Monday, October 2, 2023

karnataka tv

ಸೀಬೆ ಹಣ್ಣಿನ ಸೇವನೆಯಿಂದ ಎಂಥೆಂಥ ಅತ್ಯುತ್ತಮ ಆರೋಗ್ಯ ಲಾಭಗಳಾಗುತ್ತದೆ ಗೊತ್ತಾ..? ಭಾಗ 2

Health Tips: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು, ಸೀಬೆ ಹಣ್ಣಿನ ಸೇವನೆಯಿಂದಾಗುವ 8 ಲಾಭಗಳಲ್ಲಿ, 4 ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಐದನೇಯದಾಗಿ ಸೀಬೆಹಣ್ಣಿನ ಸೇವನೆಯಿಂದ ದೇಹದ ತೂಕ ಇಳಿಯುತ್ತದೆ. ತೂಕ ಇಳಿಸಲು ಬಯಸುವವರು, ತಮ್ಮ ಡಯಟ್ ಲೀಸ್ಟ್‌ನಲ್ಲಿ...

ಸೀಬೆ ಹಣ್ಣಿನ ಸೇವನೆಯಿಂದ ಎಂಥೆಂಥ ಅತ್ಯುತ್ತಮ ಆರೋಗ್ಯ ಲಾಭಗಳಾಗುತ್ತದೆ ಗೊತ್ತಾ..? ಭಾಗ 1

Health Tips: ರುಚಿಕರವಾದ ಮತ್ತು ಆರೋಗ್ಯಕರವಾದ ಹಣ್ಣುಗಳಲ್ಲಿ ಸೀಬೆ ಹಣ್ಣು ಕೂಡ ಒಂದು. ಅದೇ ರೀತಿ ಸೀಬೆ ಹಣ್ಣಿನಲ್ಲಿ ಹಲವು ಆರೋಗ್ಯಕರ ಗುಣಗಳಿರುವ ಕಾರಣಕ್ಕೆ, ವಾರಕ್ಕೆ ಮೂರರಿಂದ ನಾಲ್ಕು ಸೀಬೆ ಹಣ್ಣು ತಿಂದರೂ ಉತ್ತಮ. ಹಾಗಾದ್ರೆ ಸೀಬೆಹಣ್ಣಿನಲ್ಲಿರುವ ಆರೋಗ್ಯಕರ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮಳೆಗಾಲದಲ್ಲಿ ಬರುವ ಸೀಸನಲ್ ಫ್ರೂಟ್ ಆಗಿರುವ ಸೀಬೆ ಹಣ್ಣನ್ನು...

ಈ ಚಟ್ನಿ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ..

Health Tips: ಸಾಮಾನ್ಯವಾಗಿ ಚಟ್ನಿ ಅಂದ್ರೆ, ಅದು ರುಚಿಯಾಗಿ, ಖಾರಾ, ಹುಳಿ, ಉಪ್ಪಿನಿಂದ ಕೂಡಿದ ಪದಾರ್ಥವಾಗಿರುತ್ತದೆ. ಇಡ್ಲಿ, ದೋಸೆ, ಕೆಲವೊಮ್ಮೆ ಚಾಟ್ಸ್‌ ಜೊತೆ ಚಟ್ನಿ ಟೇಸ್ಟ್ ಮಾಡಲಾಗತ್ತೆ. ಆದರೆ ನಾವಿಂದು ಹೇಳುವ ಚಟ್ನಿಯನ್ನು ನೀವು ಮಾಡಿ, ಸೇವಿಸಿದರೆ, ಅದರಿಂದ ಹಲವು ಆರೋಗ್ಯ ಲಾಭಗಳಾಗಲಿದೆ. ಹಾಗಾದ್ರೆ ಇದು ಯಾವ ಚಟ್ನಿ..? ಇದನ್ನು ತಯಾರಿಸೋದು ಹೇಗೆ..? ಇದರ...

ಕುತ್ತಿಗೆಯ ಭಾಗ ಕಪ್ಪಾಗಿದ್ದಲ್ಲಿ, ಈ ಹೋಮ್ ರೆಮಿಡಿ ಬಳಸಿ..

Health Tips: ನಾವು ಬರೀ ಮುಖದ ಸೌಂದರ್ಯಕ್ಕಷ್ಟೇ ಗಮನ ಕೊಡುವುದಲ್ಲ. ಕೈ ಕಾಲು, ಕೂದಲು, ಕುತ್ತಿಗೆ, ಉಗುರು ಎಲ್ಲದರ ಸೌಂದರ್ಯಕ್ಕೂ ಮಾನ್ಯತೆ ಕೊಡಬೇಕಾಗುತ್ತದೆ. ಆಗಲೇ ನಾವು ಸಂಪೂರ್ಣವಾಗಿ ಚೆಂದಗಾಣಿಸಲು ಸಾಧ್ಯವಾಗೋದು. ಹಾಗಾಗಿ ನಾವಿಂದು ಕುತ್ತಿಗೆಯ ಭಾಗ ಕಪ್ಪಾಗಿದ್ದಲ್ಲಿ ಯಾವ ಹೋಮ್ ರೆಮಿಡಿ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಒಂದು ಟೇಬಲ್ ಸ್ಪೂನ ಕಡಲೆ ಹಿಟ್ಟು, ಅರ್ಧ...

ವಿಶೇಷ ಚೇತನರ ಬದುಕು, ಬವಣೆ ಹಾಗೂ ಸಾಧನೆ ಕಂಡು ಭಾವುಕರಾದ ಸಚಿವ ಸಂತೋಷ್ ಲಾಡ್

Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...

ಪ್ರತೀ ದಿನ ಒಂದು ಕಾಡು ನೆಲ್ಲಿಕಾಯಿ ತಿಂದರೆ, ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

Health Tips: ಕಾಡು ನೆಲ್ಲಿಕಾಯಿ ರುಚಿಯಾಗಿರುವುದಿಲ್ಲ. ಆದರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರ ಸೇವನೆಯಿಂದ ಆರೋಗ್ಯಕ್ಕೆ ತುಂಬಾ ಲಾಭವಿದೆ. ಹಾಗಾದ್ರೆ ಪ್ರತೀ ದಿನ ಒಂದು ಕಾಡು ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ. ಮೊದಲ ಲಾಭವೆಂದರೆ, ಕಾಡು ನೆಲ್ಲಿಕಾಯಿ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ಜ್ವರ, ಕೆಮ್ಮು,...

ಡಿಸಿಎಂ ಆಗ್ತಾರಾ ಜಗದೀಶ್ ಶೆಟ್ಟರ್? ಸಿಎಂಗೆ ಪತ್ರ ಬರೆದಿದ್ಯಾರು?

Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....

ಪೌರ ಕಾರ್ವಿುಕರಿಂದ ಬಾಯಿ ಬಡಿದುಕೊಂಡು ಪ್ರತಿಭಟನೆ..!

Hubballi News: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಲಬೋ ಲಬೋ ಎಂದು ಬಾಯಿ ಬಡದುಕೊಂಡು ಪ್ರತಿಭಟಿಸುತಿದ್ದು, ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ...

12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..

Hubballi News: ಹುಬ್ಬಳ್ಳಿ: ಯುವಕರಿಬ್ಬರು 12 ಗಂಟೆಯಲ್ಲಿ 120 ಕಿಮೀ ಯಲ್ಲಮ್ಮ ಗುಡ್ಡದವರಿಗೆ ಪಾದಯಾತ್ರೆ ನಡೆಸಿ ಹರಕೆ ತೀರಿಸಿದ್ದಾರೆ. ಕಲಘಟಗಿ ತಾಲೂಕಿನ ಜಿ ಬಸವನಕೊಪ್ಪ ಗ್ರಾಮದ ಯುವಕರೇ ಸಾಧನೆ ಮಾಡಿದವರು. ಹರಕೆಯಂತೆ ಗ್ರಾಮದ ಮಹಾಂತೇಶ್ ಹಾಗೂ ಗಂಗಪ್ಪ ಗಿರೆಪ್ಪಗೌಡ ಎಂಬ ಇಬ್ಬರು ಯುವಕರು ಯಲ್ಲಮ್ಮನಗುಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದರು.‌ ಇಬ್ಬರು ಯುವಕರು ಕೇವಲ 12 ಗಂಟೆಯಲ್ಲಿ ಗ್ರಾಮದಿಂದ...

7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!

political news: ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಆಗಿದೆ ಎಂಬ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನ ಕಡೆಗಣನೆ ಮಾಡಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...
- Advertisement -spot_img

Latest News

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ...
- Advertisement -spot_img