Health Tips: ಮೊದಲೆಲ್ಲ ಮಾನಸಿಕ ಒತ್ತಡ ಅನ್ನೋದು ಇರ್ತಾನೇ ಇರಲಿಲ್ಲ. ಕೆಲವೇ ಕೆಲವರು ಮಾತ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದರು. ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದರು. ಇದೀಗ ಟೆಕ್ನಾಲಜಿ ಮುಂದುವರೆದಂತೆ, ಕೆಲಸದ ಒತ್ತಡ, ಸಂಬಂಧದ ಒತ್ತಡ, ಆರ್ಥಿಕ ಒತ್ತಡಗಳೆಲ್ಲ ಹೆಚ್ಚಾಗಿ, ಹೆಚ್ಚಿನ ಜನರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಹಾಗಾದ್ರೆ ಮಾನಸಿಕ ಒತ್ತಡಕ್ಕೆ ನಾವು ಒಳಗಾಗುತ್ತಿದ್ದೇವೆ...
Evening Snacks: ಸಂಜೆ ಹೊತ್ತು ಚಹಾ ಕುಡಿಯುವ ಸಮಯದಲ್ಲಿ ಏನಾದರೂ ಕ್ರಿಸ್ಪಿಯಾಗಿ ತಿಂಡಿ ತಿನ್ನಬೇಕು ಅಂತಾ ಅನ್ನಿಸೋದು ಸಹಜ. ಆದೆರ ಅದು ಕ್ರಿಸ್ಪಿಯಾಗಿಯೂ, ಖಾರ ಖಾರವಾಗಿಯೂ, ಆರೋಗ್ಯವಾಗಿಯೂ ಇರಬೇಕು ಅಂದ್ರೆ, ಆ ತಿಂಡಿಯನ್ನು ನೀವು ಮನೆಯಲ್ಲೇ ತಯಾಾರಿಸಿ ತಿನ್ನಬೇಕು. ಅಂಥದ್ದೇ ಒಂದು ರೆಸಿಪಿ ಬಗ್ಗೆ ನಾವಿಂದು ಹೇಳಲಿದ್ದೇವೆ.
1 ಕಪ್ ಸ್ವೀಟ್ ಕಾರ್ನ್, 1 ಕ್ಯಾರೆಟ್...
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ದರೋಡೆ ಮಾಡಲು ನುಗ್ಗಿದ ದರೋಡೆಕೋರ, ಸೈಫ್ಗೆ ಚಾಕು ಇರಿದು, ಪರಾರಿಯಾಗಿದ್ದಾನೆ. ಸದ್ಯ ಸೈಫ್ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೈಫ್ರನ್ನು ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ನುಗ್ಗಿದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು,...
Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ನಾವು ಹೇಗೆ ಜೀವಿಸುತ್ತೇವೆ. ನಮ್ಮ ಮನಸ್ಥಿತಿ ಹೇಗಿರುತ್ತದೆ. ಅದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಅಂತಲೂ ಚಾಣಕ್ಯರು ಹೇಳುತ್ತಾರೆ. ಅದರಲ್ಲೂ ನಾವು ಕೆಲಸವನ್ನು ಗೌರವಿಸಿದರೆ, ನಮಗೆ ಯಶಸ್ಸು, ಹಣ, ಎಲ್ಲೂ ಸಿಗುತ್ತದೆ ಅಂತಾರೆ ಚಾಣಕ್ಯರು. ಹಾಾಗಾದ್ರೆ...
Spiritual: ವಿವಾಹವಾದ ಬಳಿಕ ಒಂದಲ್ಲ ಒಂದು ಸಮಸ್ಯೆ ಬಂದೇ ಬರುತ್ತದೆ. ಆರ್ಥಿಕ ಪರಿಸ್ಥಿತಿ, ಸುಖ ದಾಂಪತ್ಯ, ನೆಮ್ಮದಿ ಹೀಗೆ ಎಲ್ಲ ವಿಷಯದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಬರುತ್ತದೆ. ಈ ಕಷ್ಟ ಬರಲು ಕಾರಣವೇನು ಅಂದ್ರೆ, ಗೊತ್ತಿಲ್ಲದೇ ಪತ್ನಿ ಮಾಡುವ ತಪ್ಪು. ಹಾಗಾದ್ರೆ ಮಹಿಳೆಯರು ಮಾಡಬಾರದ ತಪ್ಪುಗಳು ಅಂದ್ರೆ ಯಾವುದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...
Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...
Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಹಾಕಿರುವ ಘಟನೆ ಖಂಡಿಸಿ ಹಾಗೂ ಹೇಯ್ ಕೃತ್ಯ ಮಾಡಿದ ಕಿರಾತಕನ ವಿರುದ್ಧ ಸೇರಿ ಗೋ ಹಿಂಸೆ ಮಾಡುಔರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿಗೋ ರಕ್ಷಕರು ಸೇರಿ ಗೋ ಮಾತೆ ಪ್ರಿಯರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ನಗರದ...