Tuesday, September 8, 2026

karnataka tv

ಸುದ್ದಿಯಾಗಲು, ಜನರ ಭಾವನೆಗಳನ್ನು ಕೆರಳಿಸಲು ಮಾತ್ರ RSS ಬಗ್ಗೆ ಮಾತನಾಡಲಾಗುತ್ತಿದೆ: ಮಾ. ನಾಗರಾಜ್

Hubli News: ಆರ್‌ಎಸ್‌ಎಸ್‌ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಮಾ. ನಾಗರಾಜ್ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್ ಕಳೆದ 100 ವರ್ಷಗಳಿಂದ ಯುವಕರನ್ನು ರಾಷ್ಟ್ರಪ್ರೇಮಿಗಳಾಗಿ ರೂಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ವಿಚಾರ ಮಾತನಾಡಲು ಸಾಧ್ಯವಾಗದೆ ಇಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ...

Haveri News: ಯಳವಟ್ಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ಆರೋಪ

Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ. ಇದರ ಜೊತೆಗೆ ಕೆರೆ ಏರಿ ರಸ್ತೆಗೆ...

Dharwad News: ಪರಸಾಪುರ SC/ST ಕಾಲೋನಿಗಿಲ್ಲ ಮೂಲಭೂತ ಸೌಕರ್ಯ

Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ ಅಂಬೇಡ್ಕರ್ ನಗರ SC/ST ಕಾಲೋನಿಯ ಅವ್ಯವಸ್ಥೆ ಇದಕ್ಕೆ ಸಾಕ್ಷಿಯಾಗಿದೆ. ರಸ್ತೆಯಿಲ್ಲ, ಗಟಾರ್ ವ್ಯವಸ್ಥೆಯಿಲ್ಲ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಇಲ್ಲಿನ ಜನರು ಸಂಕಷ್ಟದ ಜೀವನ ನಡೆಸುವಂತಾಗಿದೆ. ಹಲವು...

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ ಎಂಬ ಆರೋಪ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಇಲ್ಲಿ ಯಾವುದೇ ಪುಷ್ಕರಣಿ ಇರಲಿಲ್ಲ, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ....

Haveri: ಅಪರೂಪದ ಖಾಯಿಲೆಯಿಂದ ವ್ಹೀಲ್‌ಚೇರ್ ಹಿಡಿದಿದ್ದ ಯುವತಿ- ರಾಯರ ಪವಾಡದಿಂದ ಚೇತರಿಕೆ

Haveri News: ಹಾವೇರಿ: ರಾಯರ ಕೃಪೆ ಇದ್ದರೆ ಮನದಲ್ಲಿ ಅಂದುಕ``ಂಡ ಎಲ್ಲ ಕೆಲಸಗಳೂ ಈಡೇರುತ್ತದೆ. ಎಲ್ಲ ಕಷ್ಟಗಳು ಪರಿಹಾರವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಇಲ್ಲಿ 1 ಪ್ರಕರಣದಲ್ಲಿ ರಾಯರ ಪವಾಡದಿಂದ ಓರ್ವ ವಿದ್ಯಾರ್ಥಿನಿ ಬದುಕುಳಿದಿದ್ದಾಳೆ. ನೆಗಳೂರು ಗ್ರಾಮದ ಶಿವಪ್ಪ ನೆಗಳೂರು ಅವರ ಪುತ್ರಿ ನಿವೇದಿತಾ ಗದಗನಲ್ಲಿ MBBS ಫೈನಲ್ ಇಯರ್ ಓದುತ್ತಿದ್ದಳು. ಈಕೆ...

Hubli News: ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಹೊಸ ಬಲ

Hubli News: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಇದೀಗ ಮತ್ತೊಂದು ಮಹತ್ವದ ಮುನ್ನಡೆ ಸಿಕ್ಕಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಿಶೇಷ ರೈಲ್ವೆ ಯೋಜನೆ ಎಂದು ರೈಲ್ವೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರಿಂದ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಮತ್ತೆ ಕಾರ್ಯಗತಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ. ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ...

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ...

Haveri News: ಹದಗೆಟ್ಟ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ

Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ ಅಂಗನವಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಬೆಳಕಿಗೆ ಬಂದಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಕ್ಕಳು ಪ್ರತಿದಿನ ಅಂಗನವಾಡಿಗೆ ಹೋಗಿ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು...

Haveri News: ಹಾನಗಲ್‌ನಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ

Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ....

Hubli News: ಬಾಲಕನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ..

Hubli News: ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ದಾಳಿ ಮಾಡುವ ಎದೆ ಝಲ್ ಎನ್ನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. ಅಜಾನ್...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img