Thursday, September 17, 2026

karnataka tv

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಧನು ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿಯವರು 2026ರರ ರಾಶಿ ಭವಿಷ್ಯ ಹೇಳಿದ್ದು, ಈ ವರ್ಷ ಧನು ರಾಶಿ ಅಂದ್ರೆ ಧನಸ್ಸು ರಾಶಿಯವರಿಗೆ ಹೇಗಿರಲಿದೆ ಅಂತಾ ವಿವರಿಸಿದ್ದಾರೆ. 2026ರಲ್ಲಿ ಧನಸ್ಸು ರಾಶಿಯವರಿಗೆ ಸಫಲತೆಯೂ ಇದೆ, ವಿಫಲತೆಯೂ ಇದೆ. ಏಕೆಂದರೆ ಏಪ್ರಿಲ್‌ನಿಂದ ನಿಮ್ಮ ರಾಶಿಗೆ ಅಷ್ಟಮ ಶನಿ ಬರಲಿದ್ದು, ಕಾಟ ನೀಡಲಿದ್ದಾನೆ. ಅಲ್ಲದೇ ಗುರು ಕೂಡ ಅಷ್ಟಮದಲ್ಲಿದ್ದು ಆತನೂ...

Bigg Boss Kannada Season 12: ಬಿಗ್ ಬಾಸ್ ಪಾಠ ಅಲ್ಲ! | Jhanvi R

Bigg Boss Kannada Season 12: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ, ಸಂದರ್ಶನದಲ್ಲಿ ಮಾತನಾಡಿದ್ದು, ಬಿಗ್‌ಬಾಸ್ ಅಂದ್ರೆ ಏನು ಅಂತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಾನ್ವಿ, ಬಿಗ್‌ಬಾಸ್ ಅಂದ್ರೆ ಬರೀ ಆಟ ಅಲ್ಲ, ಜೀವನ ಪಾಠ ಅಂತಾ ಕೆಲವರು ಹೇಳ್ತಾರೆ. ಆದರೆ ನಾನು ಹಾಗೇ ಹೇಳುವುದಿಲ್ಲ. ಬಿಗ್‌ಬಾಸ್ ಅಂದ್ರೆ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ವೃಶ್ಚಿಕ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದು, ವೃಶ್ಚಿಕ ರಾಶಿಯ ಈ ವರ್ಷದ ಫಲಾಫಲ ಹೇಗಿರಲಿದೆ ತಿಳಿಯೋಣ ಬನ್ನಿ.. ವೃಶ್ಚಿಕ ರಾಶಿಯವರಿಗೆ ವರ್ಷದ ಆರಂಭದಲ್ಲಿ ಗುರು ವಕ್ರನಾಗಲಿದ್ದಾನೆ. ಹಾಗಾಗಿ ಸ್ವಲ್ಪ ಕಷ್ಟ-ನಷ್ಟಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯನ್ನು ವಹಿಸಬೇಕು. ಏಪ್ರಿಲ್ ತನಕ ಸಾಲ ಮಾಡುವುದು- ಸಾಲ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕುಂಭ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ನುಡಿದಿದ್ದು, ಈ ವರ್ಷ ಕುಂಭ ರಾಶಿಯವರ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ. ಕುಂಭ ರಾಶಿಯವರಿಗೆ ಸದ್ಯ ಸಾಡೇಸಾಥ್ ನಡೆಯುತ್ತಿದೆ. ಇನ್ನೂ 1 ವರ್ಷಗಳ ಕಾಲ ಸಾಡೇಸಾಥ್ ಇರಲಿದೆ. ಹಾಗಾಗಿ ಕುಂಭ ರಾಶಿಯವರಿಗೆ ಕೆಲವು ಸಮಸ್ಯೆ ಬರಲಿದೆ. ಹಾಗಾಗಿ ನೀವು ಎಚ್ಚರಿಕೆಯಿಂದ ಇರುವುದು ತುಂಬಾ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಮೀನ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ವಿವರಿಸಿದ್ದು, 2026ರಲ್ಲಿ ಮೀನ ರಾಶಿಯ ಫಲಾಫಲ ಹೇಗಿದೆ ಅಂತಾ ತಿಳಿಯೋಣ ಬನ್ನಿ. 2026ರಲ್ಲಿ ಮೀನ ರಾಶಿಯವರಿಗೆ ಮಿಶ್ರ ಫಲಗಳಿದೆ. ಏಕೆಂದರೆ ಮೀನ ರಾಶಿಗೆ ಸದ್ಯ ಸಾಡೇಸಾಥಿ ಇದೆ. ಹೀಗಿದ್ದಾಗ ಆಲಸ್ಯ ಹೆಚ್ಚಾಗಿರುತ್ತದೆ. ನಿದ್ರೆ ಮಾಡುವುದರಲ್ಲಿಯೇ ಸಮಯ ಹೋಗುತ್ತದೆ. ಆದರೆ ಮೀನ ರಾಶಿಯವರಿಗೆ ಕೆಲವು...

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ 10 ಸುದ್ದಿಗಳು

1) ಡಿಕೆ ನಿವಾಸಕ್ಕೆ ಪ್ರಿಯಾಂಕ್‌ ಖರ್ಗೆ ಹೋಗಿದ್ದೇಕೆ? ಕರ್ನಾಟಕ ಕಾಂಗ್ರೆಸ್‌ನಲ್ಲಿ ಎದ್ದಿದ್ದ ಅಧಿಕಾರ ಹಂಚಿಕೆ ಬಿರುಗಾಳಿ, ತುಸು ತಣ್ಣಗಾದಂತೆ ಭಾಸವಾಗ್ತಿತ್ತು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವ್ರನ್ನ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಆದರೆ, ಡಿಕೆಶಿ ಜೊತೆಗಿನ...

Bigg Boss Kannada Season 12: ರಕ್ಷಿತಾ ಓವರ್ ಆಕ್ಟಿಂಗ್ | Jhanvi R Podcast

Bigg Boss Kannada Season 12:  ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ ಸಂದರ್ಶನದಲ್ಲಿ ಮಾತನಾಡಿದ್ದು, ರಕ್ಷಿತಾ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ರಕ್ಷಿತಾ ಓವರ್ ಸ್ಮಾರ್ಟ್ ಇದ್ದಾಳೆ. ಓವರ್ ಆ್ಯಕ್ಟ್ ಮಾಡ್ತಾಳೆ. ರಕ್ಷಿತಾದು ಎಲ್ಲವೂ ಓವರ್. ಆದರೆ ಗೆಲ್ಲಲು ಏನೇನು ಬೇಕೋ ಎಲ್ಲವೂ ಮಾಡುತ್ತಿದ್ದಾಳೆ. ಆಚೆ ಜನರಿಗೆ...

Bigg Boss Kannada Season 12: ಗಿಲ್ಲಿ ಗೆಲುವಿನ ಬಗ್ಗೆ ಜಾನ್ವಿ ಹೇಳಿದ್ದಿಷ್ಟು..

Bigg Boss Season 12: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು, ಗಿಲ್ಲಿ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಗಿಲ್ಲಿ ಮನೆಯವರನ್ನೆಲ್ಲ ತುಂಬಾ ನಗಿಸುತ್ತಿದ್ದ. ಅವನು ಯಾವಾಗಲೂ ತಮಾಷೆ ಮಾಡುತ್ತಿದ್ದ. ಹಾಗಾಗಿ ಅವನಲ್ಲಿ ಬರೀ ಕಾಮಿಡಿ ಬಿಟ್ಟು ಬೇರೆ ಏನನ್ನು ನೋಡಿಲ್ಲ ಎಂದು ಹೇಳಿದ್ದಾರೆ ಜಾನ್ವಿ. ಆದರೆ ಆಚೆ ಎಲ್ಲರೂ ಗಿಲ್ಲಿನೇ ಬಿಗ್‌ಬಾಸ್ ಗೆಲ್ಲೋದು ಎಂದು ಹೇಳುತ್ತಿದ್ದಾರೆ....

Bigg Boss Kannada: ಗಿಲ್ಲಿ ಡ್ರಾಮಾ ಮಾಡ್ತಿದ್ದಾನೆ: ನಿರೂಪಕಿ ಜಾನ್ವಿ

Bigg Boss Kannada: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಅಶ್ವಿನಿ ಬಗ್ಗೆ ಮಾತನಾಡಿರುವ ಜಾನ್ವಿ, ಇದ್ದದ್ದು ಇದ್ದ ಹಾಗೆ ಇದ್ದಾರೆ. ಆಚೆ ವಿಲನ್ ರೀತಿ ಕಾಣುತ್ತಾರೆ. ಆದರೆ ಯಾರೂ ನೋಡದ ಅವರನ್ನು ನಾನು ನೋಡಿದ್ದೇನೆ. ನನಗೆ ಬಿಗ್‌ಬಾಸ್ ಮನೆಯಲ್ಲಿ ಸಿಕ್ಕ ಗೆಳತಿ ಅಶ್ವಿನಿ ಎಂದಿದ್ದಾರೆ...

Dubai: ಯಶಸ್ವಿಯಾಗಿ ನಡೆದ ಒಕ್ಕಲಿಗರ ಸಂಘದ Dubai UAE ‘ಸ್ನೇಹ ಸಮ್ಮಿಲನ’!

International News: ಒಕ್ಕಲಿಗರ ಸಂಘ ದುಬೈ ವತಿಯಿಂದ ಅನಿವಾಸಿ ಗೌಡ ಕುಲ ಬಾಂಧವರು ಸೇರಿಕೊಂಡು ನಡೆಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ, ಡಿಸೆಂಬರ್ 2ರಂದು ದುಬೈ ಬಸೇರ ಫಾರ್ಮ್ ನಲ್ಲಿ ಯಶಸ್ವಿಯಾಗಿ ನಡೆಯಿತು. ಯುಎಇ ಒಕ್ಕಲಿಗರ ಅಧಿಕೃತ ವೇದಿಕೆಯಾಗಿರುವ ಒಕ್ಕಲಿಗರ ಸಂಘ ದುಬೈನ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುರುದೇವ ನಿರ್ಮಲಾನಂದ ಸ್ವಾಮೀಜಿಯವರ ಆಶಿರ್ವಾದೊಂದಿಗೆ ಪ್ರಾರಂಭವಾಯಿತು. ಸಮುದಾಯ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img