Thursday, September 17, 2026

karnataka tv

Political News: ವಾಚ್‌ ವಿಷಯದಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಿದ ಅಫಿಡವಿಟ್ ತೋರಿಸಿದ ಡಿಸಿಎಂ ಡಿಕೆಶಿ

Political News: ಕೆಲ ದಿನಗಳ ಹಿಂದೆ ಸಿಎಂ ಮತ್ತು ಡಿಸಿಎಂ ಸೇರಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದರು. ಈ ವೇಳೆ ಡಿಸಿಎಂ ಅವರು ಲಕ್ಷ ಲಕ್ಷ ಬೆಲೆ ಬಾಳುವ ವಾಚ್ ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಕರಾರು ತೆಗೆದಿದ್ದರು. ಮಾನ್ಯ ಡಿಸಿಎಂ ಸಾಹೇಬರೇ, ನೀವೇ ಹೇಳಿಕೊಂಡಂತೆ ನಿಮ್ಮ ಮಣಿಕಟ್ಟಿನಲ್ಲಿ ಮಿಂಚುತ್ತಿರುವ “ಕಾರ್ಟಿಯರ್” ವಾಚ್...

ರೂ. ಮೌಲ್ಯ ಕುಸಿತ: “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸುತ್ತದೆಯೇ? ಎಂದು ಪ್ರಿಯಾಂಕ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$  = 90.21...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ತುಲಾ ರಾಶಿ

Spiritual: ಖ್ಯಾತ ಜ್ಯೋತಿಷಿಳಾಗಿರುವ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯವನ್ನು ಹೇಳಿದ್ದು, 2026ರಲ್ಲಿ ತುಲಾ ರಾಶಿಯ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ ಬನ್ನಿ.. 2026ರಲ್ಲಿ ಅತ್ಯಂತ ಲಕ್ಕಿ ರಾಶಿ ಅಂದ್ರೆ ಅದು ತುಲಾ ರಾಶಿ. 2025ರಲ್ಲಿ ಕೂಡ ಇವರು ಲಕ್ಕಿಯಾಗಿಯೇ ಇದ್ದರು. 2026ರಲ್ಲಿ ಆ ಲಕ್ ಇನ್ನೂ ಹೆಚ್ಚಾಗಿ, ಯಾವುದೇ ಉದ್ಯಮ ಆರಂಭಿಸಿದರು, ಅದರಲ್ಲಿ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕನ್ಯಾ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿಯವರು 2026ರ ರಾಶಿ ಭವಿಷ್ಯವನ್ನು ವಿವರಿಸಿದ್ದು, ಕನ್ಯಾ ರಾಶಿಯವರಿಗೆ ಫಲ ಹೇಗಿದೆ ಅಂತಾ ತಿಳಿಯೋಣ ಬನ್ನಿ.. ಈ ವರ್ಷ ಕನ್ಯಾ ರಾಶಿಯವರಿಗೆ ಅತ್ಯುತ್ತಮ ವರ್ಷವಾಗಿರುತ್ತದೆ. ಈ ವರ್ಷ ಕನ್ಯಾ ರಾಶಿಯವರಿಗೆ ಫಲಪ್ರದವಾಗಿರುತ್ತದೆ. ಚಂದ್ರ, ಕೇತು ಎಲ್ಲರೂ ಅದೃಷ್ಟ ನೀಡಲಿದ್ದು, ಈ ವರ್ಷ ಮುಟ್ಟಿದ್ದೆಲ್ಲವೂ ಚಿನ್ನವಾಗುವ ಸಮಯ ಕನ್ಯಾ ರಾಶಿಯವರದ್ದಾಗಿರುತ್ತದೆ. ನೀವು ಪ್ರಾಮಾಣಿಕರಾಗಿ...

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಭಾಷಣ ಬಿಗಿದವರೆಲ್ಲಾ ಎಲ್ಲಿ ಎಂದು ಸಚಿವ ಗುಂಡೂರಾವ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿದ್ದು, 1 ಡಾಲರ್ ಬೆಲೆ 90 ರೂಪಾಯಿ ಆಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಭಾಷಣ ಬಿಗಿದವರೆಲ್ಲಾ ಎಲ್ಲಿ ಹೋದರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಆಡಳಿತದಲ್ಲಿ ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಈಗ ಒಂದು...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಸಿಂಹ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯವನ್ನು ಹೇಳಿದ್ದು, ಈ ವರ್ಷದ ಸಿಂಹ ರಾಶಿಯ ಫಲಾಫಲ ಹೇಗಿದೆ ಅಂತಾ ತಿಳಿಯೋಣ ಬನ್ನಿ. ಸಿಂಹ ರಾಶಿಗೆ ಜನ್ಮದಲ್ಲಿ ಕೇತು ಬಂದು ಕೂತಿದ್ದು ಇನ್ನೆರಡು ವರ್ಷ ಕೇತು ಹಾಗೇ ಇರಲಿದ್ದಾನೆ. ಅಲ್ಲದೇ ಅಷ್ಟಮದಲ್ಲಿ ಶನಿ ಇದ್ದು, ಇಬ್ಬರೂ ಬೆಂಬಿಡದ ರೀತಿಯಲ್ಲಿರಲಿದ್ದಾರೆ. ಹಾಗಾಗಿ ಈ ವರ್ಷ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕರ್ಕ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯವನ್ನು ಹೇಳಿದ್ದು, 2026ರಲ್ಲಿ ಕರ್ಕ ರಾಶಿ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ ಬನ್ನಿ. ರಾಶ್ಯಾಧಿಪತಿ ಚಂದ್ರ ಸ್ವಕ್ಷೇತ್ರದಲ್ಲಿ ಬಂದು ಕುಳಿತಾಗ ಮನಸ್ಸು ನಿರಾಳವಾಗಿರುತ್ತದೆ. ಮನಸ್ಸು ಬಹಳ ಶಾಂತವಾಗಿರುತ್ತದೆ. ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ ಕಾಣುವ ಸುಯೋಗಗಳು ನಿಮಗೆ ಕೂಡಿ ಬರಲಿದೆ. ಆದರೆ 12ನೇ ಮನೆಯಲ್ಲಿರುವ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಮಿಥುನ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು 2026ರ ರಾಶಿ ಭವಿಷ್ಯದ ಬಗ್ಗೆ ವಿವರಿಸಿದ್ದು, 2026ರಲ್ಲಿ ಮಿಥುನ ರಾಶಿಯ ಫಲಾಫಲ ಹೇಗಿದೆ ಅಂತಾ ತಿಳಿಯೋಣ ಬನ್ನಿ. ಮಿಥುನ ರಾಶಿಯವರು ಈ ವರ್ಷ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಹೆಚ್ಚು ಅನಾನಕೂಲ ಉಂಟಾಗುವ ಸಾಧ್ಯತೆ ಇದೆ. 2026ರ ಆರಂಭದ ದಿನಗಳು ಅನುಕೂಲಕರವಾಗಿಲ್ಲ. ಏಪ್ರಿಲ್ ತನಕವೂ ಸ್ವಲ್ಪ ಸಮಸ್ಯೆ ಕಾಡಲಿದೆ. ಬಳಿಕ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ವೃಷಭ ರಾಶಿ

Spiritual: 2026ರ ಜ್ಯೋತಿಷ್ಯ ಫಲವನ್ನು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ್ ಗುರೂಜಿ ವಿವರಿಸಿದ್ದು, ವೃಷಭ ರಾಶಿಯ 2026 ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ ಬನ್ನಿ. 2026 ವೃಷಭ ರಾಶಿಯವರಿಗೆ ಅತ್ಯುತ್ತಮವಾಗಿದೆ. ಶನಿಯಿಂದ ಉತ್ತಮ ಫಲ ನಿರೀಕ್ಷೆ ಮಾಡಬಹುದು. 2ನೇ ಮನೆಯಲ್ಲಿರುವ ಗುರುವಿನಿಂದ ಮಧ್ಯಮ ಫಲ ನಿರೀಕ್ಷೆ ಮಾಡಬಹುದು. ನಾಲಕ್ಕನೇ ಮನೆಯಲ್ಲಿರುವ ಕೇತು ಕೂಡ ಸಹಕಾರ ನೀಡಲಿದ್ದಾನೆ. ಆದರೆ ಬುದ್ಧಿ...

Mandya News: ಬೋನಿಗೆ ಬಿದ್ದ ಚಿರತೆ: ಆತಂಕದಿಂದ ಆಚೆ ಬಂದ ಗ್ರಾಮಸ್ಥರು

Mandya News: ಮಂಡ್ಯದಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇಷ್ಟು ದಿನ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕ``ಂಡಿತ್ತು. ಈ ಕಾರಣದಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ಅಲ್ಲದೇ ಹಲವು ಮನೆಗಳ ಜಾನುವಾರುಗಳನ್ನು ಚಿರತೆ ಬಲಿ ಪಡೆದಿತ್ತು. ಹೀಗಾಗಿ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಚಿರತೆ ಸೆರೆ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img