Wednesday, July 15, 2026

karnataka tv updates

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್

Dharwad News: ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 ರಂದು ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿನಗರದಲ್ಲಿ‌ ಮನೆಯ...

ಬಾಲಕಿಯನ್ನು ಪುಸುಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿ ಅರೆಸ್ಟ್: ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಬಡ ಯುವತಿಯರನ್ನೇ ಟಾರ್ಗೆಟ್ ಮಾಡಿ ಪ್ರೀತಿಸುವ ನೆಪದಲ್ಲಿ ಹಣದ ಆಮಿಷವನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋವನ್ನು ಸೆರೆ ಹಿಡಿದು ಬೆದರಿಕೆ ಹಾಕುತ್ತಿದ್ದ ವಿಕೃತ ಕಾಮಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ...

ಸಭೆಯಲ್ಲಿ ಸೂರ್ಜೇವಾಲ ಮತ್ತು ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಮಾತಿನ ಜಟಾಪಟಿ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಸದ್ಯದಲ್ಲೇ ನಡೆಯಲಿರುವ 1924ರ ಎಐಸಿಸಿ ಅಧಿವೇಶನದ ನೂರು ವರ್ಷಗಳ ನೆನಪಿನ ಅಂಗವಾಗಿ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಎಂಬ ಸಮ್ಮೇಳನ ನಡೆಯಲಿದೆ. ಜ. 17ರಂದು ಅದರ ಪೂರ್ವಭಾವಿ ಸಭೆ ನಡೆಯಿತು. ಆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್...

Movie News: ಕನ್ನಡ ಶಾಲೆ ನೆನಪಿಸಿಕೊಂಡ ತಲೈವಾ ಬೆಂಗಳೂರಿನ ಬಾಲ್ಯಕ್ಕೆ ಜಾರಿದ ಬಾಷಾ

Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...

Advocate V Manjunath: ಆಸ್ತಿಯನ್ನ ಉಳಿಸಿಕೊಳ್ಳೋದು ಹೇಗೆ? ಕಾನೂನಿನಲ್ಲಿದೆ ಮಹಾ ಅಸ್ತ್ರ!

Advocate V Manjunath: ಇಂದಿನ ಕಾಲದಲ್ಲಿ ಆಸ್ತಿ ಮಾಡಿಕೊಳ್ಳೋದು ಎಷ್ಟು ಕಷ್ಟವೋ, ಅದನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಕಷ್ಟ. ಹಾಗಾಗಿ ಅಡ್ವೋಕೇಟ್ ಮಂಜುನಾಥ್ ಅವರು, ನಾವು ಯಾವ ರೀತಿ ಆಸ್ತಿಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಒಂದು ಮನೆಯಲ್ಲಿ ಯಾರಾದರೂ ಬಾಡಿಗೆಗೆ ಇದ್ದರೆ, ಅವರು ಇನ್ನು ಬಾಡಿಗೆ ಕೊಡುವುದಿಲ್ಲ, ನೀವು ಬೇರೆ ಮನೆ ನೋಡಿಕೊಳ್ಳಿ ಎಂದರೂ...

Bollywood News: ಅಪಘಾತದಲ್ಲಿ 23 ವರ್ಷ ವಯಸ್ಸಿನ ಧಾರಾವಾಹಿ ನಟನ ದರ್ಮರಣ

Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್‌, ಆಡಿಷನ್‌ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್‌ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಟ್ರಕ್ ವಶಕ್ಕೆ ಪಡೆದಿರುವ...

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ ಮುಖಂಡರಾಗಿದ್ದರು. ಕೂವೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ರಮೇಶ್ ಗೌಡ ಅವರ ಏಕೈಕ ಪುತ್ರನಾದ ಚೇತನ್ ವಿವಾಹಿತರಾಗಿದ್ದರು. ಅವರಿಗೆ ಇಬ್ಬರು ಪುಟ್ಟ ಪುಟ್ಟ ಮಕ್ಕಳೂ ಇದ್ದಾರೆ. ಬೆಳಿಗ್ಗೆ ಹೊತ್ತು...

Investment: 1 ಕೋಟಿ ಗಳಿಸಬೇಕಾದರೆ ಯಾವ ವಯಸ್ಸಿನಲ್ಲಿ ಎಷ್ಟು ಹೂಡಿಕೆ ಮಾಡಬೇಕು..?

Investment News: ಶೇರು ಮಾರುಕಟ್ಟೆ ತರಬೇತುದಾರರಾದ ಡಾ. ಭರತ್ ಚಂದ್ರ ಅವರು ಈಗಾಗಲೇ ಹಣ ಹೂಡಿಕೆ ಮಾಡುವ ಬಗ್ಗೆ ಹಲವಾರು ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ನಮಗೆ 1 ಕೋಟಿ ರೂಪಾಯಿ ಗಳಿಸಬೇಕು ಎಂದರೆ, ನಾವು ಯಾವ ವಯಸ್ಸಿನಿಂದ, ಎಷ್ಟು ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಇಂದಿನ ಕಾಲದಲ್ಲಿ ಹಣ...

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img