಜೀವಿಗಳಿವು..

ನಾವು ಪ್ರಪಂಚದಲ್ಲಿ ಹಲವಾರು ಜಾತಿಯ ಪ್ರಾಣಿ ಪಕ್ಷಿಗಳನ್ನ ನೋಡಿರ್ತೀವಿ. ಹಲವು ಪ್ರಾಣಿ ಪಕ್ಷಿಗಳ ಬಗ್ಗೆ ಕೇಳಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸುಲಭವಾಗಿ ಕಣ್ಣಿಗೆ ಕಾಣದ ಪ್ರಾಣಿ, ಪಕ್ಷಿ, ಕೀಟಗಳ ಬಗ್ಗೆ ಕೇಳಿದ್ದೀರಾ..? ಕೇಳದಿದ್ದಲ್ಲಿ ಆ ವಿಷಯದ ಬಗ್ಗೆಯೇ ನಾವಿಂದು ಮಾಹಿತಿ ನೀಡಲಿದ್ದೇವೆ. 1.ಲೀಫ್ ಇನ್ಸೆಟ್. ಇದು ಥೇಟ್ ಹಸಿರು ಎಲೆಯ ಥರ ಕಾಣುವ ಕೀಟವಾಗಿದೆ. ಹಸಿರು...

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲಿಗಾಗಿ ಬಳಸಿ ಹೋಮ್ ಮೇಡ್ ಹೇರ್ ಗ್ರೋತ್ ಟೋನರ್..

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಇಂದಿನ ಯುವ ಪೀಳಿಗೆಯಲ್ಲಿ ಹಲವರು ಒದ್ದಾಡುವುದೇ, ತಮ್ಮ ಕೂದಲಿಗಾಗಿ. ಸಿಕ್ಕಾಪಟ್ಟೆ ಕೂದಲು ಉದುರುತ್ತಿದೆ. ತುಂಬಾ ಡ್ಯಾಂಡ್ರಫ್ ಆಗಿದೆ. ಬಿಳಿ ಕೂದಲಾಗುತ್ತಿದೆ. ಹೀಗೆ ಕೂದಲ ಬಗ್ಗೆ ಹಲವಾರು ಕಂಪ್ಲೇಂಟ್ಸ್ ಇರತ್ತೆ. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಹೇರ್ ಗ್ರೋತ್ ಟೋನರ್ ರೆಡಿ ಮಾಡೋದು, ಅನ್ನೋ...

ಗೋವಿಗೆ ಪಾರ್ವತಿ ದೇವಿ ಶಾಪ ನೀಡಲು ಕಾರಣವೇನು..? ಏನೆಂದು ಶಾಪ ನೀಡಿದ್ದಳು..?

ನಾವು ಹಿಂದೂ ಧರ್ಮಗ್ರಂಥದಲ್ಲಿ ಬರುವ, ಪುರಾಣದಲ್ಲಿ ಬರುವ ಹಲವು ಕಥೆಗಳ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ಆದ್ರೆ ಅದರಲ್ಲಿಯೂ ಹಲವು ವಿಷಯಗಳ ಬಗ್ಗೆ ಕೆಲವರಿಗೆ ಗೊತ್ತಿಲ್ಲ. ಹಾಗೆ ಗೊತ್ತಿಲ್ಲದ ವಿಷಯಗಳಲ್ಲಿ ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ್ದರ ಬಗ್ಗೆ ಪುರಾಣ...

ಭಾರತದಲ್ಲಿರುವ 10 ಶಿವನ ಬೃಹತ್ ಮೂರ್ತಿಗಳಿವು..

ನೇಪಾಳ ಬಿಟ್ಟರೆ, ನಂತರ ಹಿಂದೂ ದೇಶ ಅನ್ನಿಸಿಕೊಂಡಿರುವುದು ನಮ್ಮ ಭಾರತ. ಭಾರತದಲ್ಲಿ ಹಿಂದೂ ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇಲ್ಲಿ ಹಿಂದೂ ದೇವರಿಗೆ ಸಂಬಂಧಿಸಿದಂತೆ ಹಲವು ದೇವಸ್ಥಾನಗಳಿದೆ. ಅಂತೆಯೇ ಹಿಂದೂ ದೇವರ ದೊಡ್ಡ ದೊಡ್ಡ ಮೂರ್ತಿಗಳಿದೆ. ಅದರಲ್ಲಿ ಹೆಚ್ಚು ಶಿವನ ಮೂರ್ತಿಗಳೇ ಇವೆ. ಹಾಗಾದ್ರೆ ಭಾರದಲ್ಲಿರುವ ದೊಡ್ಡ ಶಿವನ ಮೂರ್ತಿಗಳ ಬಗ್ಗೆ ಮಾಹಿತಿ ತಿಳಿಯೋಣ...

ಎಗ್ ಇಲ್ಲದೇ ರೆಡಿ ಮಾಡಬಹುದು ಆಮ್ಲೇಟ್: ಇಲ್ಲಿದೆ ನೋಡಿ ವೆಜ್ ಆಮ್ಲೇಟ್ ರೆಸಿಪಿ..

ಆಮ್ಲೇಟ್ ಅಂದದ ತಕ್ಷಣ ಎಲ್ಲರಿಗೂ ನೆನಪಾಗೋದು ಮೊಟ್ಟೆ. ಯಾಕಂದ್ರೆ, ಮೊಟ್ಟೆ ಇಲ್ಲದೇ ಆಮ್ಲೇಟ್ ಮಾಡೋಕ್ಕೆ ಆಗಲ್ಲ ಅನ್ನೋದು ಕೆಲವರ ಅಂಬೋಣ. ಆದ್ರೆ ನಾವಿವತ್ತು ಎಗ್ ಹಾಕದೇ ಆಮ್ಲೇಟ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ವೆಜ್ ಆಮ್ಲೇಟ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಕಪ್...

Summer Special: ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್ ರೆಸಿಪಿ..

ನಾವು ಸಮ್ಮರ್ ಸ್ಪೇಶಲ್ನಲ್ಲಿ ಹಲವು ತರಹದ ರೆಸಿಪಿಯನ್ನ ನಿಮಗೆ ಹೇಳಿದ್ದೇವೆ. ಇಂದು ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್‌ ಮಾಡೋದು ಹೇಗೆ..? ಅದಕ್ಕೆ ಏನೇನು ಸಾಮಗ್ರಿ ಬೇಕಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. 5ರಿಂದ 6 ದಳ ಕೇಸರಿ, ಎರಡು ಸ್ಪೂನ್ ಕಸ್ಟರ್ಡ್...

ಕ್ರಿಸ್ಪಿ ಗೋಬಿ ಪಕೋಡಾ ರೆಸಿಪಿ..

ಗೋಬಿ ಮಂಚೂರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಎಲ್ಲರೂ ಇಷ್ಟಪಟ್ಟು ತಿನ್ನುವ ತಿಂಡಿ ಅಂದ್ರೆ ಗೋಬಿ.. ಆದ್ರೂ ಕೆಲವರಿಗೆ ಗೋಬಿಯೊಟ್ಟಿಗೆ ಬರುವ ಗ್ರೇವಿ ಅಂದ್ರೆ ಇಷ್ಟವಾಗುವುದಿಲ್ಲ. ಅಂಥವರಿಗಾಗಿ ನಾವಿವತ್ತು ಕ್ರಿಸ್ಪಿ ಗೋಬಿ ಪಕೋಡಾ ರೆಸಿಪಿ ತಂದಿದ್ದೇವೆ. ಈ ಟೇಸ್ಟಿ ಪಕೋಡಾ ರೆಸಿಪಿ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಅದನ್ನ ಹೇಗೆ ತಯಾರಿಸಬೇಕು ಅನ್ನೋ...

ಕೇರಳ ಸ್ಟೈಲ್ ತೆಂಗಿನಕಾಯಿ ಚಿತ್ರಾನ್ನ ರೆಸಿಪಿ..

ನೀವು ನಾರ್ಮಲ್ ಚಿತ್ರಾನ್ನನಾ ಸುಮಾರು ಸಲ ತಿಂದಿರ್ತೀರಿ. ಆದ್ರೆ ಕೇರಳ ಸ್ಟೈಲ್ ತೆಂಗಿನಕಾಯಿ ಚಿತ್ರಾನ್ನನಾ ಕೆಲವೇ ಕೆಲವರು ತಿಂದಿರ್ತಾರೆ. ಹಾಗಾಗಿ ಇಂದು ನಾವು ಕೇರಳ ಸ್ಟೈಲ್ ಚಿತ್ರಾನ್ನ ರೆಸಿಪಿಯನ್ನ ತಿಳಿಸಲಿದ್ದೇವೆ. ಹಾಗಾದ್ರೆ ತೆಂಗಿನಕಾಯಿ ಚಿತ್ರಾನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ದೊಡ್ಡ ಕಪ್ ತೆಂಗಿನ...
- Advertisement -spot_img

Latest News

Davanagere: ದಾವಣಗೆರೆ ಸಾರ್ವಜನಿಕರ ಸುರಕ್ಷತೆಯ ಪ್ರಶ್ನೆ: ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಅಪ್ಸರ್ ಕೊಡ್ಲಿಪೇಟೆ

Davanagere: ದಾವಣಗೆರೆ ನಗರದ RTO ಸರ್ಕಲ್‌ನಿಂದ ಅಕ್ತರ್ ರಝಾ ಸರ್ಕಲ್‌ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಕುರಿತು ಸಾರ್ವಜನಿಕರು ಗಂಭೀರ...
- Advertisement -spot_img