Wednesday, July 15, 2026

karnataka tv updates

ನಟ ವಿಶಾಲ್‌ಗೆ ಹೀಗಾಗಿದ್ದು ನೋಡಿ ಭಾರೀ ಖುಷಿಯಾಯಿತು: ಖ್ಯಾತ ಗಾಯಕಿ ಸುಚಿತ್ರಾ

Movie News: ತಮಿಳು ನಟ ವಿಶಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮೈಕ್ ಹಿಡಿಯುವುದಕ್ಕೂ ಒದ್ದಾಡಿದ್ದು, ನಡುಗುವ ಸ್ಥಿತಿಯಲ್ಲಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನು ಕಂಡು ವಿಶಾಲ್ ಫ್ಯಾನ್ಸ್, ನಮ್ಮ ನೆಚ್ಚಿನ ನಟನಿಗೆ ಇದೇನಾಯಿತು..? ಮುಖವೆಲ್ಲ ಬಾತುಕೊಂಡು, ಮೈ ಕೈಯಲ್ಲಿ ಶಕ್ತಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸದ್ಯ ಕ್ಲಾರಿಟಿ ಸಿಕ್ಕಿದ್ದು, ಇದು ವೈರಲ್ ಜ್ವರವಾಗಿದ್ದು,...

Political News: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಭರವಸೆ ಇದೆ: ವಿನಯ್ ಗುರೂಜಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...

Sandalwood News: ಮ್ಯಾಕ್ಸ್ ಬಂದ್ಮೇಲೆ UI ಕಲೆಕ್ಷನ್ ಬಿತ್ತಾ! ಬಾಕ್ಸಾಫೀಸ್ ಲೆಕ್ಕ ಸುಳ್ಳಾ?

Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿ ಬಾಲಕ ತ್ರಿಶಾಲ್ ಆತ್ಮಹ*ಗೆ ಶರಣು

Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ....

Bollywood News: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ವಿರೋಧಿಸಿದ ನಟಿ ದೀಪಿಕಾ

Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...

National News: ಏಮ್ಸ್ ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್

National News: ತಿಹಾರ್‌ ಜೈಲಿನಲ್ಲಿ ಬಂಧಿತನಾಗಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಛೋಟಾ ರಾಜನ್, ಇದೀಗ ಸೈನಸ್ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ತಾರಕಕ್ಕೇರಿದ್ದು, ಆಪರೇಷನ್ ಮಾಡಬೇಕೆಂದು ಹೇಳಲಾಗಿದೆ. ಈ ಕಾರಣಕ್ಕೆ ಛೋಟಾ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳ ಕಾಲ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜನ್...

Web News: ವಿಮಾನಯಾನ ಮಾಡುವ ಮುನ್ನ ಈ ಎಚ್ಚರಿಕೆ ವಹಿಸಿ

Web News: ವಿಮಾನಯಾನ ಮಾಡುವುದಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಬೇರೆ ಬೇರೆ ರಾಜ್ಯ, ದೇಶ ಸುತ್ತುವುದಂದ್ರೆ ಈಗಿನ ಕಾಲದ ಜನರಿಗಂತೂ ಖುಷಿಯೋ, ಖುಷಿ. ಆದರೆ ಈ ಖುಷಿ ನಡುವೆ ನೀವು ಕೆಲವೊಂದಿಷ್ಟು ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಇದರಿಂದ ನೀವು ಕೆಲ ನಷ್ಟಗಳಿಂದ ತಪ್ಪಿಸಿಕೊಳ್ಳಬಹುದು. ಮೊದಲನೇಯ ವಿಷಯ ನಿಮ್ಮ ಬ್ಯಾಾಗ್, ಟ್ರಾಲಿ ಚೆಕಿಂಗ್‌ಗೆ ಕಳುಹಿಸುವ ಮುನ್ನ ಅದರ...

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...

Crime News: ಕುಸುಗಲ್ ಗ್ರಾಮದಲ್ಲಿ ದಂಪತಿಗಳ ಬರ್ಬರ್ ಹ*…

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ. ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...

ವೈಕುಂಠ ಏಕಾದಶಿ ಆಚರಣೆ: ಕಾಶಿಮಠ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

Hubli News: ಹುಬ್ಬಳ್ಳಿ: ವೈಕುಂಠ ಏಕಾದಶಿ ಆಚರಣೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜೋರಾಗಿದೆ. ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿಯಲ್ಲಿರುವ ಕಾಶಿಮಠ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ರೀತಿಯಲ್ಲಿ ಅಲಂಕಾರ ಮಾಡುವ ಮೂಲಕ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಲಾಯಿತು. ವೈಕುಂಠ ಏಕಾದಶಿಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಉಪವಾಸ ಮಾಡುವುದರ ಜೊತೆಗೆ ದೇವರ ಆರಾಧನೆಯೊಂದಿಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಾಶಿಮಠದ ವೆಂಕಟೇಶ್ವರ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img