Wednesday, September 16, 2026

karnataka tv

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಸಿಂಹ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಸಿಂಹ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಸಿಂಹ ರಾಶಿಯವರು ನೇತೃತ್ದ ಕೆಲಸ ಮಾಡುವಂಥವರು. ರಾಜಕೀಯ, ಸಮಾರಂಭ ಹೀಗೆ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕ``ಳ್ಳುವ ಜವಾಬ್ದಾರಿ ಉಳ್ಳವರಾಗಿರುತ್ತಾರೆ. 2026 ಇವರಿಗೆ ಅನುಕೂಲವಾಗಿರುವಂಥ ವರ್ಷವಾಗಿರುತ್ತದೆ. ಸ್ನೇಹ...

ಸಿಕ್ರೇಟ್ ರೂಮಲ್ಲಿ ರಕ್ಷಿತಾ-ಧ್ರುವಂತ್ ಕಿತ್ತಾಟ: ರಕ್ಷಿತಾಳನ್ನು ಮಾತಿನಲ್ಲೇ ತಿವಿಯುತ್ತಿರುವ ಧ್ರುವಂತ್..

Bigg Boss Kannada: ಬಿಗ್‌ಬಾಸ್‌ನಲ್ಲಿ ಈ ವಾರ ಯಾರನ್ನೂ ಆಚೆ ಕಳುಹಿಸಲಾಗಿಲ್ಲ. ಧ್ರುವಂತ್ ಮತ್ತು ರಕ್ಷಿತಾರನ್ನು ಸಿಕ್ರೇಟ್ ರೂಮ್‌ನಲ್ಲೇ ಇರಿಸಲಾಗಿದ್ದು, ಇಬ್ಬರೂ ಚೆನ್ನಾಗಿ ಕಿತ್ತಾಡಿಕ``ಳ್ಳುತ್ತಿದ್ದಾರೆ. ಸಿಕ್ರೇಟ್ ರೂಮ್‌ಗೆ ಇಬ್ಬರೂ ಪ್ರವೇಶಿಸುತ್ತಿದ್ದಂತೆ, ರಕ್ಷಿತಾ, ನಾನು ನಿಮ್ಮ ಜತೆ 1 ಕೋಣೆಯಲ್ಲೇ ಇರಬೇಕಲ್ಲಾ ಅಂತಾ ಬೇಸರ ಮಾಡಿಕ``ಂಡ್ರು. ಅದಕ್ಕೆ ಧ್ರುವಂತ ಡೋಂಟ್ ವರಿ ನಾನು ಅಂಥವನಲ್ಲ. ನೀವು ನಿಮ್ಮಷ್ಟಕ್ಕೆ...

ಹ್ಯಾಪಿ ಬರ್ತ್‌ಡೇ ಅಪ್ಪ: ಕೇಂದ್ರ ಸಚಿವ ಕುಮಾರಸ್ವಾಮಿ ಜನ್ಮದಿನಕ್ಕೆ ನಿಖಿಲ್ ವಿಶ್ ಮಾಡಿದ್ದು ಹೀಗೆ..

Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ. ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕರ್ಕ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕರ್ಕ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. https://youtu.be/SYCuKtKKbRI?list=PL09zMlC_8iWONdH1e32bm5a-rYkg1aZ4j ಕರ್ಕ ರಾಶಿಯವರಿಗೆ ಈ ವರ್ಷ ಆರ್ಥಿಕ ಸುಧಾರಣೆಯಾಗಲಿದೆ. ಮನೆ ಖರೀದಿಯ ವಿಷಯದಲ್ಲಿ ಈ ವರ್ಷ ಮುನ್ನಡೆ ಸಾಧಿಸಲಿದ್ದೀರಿ. ವಾಹನ ಖರೀದಿ ಯೋಗವೂ ಇದೆ. ನೀರಿಗೆ...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮಿಥುನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಿಥುನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮಿಥುನ ರಾಶಿಯವರಿಗೆ ಕೆಲಸದಲ್ಲಿ, ಪದವಿಯಲ್ಲಿ ಅತ್ಯುತ್ತಮ ಸ್ಥಾನ ಸಿಗಲಿದೆ. ಶಿಕ್ಷಣದಲ್ಲಿ ಯಶಸ್ಸು ಸಿಗಲಿದೆ. ಆದರೆ ಆರೋಗ್ಯದ ವಿಷಯದಲ್ಲಿ ಮಿಥುನ ರಾಶಿಯವರು ಎಚ್ಚರಿಕೆಯಿಂದಿರಬೇಕು. ಅಲ್ಲದೇ...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ವೃಷಭ ರಾಶಿ

  Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಷಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ವೃಷಭ ರಾಶಿಯವರು ಈ ವರ್ಷ ಹೆಚ್ಚು ದುಡಿಯಬೇಕು. ಹೆಚ್ಚು ದುಡಿದಷ್ಟು ಹೆಚ್ಚು ಫಲ ಸಿಗಲಿದೆ. ಇನ್ನು ಈ ಮುಂಚೆ ನೀವು ಹೂಡಿಕೆ ಮಾಡಿದ್ದರೆ,...

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

1) ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸ್ವೀಕರ್ ಯು.ಟಿ.ಖಾದರ್, ಎಷ್ಟೇ ಜಟಿಲವಾದ ಸಮಸ್ಯೆಯಿದ್ರೂ, ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ ಎಂದು...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೇಷ ರಾಶಿ

    Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಈ ವರ್ಷ ಮೇಷ ರಾಶಿಯವರಿಗೆ ಯಾವ ರೀತಿ ಫಲಾಫಲಗಳಿದೆ ಅಂತಾ ತಿಳಿಯೋಣ ಬನ್ನಿ.. ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ. ಆದರೆ ಮೇಷ ರಾಶಿಯವರು ಕೋಪ ಕಡಿಮೆ ಮಾಡಿದರೆ...

ವೇದಿಕೆಯಲ್ಲೇ ಹಿಜಬ್ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್: ವೀಡಿಯೋ ವೈರಲ್

  ಬಿಹಾರದ ಸಿಎಂ ನಿತೀಶ್ ಕುಮಾರ್ ವೇದಿಕೆಯಲ್ಲೇ ಎಡವಟ್ಟು ಮಾಡಿದ್ದು, ನೇಮಕಾತಿ ಪತ್ರ ಸ್ವೀಕರಿಸಲು ಬಂದಿದ್ದ ವಿದ್ಯಾರ್ಥಿನಿಯ ಹಿಜಬ್ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ವಿರೋಧ ವ್ಯಕ್ತವಾಗಿದೆ. ನೂತನವಾಗಿ ನೇಮವಾಗಿರುವ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ಇದ್ದು, ಈ ಕಾರ್ಯಕ್ರಮದಲ್ಲಿ ಓರ್ವ ಮುಸ್ಲಿಂ ಯುವತಿ ಹಿಜಬ್ ಧರಿಸಿ...

ಹೆಂಗಸರು ಬರೀ ಮಕ್ಕಳು ಮಾಡೋಕ್ಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಹೇಳಿಕೆಗೆ ತೀವ್ರ ವಿರೋಧ

Kerala: ಕೇರಳದಲ್ಲಿ ಸಿಪಿಎಂ ಮುಖಂಡನೋರ್ವ ಭಾಷಣ ಮಾಡುವ ವೇಳೆ, ಹೆಂಗಸರು ಗಂಡನಿಗೆ ಸುಖ ನೀಡಲು ಮತ್ತು ಮಕ್ಕಳು ಮಾಡಲು, ಅವರನ್ನು ಸಾಕಲು ಮಾತ್ರ ಯೋಗ್ಯರು ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಭಾಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಲ್ಲಪುರಂ ಎಂಬಲ್ಲಿ ಸಿಪಿಎಂ ಮುಖಂಡ ಸಯೀದ್ ಅಲಿ ಮಸೀದ್ ಮಾತನಾಡಿದ್ದು,...
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img