Wednesday, September 16, 2026

karnataka tv

Life lesson: ಬೆಡ್ ಮೇಲೆ ಕುಳಿತು ಆಹಾರ ಸೇವಿಸಬೇಡಿ ಅಂತಾ ಹಿರಿಯರು ಹೇಳೋದ್ಯಾಕೆ..?

Life lesson: ನೀವು ಮನೆಯಲ್‌ಲಿ ಬೆಡ್ ಮೇಲೆ ಕುಳಿತ ಊಟ ಮಾಡಿದ್ರೆ ಅಥವಾ ಆಹಾರ ಸೇವಿಸಿದರೆ, ನಿಮ್ಮ ಮನೆಯ ಹಿರಿಯರು ನಿಮಗೆ ಬೈದಿರಬಹುದು. ಬೆಡ್ ಮೇಲೆ ಕುಳಿತು ಊಟ ಮಾಡಬೇಡಾ, ಮನೆಗೆ ದರಿದ್ರ ಸಂಭವಿಸುತ್ತೆ ಅಂತಾ. ಹಾಗೆ ಹೇಳುವುದರ ಹಿಂದೆ 1 ಕಾರಣವೂ ಇದೆ. ಆ ಕಾರಣ ವಿವರಿಸಿದರೆ, ಅದನ್ನು ಅರಿಯುವ ಶಕ್ತಿ ಮಕ್ಕಳ...

ಲೈವ್ ಬಂದು ಕರ್ನಾಟಕ ಜನತೆಗೆ ಧನ್ಯವಾದ ಅರ್ಪಿಸಿದ ಬಿಗ್‌ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ

Bigg Boss: ಸದ್ಯ ಬಿಗ್‌ಬಾಸ್ ರನ್ನರ್ ಅಪ್ ಆಗಿರುವ ರಕ್ಷಿತಾ, ಸೋಶಿಯಲ್ ಮೀಡಿಯಾದಲ್ಲಿ ಲೈವ್‌ಗೆ ಬಂದು, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಕಂಟಿನ್ಯೂ ಆಗಿ ಸಂದರ್ಶನದಲ್ಲಿ ಭಾಗಿಯಾಗಿರುವ ರಕ್ಷಿತಾಳಿಗೆ ಗಂಟಲಿನ ಸಮಸ್ಯೆ ಉಂಟಾಗಿದ್ದರೂ ಕೂಡ, ಆಕೆ ತುಂಬಾ ಮಾತನಾಡಿದ್ದಾರೆ. ನಾನು ಬಿಗ್‌ಬಾಸ್ ಮನೆಯಲ್ಲಿರುವಾಗ ನನಗೆ ನೀವೆಲ್ಲಾ ಇಷ್ಟು ಪ್ರೀತಿ ನೀಡಿದ್ದೀರೆಂದು ತಿಳಿದಿರಲಿಲ್ಲ. ಇಷ್ಟು ಪ್ರೀತಿ ಮಾಡ್ತೀರಾ ನೀವು...

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಜೋಡಿ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ ಆಂಧ್ರಪ್ರದೇಶದಲ್ಲಿ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯ  ಹೆಸರು, ರಾಜ್ಯ ಬದಲಾಯಿಸಿದರೂ ಸಿಕ್ಕಿಬಿದ್ದಿದ್ದು ಹೇಗೆ ಡಬಲ್ ಮ*ರ್ ಅಪರಾಧಿ..? 29 ವರ್ಷಗಳ ಹಿಂದೆ ಮಂಗಳೂರಿನ ಊರ್ವದಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಪೋಲೀಸರು ದಂಡುಪಾಳ್ಯ ಗ್ಯಾಂಗ್‌ನ ಸದಸ್ಯನನ್ನು ಬಂಧಿಸಿದ್ದಾರೆ. 55 ವರ್ಷದ ಚಿಕ್ಕಹನುಮ ಅಲಿಯಾಸ್...

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ ಕಲೆ. ಅದಕ್ಕೆ ಅದರದ್ದೇ ಆದ ಬೆಲೆ ಇದೆ. ಆದರೆ ಇಲ್ಲೋರ್ವ ಭರತನಾಟ್ಯ ಕಲಾವಿದೆ. ಕಲೆಗೆ ಇರುವ ಬೆಲೆ ಮತ್ತು ಕಲಾವಿದರಿಗೆ ಇರುವ ಬೆಲೆ ಮರೆತು. ಶೂ ಪ್ರಮೋಟ್ ಮಾಡಲು,...

ಪರೀಕ್ಷೆ ಸಮಯದಲ್ಲಿ ಕೆಲವರು ಮಕ್ಕಳಿಗೆ ಮೊಟ್ಟೆ ಸೇವಿಸಲು ಯಾಕೆ ಬಿಡುವುದಿಲ್ಲ..?

Web Story: ಪರೀಕ್ಷೆ ಅಂದ್ರೆ ಸಾಕು ಕೆಲ ಮಕ್ಕಳಿಗೆ ಸಂತಸ, ಇನ್ನು ಕೆಲ ಮಕ್ಕಳಿಗೆ ಹೆದರಿಕೆ. ಸಂತಸ ಏಕೆ ಎಂದರೆ, ಅಂಥ ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಉಳ್ಳವರು. ತಾನು ಈ ಬಾರಿ ಚೆನ್ನಾಗಿ ಪರೀಕ್ಷೆ ಬರೆದು, ಉತ್ತಮ ಅಂಕ ಗಳಿಸಲೇಬೇಕು ಎನ್ನುವಂಥವರು. ಹೆದರಿಕೆ ಉಳ್ಳವರು, ತಾನು ಓದಿದ್ದು ಸಾಕೋ ಇಲ್ಲವೋ, ಪರೀಕ್ಷೆಯಲ್ಲಿ ತಿಳಿಯದ ವಿಷಯಗಳ...

Bigg Boss Kannada: ಮಲ್ಲಮ್ಮ ಹೇಳಿದ BIGG BOSS ಸತ್ಯ

Bigg Boss: ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಮಲ್ಲಮ್ಮ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಬಿಗ್‌ಬಾಸ್‌ಗೆ ಹೋದ್ಮೇಲೆ ನನಗೆ ಮಾತನಾಡುವ ಧೈರ್ಯ ಬಂದಿದೆ. ಜನ ಗುರುತಿಸಿ ಮಾತನಾಡುವಂತಾಗಿದೆ ಎಂದು ಸಂತಸ ಹಂಚಿಕ``ಂಡಿದ್ದಾರೆ. https://youtu.be/mUgdyxxSM-0 ಮಾತು ಮುಂದುವರಿಸಿದ ಮಲ್ಲಮ್ಮ, ನಾನು ಬಿಗ್‌ಬಾಸ್‌ನಲ್ಲಿ ಯಾರ ಜತೆಗೂ ಜಗಳವಾಡಿಲ್ಲ. ನನಗೆ ಅಲ್ಲಿ ರಕ್ಷಿತಾ, ಗಿಲ್ಲಿ, ಧ್ರುವಂತ ಇಷ್ಟಾ ಆಗಿದ್ರು ಎಂದು...

ರಾಜ್ಯಪಾಲರನ್ನು ದುರ್ಬಳಕೆ ಮಾಡುವ ಪರಮಾಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಸಿ.ಟಿ.ರವಿ

Political News: ಇಂದು ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ಣವಾಗಿ ಭಾಷಣ ಮಾಡದ ಕಾರಣ, ಕಾಂಗ್ರೆಸ್ ನಾಯಕರು ಅವರಿಗೆ ಘೇರಾವ್ ಹಾಕುವ ಪ್ರಯತ್ನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಹುದ್ದೆ ಒಂದು ಸಾಂವಿಧಾನಿಕ ಹುದ್ದೆ. ಸಂವಿಧಾನದ ಇತಿಮಿತಿಯಲ್ಲಿ ರಾಜ್ಯ ಸರ್ಕಾರಕ್ಕೂ ಪರಮಾಧಿಕಾರವಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವಂತಹ, ರಾಜ್ಯಪಾಲರ ಮೂಲಕ ತನ್ನ ರಾಜಕಾರಣ...

Political News: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿಎಂ ಅಸಮಾಧಾನ

Political News: ಅಧಿವೇಶನ ಶುರುವಾದಾಗ ರಾಜ್ಯಪಾಲರು ರಾಜ್ಯದ ಅಭಿವೃದ್ಧಿಯ ಬಗ್ಗೆ ರಾಜ್ಯ ಸರ್ಕಾರದ ಸಚಿವರು ಸಿದ್ಧಪಡಿಸಿದ ಭಾಷಣವನ್ನು ಓದಬೇಕು. ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿಯ ಬಗ್ಗೆ ಓದಿ ಹೇಳಬೇಕು. ಆದರೆ ಇಂದಿನ ಅಧಿವೇಶನ ಶುರುವಾದ ಬಳಿಕ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, 2 ಲೈನ್ ಮಾತನಾಡಿ, ಭಾಷಣ ಮುಗಿಸಿ ಹೋದರು. ಈ ಬಗ್ಗೆ ಅಸಮಾಧಾನ...

ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ: ಆರ್.ಅಶೋಕ್

Political News: ಇಂದಿನ ಅಧಿವೇಶನದಲ್ಲಿ ನಡೆದ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ...

ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ?: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಕಿಡಿ

Political News: ಕಳೆದ 2ವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದವರು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ನಮಗೆ ಈ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬರೀ 3 ಸಾವಿರ ಚಿಲ್ಲರೆ ಕೋಟಿ ನೀಡಿದ್ದಾರೆ. ಆದರೆ ಆಂಧ್ರಪ್ರದೇಶಕ್ಕೆ 2024ರಿಂದ ಈವರೆಗೆ 3 ಲಕ್ಷ ಕೋಟಿೂ ಮೀರಿ ಹಣ ನೀಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img