Thursday, September 17, 2026

karnataka tv

ನಮ್ಮ ಬೆಂಗಳೂರಿಗೆ ವೈಜ್ಞಾನಿಕ ನಗರ ಯೋಜನೆ ಬೇಕೇ ಹೊರತು ‘ರಾಜಕೀಯ ಎಂಜಿನಿಯರಿಂಗ್’ ಅಲ್ಲ: ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು, ರಸ್ತೆ ನಿರ್ಮಿಸುವ ಬಗ್ಗೆ, ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ, ಸುರಂಗ ನಿರ್ಮಿಸುವುದರಿಂದ ಜನ ಸಂಚಾರ ದಟ್ಟಣೆ ನಿವಾರಿಸಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ನಮ್ಮ ಬೆಂಗಳೂರಿಗೆ, ವೈಜ್ಞಾನಿಕ ನಗರ ಯೋಜನೆ ಬೇಕೇ...

ನಾನು ಓಡೋ ಕುದುರೆ! ಏನೂ ಕಿತ್ತು ದಬ್ಬಾಕಿಲ್ಲ!: Rithvik Krupakar Podcast

Sandalwood: ಇನ್ನು ಕೆಲ ದಿನಗಳಲ್ಲೇ ರಾಮಾಚಾರಿ ಸಿರಿಯಲ್ ಮುಗಿಯಲಿದೆ. ಹಾಗಾದ್ರೆ ಆ ಬಳಿಕ ರಾಮಾಚಾರಿ ಖ್ಯಾತಿಯ ರಿತ್ವಿಕ್ ಕೃಪಾಕರ್ ಏನು ಮಾಡಲಿದ್ದಾರೆ ಅಂತಾ ಅವರೇ ಹೇಳಿದ್ದಾರೆ ಕೇಳಿ. https://youtu.be/iJbG5KUVw18 ರಾಮಾಚಾರಿ ಸಿರಿಯಲ್‌ನಲ್ಲಿ ರಾಮಾಚಾರಿಯಾಗಿ ಅಭಿನಯಿಸುತ್ತಿರುವ ರಿತ್ವಿಕ್ ಕೃಪಾಕರ್ ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಮಾತನಾಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ ರಾಮಾಚಾರಿ ಸಿರಿಯಲ್ ಮುಗಿಯಲಿದೆ. ಆಮೇಲೇನು ಮಾಡ್ತೀರಿ..? ನೀವ್ಯಾಕೆ...

ರಾಮಾಚಾರಿ ಹುಡುಗಿ ಯಾರು? ರಮ್ಯಾ ನನ್ನ ಫೇವರೆಟ್!: Rithvik Krupakar Podcast

Sandalwood: ರಾಮಾಚಾರಿ ಖ್ಯಾತಿಯ ರಿತ್ವಿಕ್ ಕೃಪಾಕರ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಮದುೆಯಾಗುವ ಹುಡುಗಿ ಹೇಗಿರಬೇಕು ಅಂತಾ ಹೇಳಿದ್ದಾರೆ. https://youtu.be/svANKN8KJjA ಈ ಬಗ್ಗೆ ಮಾತನಾಡಿರುವ ಅವರು, ನನಗೆ ಗರ್ಲ್ ಫ್ರೆಂಡ್ ಇದಾಳೋ ಇಲ್ವೋ ಅನ್ನೋದು ಇನ್ನು ಎರಡ್ಮೂರು ವರ್ಷದಲ್ಲಿ ನನ್ನ ಮದುವೆ ಅನೌನ್ಸ್ ಆದಾಗ ನಿಮಗೆ ತಿಳಿಯುತ್ತದೆ ಎಂದು ಹೇಳಿದ್ದಾರೆ. ಅಂದ್ರೆ ರಾಮಾಚಾರಿಗೆ ಗರ್ಲ್‌ ಫ್ರೆಂಡ್ ಇರಬಹುದು ಅಂತಾನೆ...

2.5 ವರ್ಷಗಳ ಕಾಂಗ್ರೆಸ್ ಆಡಳಿತ = ಕನ್ನಡಿಗರಿಗೆ 2.5 ವರ್ಷಗಳ ದುರಂತ! : ಆರ್.ಅಶೋಕ್ ವ್ಯಂಗ್ಯ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 2.5 ವರ್ಷದಲ್ಲಿ ರಾಜ್ಯಕ್ಕೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ನೀಡಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಮೂರು ದೌರ್ಭಾಗ್ಯಗಳನ್ನ: ಬೆಲೆ ಏರಿಕೆ, ಭ್ರಷ್ಟಾಚಾರ...

ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ: ಯತ್ನಾಳ್

Political News: ನಿನ್ನೆ ಬೆಂಗಳೂರಿನ ಜಯನಗರದ ಎಟಿಎಂನಲ್‌ಲಿ ಹಣ ಹಾಕುವಾಗ ದರೋಡೆ ನಡೆದಿದ್ದು, ಕೋಟಿ ಕೋಟಿ ರೂಪಾಯಿ ದರೋಡೆ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಗೃಹಸಚಿವ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 2024 : ದಾವಣಗೆರೆಯಲ್ಲಿ SBI ಬ್ಯಾಂಕ್ ದರೋಡೆ ಜನವರಿ 2025 : ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ಮೇ 2025 :...

ಟೀಚರ್ ಆಗ್ಬೇಕು ಅಂದುಕೊಂಡೆ : ಹಿಂಗಾಗ್ತೀನಿ ಅಂದುಕೊಂಡಿರಲಿಲ್ಲ!: Bheema Priya Podcast

Sandalwood: ಭೀಮಾ ಸಿನಿಮಾದಲ್ಲಿ ಗಿರಿಜಾ ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಶಿಕ್ಷಕಿಯಾಗುವ ಕನಸು ಕಂಡಿದ್ದ ಪ್ರಿಯಾ ಈಗ ಕಲಾವಿದೆಯಾಗಿದ್ದಾರೆ. https://youtu.be/RZ5FKx_aanI ಮೂಲತಃ ಮೈಸೂರು ಹುಡುಗಿಯಾಗಿರುವ ಪ್ರಿಯಾ ಅವರ ಮನೆಯಲ್ಲಿ ಯಾರೂ ಕಲಾವಿದರಲ್ಲ. ಎಲ್ಲರೂ ಶಿಕ್ಷಕ ವೃತ್ತಿ ಮಾಡುವವರೇ. ಪ್ರಿಯಾ ಅವರು ಕೂಡ ಶಿಕ್ಷಕಿಯಾಗಬೇಕು ಅಂತಲೇ ವಿದ್ಯಾಭ್ಯಾಸ ಮುಗಿಸಿದ್ದರು. ಆದರೆ ಅವರನ್ನು ನಟನೆ,...

ರಂಗಭೂಮಿ, ಸಿನಿಮಾ, ಧಾರಾವಾಹಿ ಬಗ್ಗೆ ಪ್ರಿಯಾ ಮಾತು : Bheema Priya Podcast

Sandalwood: ಭೀಮ ಗಿರಿಜಾ ಖ್ಯಾತಿಯ ಪ್ರಿಯಾ ಸಂದರ್ಶನದಲ್ಲಿ ಮಾತನಾಡಿದ್ದು, ರಂಗಭೂಮಿಯಿಂದ ಸಿನಿಮಾ ಮತ್ತು ಸಿರಿಯಲ್‌ಗೆ ಬಂದಾಗ ಅವರ ಅನುಭವ ಹೇಗಿತ್ತು ಅಂತಾ ಹೇಳಿದ್ದಾರೆ. https://youtu.be/QiJvH00fEWc ರಂಗಭೂಮಿಯಲ್ಲಿ ನಾವು ವೇದಿಕೆ ಮೇಲೆ ಮಾತನಾಡಿದ ಮಾತು ಹಾಲ್‌ನಲ್ಲಿ ಕುಳಿತ ಎಲ್ಲರಿಗೂ ಕೇಳಬೇಕಿತ್ತು. ಅದಕ್ಕಾಗಿ ಹೆಚ್ಚು ಎನರ್ಜಿ ಬೇಕಿತ್ತು. ಆದರೆ ಸಿರಿಯಲ್‌ನಲ್ಲಿ ಆ ಎನರ್ಜಿ ಅವಶ್ಯಕತೆ ಇರುವುದಿಲ್ಲ. ಎದುರಿಗಿರುವ ಕ್ಯಾಮೆರಾಗೆ ಅಭಿನಯ...

ಪೊಲೀಸ್ ಪಾತ್ರಕ್ಕೆ ಸಿಕ್ಕ ಪ್ರಶಂಸೆ ಬಗ್ಗೆ ಭೀಮ ಪ್ರಿಯಾ ಮಾತು : Bheema Priya Podcast

Sandalwood: ಗಿರಿಜಾ ಅಂತಾನೇ ಫೇಮಸ್ ಆಗಿರುವ ಭೀಮ ಕಲಾವಿದೆ ಪ್ರಿಯಾ ಅವರು ತಮಗೆ ಸಿನಿಮಾದಲ್ಲಿ ಸಿಕ್ಕ ಪೊಲೀಸ್ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಈ ಅವಕಾಶ ಸಿಕ್ಕಿದ್ದು ಹೇಗೆ ಅಂತಾ ವಿವರಿಸಿದ್ದಾರೆ. https://youtu.be/OZ8Ejtmd8rA ಪ್ರಿಯಾ ಅವರ ಪತಿ ಅವಿನಾಶ್ ಸಿನಿಮಾದ ವಿಷಯ ಮಾತನಾಡಲು ದುನಿಯಾ ವಿಜಿ ಅವರ ಬಳಿ ಹೋಗಿದ್ದಾಗ, ಪತ್ನಿ ಪ್ರಿಯಾ ಕೂಡ ಕಲಾವಿದೆ ಅಂತಾ...

ರಂಗಭೂಮಿ ಅಮ್ಮನ ಮಡಿಲು ಸಿನಿಮಾ ದುಃಸ್ವಪ್ನ! : Bheema Priya Podcast

Sandalwood: ಸಿನಿಮಾ ಮತ್ತು ರಂಗಭೂಮಿ ಮಧ್ಯದ ಅಂತರದ ಬಗ್ಗೆ ನಟಿ ಪ್ರಿಯಾ ಅವರನ್ನು ಪ್ರಶ್ನಿಸಿದಾಗ, ಅವರು ರಂಗಭೂಮಿ ಅಮ್ಮನ ಮಡಿಲು ಇದ್ದ ಹಾಗೆ. ಆದರೆ ಸಿನಿಮಾ ದುಸ್ವಪ್ನ ಎಂದಿದ್ದಾರೆ. ಹಾಗಾದ್ರೆ ಈ ಅನಿಸಿಕೆ ಹೇಳಿದ್ದೇಕೆ ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://youtu.be/dMy8ZE2G-Rk ಸಿನಿಮಾದಲ್ಲಿ ನೀವು ಸ್ಥಿರವಾಗಿ ಇರ್ತೀರಾ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ಪ್ರಿಯಾ, ಖಂಡಿತವಾಗಿಯೂ ನಾನು ಸ್ಥಿರವಾಗಿರುತ್ತೇನೆ...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ

Sandalwood: ನಟ ರಿಷಬ್ ಶೆಟ್ಟಿಯವರು ಡಿಸಿಎಂ ಡಿ.ಕೆ.ಶಿವಕುಮಾರ್ ಕಚೇರಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಖ್ಯಾತ ನಟ ರಿಷಬ್ ಶೆಟ್ಟಿಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ 'ಕಾಂತಾರ: ಒಂದು ದಂತಕಥೆ - ಅಧ್ಯಾಯ 1'...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img