Wednesday, July 15, 2026

karnataka tv updates

Spiritual: ಒಬ್ಬರನ್ನು ನಂಬುವ ಮುನ್ನ ಈ ವಿಚಾರ ಗಮನದಲ್ಲಿರಲಿ ಅಂತಾರೆ ಚಾಣಕ್ಯರು

Chanakya Neeti: ನಮ್ಮ ಜೀವನದಲ್ಲಿ ಹಲವರು ಬರುತ್ತಾರೆ. ಕೆಲವರು ಜೀವನದಲ್ಲಿ ಕೊನೆಯವರೆಗೂ ಜೊತೆಯಾಗಿರುತ್ತಾರೆ. ಮತ್ತೆ ಕೆಲವರು ಅರ್ಧಕ್ಕೆ ಹೊರಟು ಹೋಗುತ್ತಾರೆ. ಇದರಲ್ಲೂ ಕೆಲವರು ಹಾಗೇ ಹೋಗುತ್ತಾರೆ. ಮತ್ತೆ ಕೆಲವರು ಮೋಸ ಮಾಡಿ, ಪಾಠ ಕಲಿಸಿ ಹೋಗುತ್ತಾರೆ. ಹಾಗಾಗಿ ಚಾಣಕ್ಯರು ಯಾರನ್ನಾದರೂ ನಂಬುವ ಮುನ್ನ ಕೆಲ ವಿಚಾರಗಳನ್ನು ಗಮನದಲ್ಲಿ ಇರಿಸಿ ಎಂದು ಹೇಳಿದ್ದಾರೆ. ಅದು ಯಾವ...

Spiritual : ಮದುವೆಗೂ ಮುನ್ನ ಅರಿಶಿನ ಶಾಸ್ತ್ರ ಮಾಡುವುದೇಕೆ..?

Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ RSS, ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು: ಸಿಎಂ

Political News: ಸದಯ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ೊಜತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

ಮುಡಾ ಪ್ರಕರಣ ವಿಚಾರಣೆ ಜ.27ಕ್ಕೆ ಮುಂದೂಡಿಕ್ಕೆ: ಧಾ. ಹೈಕೋರ್ಟ್ ಆದೇಶ, ಸಿಎಂಗೆ ತಾತ್ಕಾಲಿಕ ರಿಲೀಫ್

Political News: ಮುಡಾ ಹಗರಣವನ್ನು ಲೋಕಾಯುಕ್ತ ಬಿಟ್ಟು ಸಿಬಿಐಗೆ ಕೊಡಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದ್ದು, ಸಿಎಂ ಸಿದ್ದರಾಮಯ್ಯವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.‌ ಹೌದು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಬೆಂಗಳೂರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರು ಹೈಕೋರ್ಟ್‌ ನ್ಯಾಯಮೂರ್ತಿಗಳು...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....

Sandalwood News: ಹಾಸ್ಯ ನಟ ಸರಿಗಮ ವಿಜಿ ಇನ್ನಿಲ್ಲ

Sandalwood News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ನಟ, ರಂಗಕರ್ಮಿ ಸರಿಗಮ ವಿಜಿ (76) ನಿಧನರಾಗಿದ್ದಾರೆ. ವಾರದ ಹಿಂದೆಯಷ್ಟೆ ಅವರನ್ನು ಯಶವಂತಪುರ ಬಳಿಯ ಮಣಿಪಾಲ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ವಿಜಿ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಅವರು ಯಶವಂತಪುರದ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

ಜನವರಿ 16ಕ್ಕೆ ಇಂಟರ್‌ನೆಟ್ ಬಂದ್ ಆಗತ್ತಾ..? ಹೀಗೆ ಭವಿಷ್ಯ ನುಡಿದಿದೆ ಸಿಂಪ್ಸನ್ಸ್ ಕಾರ್ಟೂನ್

International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ ಇತ್ತೀಚಿನ ದಿನಗಳಲ್ಲಿ ಸತ್ಯವಾಗುತ್ತಿದೆ. ಈ ಕಾರ್ಟೂನ್ ಶೋನಲ್ಲಿ ಕೊರೋನಾ ರೋಗದ ಬಗ್ಗೆ ಮಾಹಿತಿ ನೀಡಲಾಗಿತ್ತು. ಒಂದು ರೋಗ ಬಂದು, ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ ಎಂದು ಆ ಕಾರ್ಟೂನ್‌ನಲ್ಲಿ ತೋರಿಸಲಾಗಿತ್ತು....

Jarkhand News: ಸಾಕು ನಾಯಿಯ ಹುಟ್ಟುಹಬ್ಬಕ್ಕೆ 5 ಲಕ್ಷ ಖರ್ಚು ಮಾಡಿದ ಮಹಿಳೆ

Jarkhand News: ಮೊದಲೆಲ್ಲ ಮನುಷ್ಯನ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಇದ್ದಲ್ಲಿ, ಅಲೆದು ಅಲೆದು ಚಪ್ಪಲಿ ಸವೆದು, ಕೆಲಸ ಸಿಗದ ಸಮಯದಲ್ಲಿ, ಜನ ಅವನನ್ನು ನೋಡಿ, ನಾಯಿ ಪಾಾಡಾಾಗಿದೆ ಅವನದ್ದು ಎಂದು ಹೇಳುತ್ತಿದ್ದರು. ಆದರೆ ಈ ನಾಯಿ ಮನುಷ್ಯನ ಜೀವನವನ್ನೂ ಮೀರಿ ಬದುಕುತ್ತಿದೆ. ಅದಕ್ಕಾಗಿ ಕೆಲವರು, ಹುಟ್ಟಿದರೆ, ಶ್ರೀಮಂತರ ಮನೆ ನಾಯಿಯಾಗಿ ಹುಟ್ಟಬೇಕು ಅಂತಾ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img