Wednesday, September 16, 2026

karnataka tv

Health Tips: BACK PAIN ಕಾರಣ ಏನು? PAIN KILLER ಪರಿಹಾರ ಅಲ್ಲ: Dr Vidhya Bandaru Podcast

Health Tips: ಇಂದಿನ ಯುವ ಪೀಳಿಗೆಯಲ್ಲಿ ಬೆನ್ನು ನೋವು, ಭುಜದ ನೋವು ಸೇರಿ ಹಲವು ಸಮಸ್ಯೆಗಳು ಕಾಣಿಸುತ್ತಿದೆ. ಕಾರಣ ಅವರು ಕುಳಿತುಕ``ಳ್ಳುವ ರೀತಿ, ಜೀವನ ಶೈಲಿ ಎಲ್ಲವೂ ಇದಕ್ಕೆ ಕಾರಣವಾಗುತ್ತದೆ. ಈ ಬಗ್ಗೆ ವೈದ್ಯರೇ ಸಂಪೂರ್ಣ ಮಾಹಿತಿ ನೀಡಿದ್ದಾರೆ. https://youtu.be/dZk1fcxInx8 ವೈದ್ಯರು ಹೇಳುವ ಪ್ರಕಾರ ಇಂದಿನ ಯುವ ಪೀಳಿಗೆಗೆ ಬೆನ್ನು ನೋವು, ಭುಜದ ನೋವು ಬರಲು ಕಾರಣವೇನು...

ಜೂನ್ ಜುಲೈಗೆ 100% DK ಸಿಎಂ! ಇಲ್ಲದಿದ್ದಲ್ಲಿ ಇನ್ನೂ 10 ವರ್ಷ ಇಲ್ಲ ಸಿಎಂ ಯೋಗ: ಗುರೂಜಿ ಭವಿಷ್ಯ

Political News: ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬಗ್ಗೆ ಚರ್ಚೆ ಜೋರಾಗಿ ನಡೆದಿದ್ದು, ಇನ್ನು ಕೆಲ ದಿನಗಳಲ್ಲೇ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಅದರಂತೆ ಜ್ಯೋತಿಷಿಗಳು ಡಿಕೆಶಿ ಸಿಎಂ ಆಗ್ತಾರಾ ಇಲ್ವಾ ಅನ್ನೋದರ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. https://youtu.be/hwWbZE3SyFg ವೇದಬ್ರಹ್ಮ ಶ್ರೀ,ಕೆ.ವೆಂಕಟೇಶ್ ಶರ್ಮಾ ಎಂಬ ಜ್ಯೋತಿಷಿಗಳು ಡಿಕೆಶಿ ಬಗ್ಗೆ ಭವಿಷ್ಯ ನುಡಿದಿದ್ದು ಮುಂದಿನ...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ದಾಖಲೆಯ ಗೆಲುವು ಸಾಧಿಸಿದ ಸಭಾಪತಿಗೆ ಬೊಮ್ಮಾಯಿ ಅಭಿನಂದನೆ

Political News: ಹುಬ್ಬಳ್ಳಿಯ ನೆಹರು ಮೈದಾನದಲ್ಲಿಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಸತತವಾಗಿ ಎಂಟು ದಾಖಲೆಯ ಗೆಲುವು ಸಾಧಿಸಿ, 45 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ವಿಧಾನ ಪರಿಷತ್ ಸಭಾಪತಿಗಳಾಗಿರುವ, ಹಿರಿಯ ನಾಯಕರಾದ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರಿಗೆ "ಗೌರವ ಸನ್ಮಾನ ಕಾರ್ಯಕ್ರಮ" ನಡೆಸಲಾಯಿತು. ಈ ವೇಳೆ ಮಾತನಾಡಿರುವ ಮಾಜಿ ಸಿಎಂ...

ಜಿ.ಪರಮೇಶ್ವರ್ ಸಿಎಂ ಆಗಬೇಕು: ಕಾರ್ಯಕ್ರಮದಲ್ಲಿ ಮನದಾಸೆ ತಿಳಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಹೆಗ್ಗೆರೆ ಮೇಲುಸೇತುವೆ ಕಾಮಗಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದಿದ್ದಾರೆ. ಅದೊಂದು ಅದೃಷ್ಟ ಗೃಹಮಂತ್ರಿ ಆಗಿರುತ್ತಾರೆ ಅನ್ನೋ ಕನಸಿರಲಿಲ್ಲ. ಎಲ್ಲೋ ಒಂದು ಕಡೆ ನನಗೆ ಆಸೆ ಇದೆ. ಸುರೇಶ್ ಗೌಡ ಹೇಳಿದ್ದು ನೂರಕ್ಕೆ ನೂರು ಸತ್ಯ. ನನಗೂ ವಯಕ್ತಿಕವಾಗಿ ಆಸೆ ಇದೆ...

Tumakuru: ಸೋಮಣ್ಣ ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ: ಶಾಸಕ ಸುರೇಶ್ ಗೌಡ

Tumakuru News: ತುಮಕೂರು: ತುಮಕೂರು ಹೊರವಲಯದ ಪಂಡಿತನಹಳ್ಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಮಾತನಾಡಿರುವ ಶಾಸಕ ಸುರೇಶ್ ಗೌಡ, ಕೇಂದ್ರ ಸಚಿವ ಸೋಮಣ್ಣ ಅವರಿಗೆ ಸಿಎಂ ಆಗೋ ಎಲ್ಲ ಅರ್ಹತೆಗಳಿದೆ ಎಂದಿದ್ದಾರೆ. ಕೇಂದ್ರದ ಮಂತ್ರಿ ಕೈಗೆ ಸಿಗೋದೇ ಕಷ್ಟ. ರಾಜ್ಯದ 28 ಸಂಸದರನ್ನ ನಾನೂ ನೋಡಿದ್ದೇನೆ. ರಾಜಕೀಯ ಅನುಭವದಲ್ಲಿ ಸಾಕಷ್ಟು...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 2

Web Story: ಇದಕ್ಕೂ ಮುನ್ನ ನಾವು ಯಾವ ಕಾರಣಗಳಿಂದ ಜನ ಬಡವರಾಗುತ್ತಿದ್ದಾರೆ ಅನ್ನೋ ವಿಷಯಕ್ಕೆ ಸಂಬಂದಿಸಿದಂತೆ 5 ವಿಷಯಗಳನ್ನು ತಿಳಿದಿದ್ದೆವು. ಇದೀಗ ಉಳಿದ 5 ವಿಷಯಗಳ ಬಗ್ಗೆ ತಿಳಿಯೋಣ. ಇಮಿಟೇಶನ್ ಆಭರಣ ಧರಿಸೋದು: ಸಿನಿಮಾ ತಾರೆಯರು ಯಾವುದೋ ಬ್ರ್ಯಾಂಡೆಡ್ ಬ್ಯಾಗ್ ಬಳಸುತ್ತಾರೆ. ಯಾವುದೋ, ಆಭರಣ ಹಾಕುತ್ತಾರೆ. ತಾನೂ ಅಂಥದ್ದೇ ಹಾಕಬೇಕು ಅಂತಾ ಕೆಲವರು ಅವರನ್ನು ಫಾಲೋ...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 1

Web Story: ಶ್ರೀಮಂತರಾಗೋಕ್ಕೆ ಮತ್ತು ಶ್ರೀಮಂತರಂತೆ ಕಾಣೋ ಮಧ್ಯೆ ತುಂಬಾ ವ್ಯತ್ಯಾಸವಿದೆ. ಶ್ರೀಮಂತರ ಹಾಗೆ ಇರಬೇಕು, ಅವರಂತೆ ಕಾಣಬೇಕು ಅಂತಾ ಬಯಸುವವನು ಶ್ರೀಮಂತನಾಗೋಕ್ಕೆ ಸಾಧ್ಯವಿಲ್ಲ. ಶ್ರೀಮಂತನಾಗಬೇಕು ಅಂದ್ರೆ, ನಾವು ಕೆಲವು ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಆ ತಪ್ಪುಗಳು ಯಾವ್ದು ಅಂತಾ ತಿಳಿಯೋಣ ಬನ್ನಿ.. ಇಎಂಐ ಬಳಸಿ ಫೋನ್ ಖರೀದಿಸೋದು: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಶೋಕಿಗಾಗಿ...

Mandya: ವಿಕಲಚೇತನ ಯುವತಿ ಮೇಲೆ ಅ*ಚಾರ: ಮದುವೆಯಾಗುವುದಾಗಿ ನಂಬಿಸಿ ಮೋಸ..!

Mandya News: ಮಂಡ್ಯ: ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ...

Tumakuru: ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

Tumakuru: ಚಿಕ್ಕನಾಯಕನಹಳ್ಳಿ: ಪಟ್ಟಣದ ಹೊರವಲಯದ ಆಲದ ಕಟ್ಟೆ ಸಮೀಪ ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 10ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾರ್ಮೆಂಟ್ಸ್ ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು,...

Political News: ಯತ್ನಾಳ್ ಕಾಮಿಡಿ ಪೀಸು, ಸಿಎಂ ಅನ್ನೋದು ಹಗಲುಗನಸು: ರೇಣುಕಾಚಾರ್ಯ

Tumakuru News: ತುಮಕೂರು: ತುಮಕೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅಮಿತ್ ಶಾಗೆ ಡಿಕೆಶಿ ಭೇಟಿ ಮಾಡಿಸಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಡಿಸೆಂಬರ್ 2025 ರ ಜೊಕ್, ಕಾಮಿಡಿ ಪೀಸು. ನನ್ನ ಬಾಯಲ್ಲಿ ಆ ವ್ಯಕ್ತಿಯ ಹೆಸರು ಬರಲ್ಲ. ಬಿಜೆಪಿಯಿಂದ ಉಚ್ಚಾಟಿತಾಗಿದ್ದಾರೆ, ಬಿಜೆಪಿ ವಿರುದ್ದ ಮಾತಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಪ್ರತಿದಿನ...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img