Wednesday, July 15, 2026

karnataka tv updates

ಯೋಜನೆಯಡಿ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...

ಕಾಂಗ್ರೆಸ್‌ಗೆ ಸ್ಟ್ಯಾಂಡ್ ಇಲ್ಲ ಇದು ಬಸ್ ಸ್ಟ್ಯಾಂಡ್ ಇದ್ದ ಹಾಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...

Hubli News: ಹುಬ್ಬಳ್ಳಿಯಲ್ಲಿ ಮೀಟರ್‌ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಬಲಿ ಕೇಸ್‌ ಬಗ್ಗೆ ಶಶಿಕುಮಾರ್ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ಧಪ್ಪ ಕೆಂಚಣ್ಣವರ್ ಎಂಬ ವ್ಯಕ್ತಿ‌ ಸಾಲದ ವಿಚಾರವಾಗಿ ಆತಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಾತ್ರಿ ಡೆತ್ ನೋಟ್ ಬರೆದು ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಮಹೇಶ ಎಂಬುವವನಿಂದ ಹಲವು ವರ್ಷಗಳ ಹಿಂದೆ 10 ಲಕ್ಷ ಸಾಲ...

Hubli News: ಮೀಟರ್‌ ಬಡ್ಡಿಗೆ ಹೆದರಿ ಟ್ರಕ್‌ ಕೆಳಗೆ ನುಗ್ಗಿ ಜೀವ ಬಲಿಕೊಟ್ಟ ಯುವಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಓರ್ವ ವ್ಯಕ್ತಿ ಬೈಕ್ ಓಡಿಸುತ್ತ, ಟ್ರಕ್ ಕೆಳಗೆ ನುಗ್ಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು,  ಸಿದ್ಧಪ್ಪ ಕೆಂಚಣ್ಣವರ(42) ಮೃತ ದುರ್ದೈವಿಯಾಾಗಿದ್ದಾರೆ. ಸಿದ್ಧಪ್ಪ ಉಣಕಲ್ ದುರ್ಗಮ್ಮನ ಓಣಿ ನಿವಾಸಿಯಾಾಗಿದ್ದು, ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ. ಮನೆಯಲ್ಲಿ ಡೆತ್...

ಇವರು ವೈಲ್ಡಿಶ್ ಜನಾ , ಕಾಂಗ್ರೆಸ್‌ನಲ್ಲಿ ಗಂಭೀರ ಇರುವ ಜನರೇ ಇಲ್ಲಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷದ ಸಿಎಂ ಸೇರಿ ಹಲವರು ನಮ್ಮ ಪಕ್ಷದ ಬಗ್ಗೆ ಸಾಕಷ್ಟು ಮಾತಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರಿದಲದಲಿ ಅವರೇ ಇದಾರೆ. ಅವರ ಬಡಿಡಾಟದಿಂದ ರಾಜ್ಯದ ಆಡಳಿತದ ಮೇಲೆ ಪರಿಣಾಮ ಬಿರುತ್ತಿದೆ. ಇದು ಅವರ ಮನೆ ಕೆಲಸ ಅಲ್ಲಾ, ಅವರು ತಮ್ಮ ಪಕ್ಷದ ಬಗ್ಗೆ ಏಕೆ...

ಕೋಲ್ಕತ್ತಾದ ವೈದ್ಯೆಯ ರೇ*ಪ್ & ಕೊ*ಲೆ ಕೇಸ್: ಸಂಜಯ್ ದೋಷಿ ಎಂದು ಸಾಬೀತು

Kolkata News: ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೆಲ ತಿಂಗಳ ಹಿಂದಷ್ಟೇ ಗ್ಯಾಂಗ್ ರೇಪ್ ನಡೆದಿದ್ದು, ಈ ರೇಪ್‌ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಸಂಜಯ್ ರಾಯ್ ಆರೋಪಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನಲ್ಲಿ ನೈಟ್ ಶಿಫ್ಟ್ ಮಾಡುತ್ತಿದ್ದ ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು....

ಬೀದರ್ ಕೇಸ್ ಬಳಿಕ ಎಚ್ಚೆತ್ತ ಹು-ಧಾ ಪೊಲೀಸರು: ಎಟಿಎಂಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳ ಜೊತೆ ಸಭೆ

Dharwad News: ಧಾರವಾಡ: ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿಗಳ ಮೇಲೆ ಫೈರಿಂಗ್ ಆದ ಘಟನೆಗೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಧಾರವಾಡದ ಎಲ್ಲ ಬ್ಯಾಂಕ್ ಮ್ಯಾನೇಜರ್ ಅಧಿಕಾರಿಗಳು, ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿದ ಎಸಿಪಿ ಪ್ರಶಾಂತ ಸಭೆ ನಡೆಸಿದ್ದಾರೆ. ಇದರಲ್ಲಿ ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳು ಕೂಡ ಭಾಗಿಯಾಗಿತ್ತು. ಪ್ರತಿದಿನ ಎಷ್ಟು...

Hubli News: ಪಕ್ಷದ ಆಂತರಿಕ ಕಲಾಪದ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್‌ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ...

ನಾವೆಲ್ಲರೂ ಅಸಲಿ ಗಾಂಧಿಗಳು ಅವರು ಅವರ ಗೊಡ್ಸೆ ಸಂತತಿ: ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Political News: ಜನವರಿ21 ರಂದು ಬೆಳಗಾವಿಯಲ್ಲಿ, ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಪೂರ್ವ ಸಿದ್ಧತಾ ಸಭೆ ನಡೆಯಿತು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ,ಧಾರವಾಡ, ಗದಗ, ಹಾವೇರಿ, ಕಾರವಾರ ಮುಖಂಡರ ಮತ್ತು ಜನಪ್ರತಿನಿಧಿಗಳ ಸಭೆ...

Congress: ಗೊಡ್ಸೆ ವಿಚಾರಧಾರೆ ಹೊಂದಿರುವವರು ಗಾಂಧಿ ತತ್ವ ಒಪ್ಪುವುದಿಲ್ಲ- ರಣದೀಪ್ ಸುರ್ಜೆವಾಲಾ

Political News: ಗೋಡ್ಸೆ ವಿಚಾರಧಾರೆ ಹೊಂದಿರುವ ಜನರು ಗಾಂಧಿ ತತ್ವ ಒಪ್ಪಲು ಸಾದ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಯಾವತ್ತಿಗೂ ಸಂವಿಧಾನದ ವಿರೋಧಿ ನೀತಿ ಅನ್ನುಸರಿತ್ತಾ ಬಂದಿದೆ. ಬಿಜೆಪಿ ಸಮಾಜಿಕ ನ್ಯಾಯದ ವಿರುದ್ಧ ಕೆಲಸ‌ ಮಾಡುತ್ತದೆ. ಮೋದಿ ಮತ್ತು ಬಿಜೆಪಿ ಕಾಂಗ್ರೆಸ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img