Sunday, September 20, 2026

karnataka tv

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...

ಮಹಿಳೆಯರಿಗೆ ರಕ್ಷಣೆ ನೀಡಿ; ಸಾಬಿಯಾ ಸೈಪಿ ಕುಟುಂಬಕ್ಕೆ ನ್ಯಾಯ ದೊರಕಿಸಿ…!

www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ...

ಅಪರಿಚಿತ ವ್ಯಕ್ತಿಯ ಕ್ರೂರ ನಡುವಳಿಕೆ ಸಿಸಿ ಟಿವಿಯಲ್ಲಿ ಸೆರೆ..!

www.karnatakatv.net: ರಾಯಚೂರು : ಮದ್ಯರಾತ್ರಿ ಮಚ್ಚು ಹಿಡಿದು ಮನೆಗಳ ಬಾಗಿಲು ಬಡಿಯುತ್ತಿರುವ ಅಪರಿಚಿತ ವ್ಯಕ್ತಿಯ ನಡುವಳಿಕೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ . ರಾಯಚೂರು ಜಿಲ್ಲೆಯ ಲಿಂಗಸ್ಗೂರ್ ತಾಲ್ಲೂಕಿನಲ್ಲಿ  ಕಳೆದೆರಡು ದಿನಗಳಿಂದ ವಿವಿದ ಏರಿಯಾಗಳಲ್ಲಿ ರಾತ್ರಿ ಮಚ್ಚು ಹಿಡಿದು ತಿರುಗುತ್ತಿರುವ ವ್ಯಕ್ತಿಯನ್ನು ಸಿಸಿ ಟಿವಿ ವಿಡಿಯೋ ನೋಡಿ ಭಯದಿಂದ ಜನ ಆತಂಕ್ಕೆ ಒಳಗಾಗಿದ್ದಾರೆ .ಲಿಂಗಸ್ಗೂರು ನಗರದ...

ಲಕ್ಷ್ಮಿ ಗುಂಟ್ರಾಳ ಮೇಲೆ ಹಲ್ಲೆ ಪ್ರಕರಣ; ಶಾಸಕ ಅಬ್ಬಯ್ಯ ಕೈವಾಡ..!

www.karnatakatv.net :ಹುಬ್ಬಳ್ಳಿ:  ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...

ವಿಕಲಚೇತನ ಕಲಾವಿದರ ತಂಡ ಹಾಗೂ ಸ್ಲಂ ಸಮಿತಿಯ ಕಾರ್ಯಕರ್ತರಿಗೆ ದಿನಸಿ ಕಿಟ್ಟ ವಿತರಣೆ..!

www.karnatakatv.net :ತುಮಕೂರು : ಜಿಲ್ಲೆಯ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ದಾನಿಗಳ ಸಹಕಾರದೊಂದಿಗೆ ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ಮರಣ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಜನಾ ಹಾಡುಗಳನ್ನು ಹಾಡುತ್ತಾ ಜೀವನ ಸಾಗಿಸುತ್ತಿರುವ ವಿಕಲಚೇತನ ಕಲಾವಿದರ ತಂಡಕ್ಕೆ ಹಾಗೂ ತುಮಕೂರು ಸ್ಲಂ ಸಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ದಿನಸಿ ಕಿಟ್ಟನ್ನು...

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಬೊಮ್ಮಾಯಿ ನೇತೃತ್ವದಲ್ಲಿ ಆರಂಭವಾದ ಹೋರಾಟಕ್ಕೆ ಸಿಗಲಿದೆಯಾ ಜಯ..!

www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ. ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...

ಪ್ರಾಂಶುಪಾಲರು ಹೇಳಿದಷ್ಟು ಶುಲ್ಕ ಕೊಟ್ಟರೆ ಮಾತ್ರ ಈ ಕಾಲೇಜುನಲ್ಲಿ ಅಡ್ಮಿಷನ್..!

www.karnatakatv.net :ರಾಯಚೂರು: ನಗರದ ಹೃದಯ ಭಾಗದಲ್ಲಿ ಇರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಶುಲ್ಕ ಜಾಸ್ತಿಯಾಗಿದ್ದು, ಕಾಲೇಜಿನ  ಅವ್ಯವಸ್ಥೆ ಕಂಡುಬರುತ್ತಿದೆ. ಈ ಕಾಲೇಜಿಲ್ಲಿ ಖಾಸಗಿ ಕಾಲೇಜಗಿಂತ ಸರ್ಕಾರಿ ಕಾಲೇಜು ಗಳಲ್ಲಿ ಶುಲ್ಕ ಜಾಸ್ತಿ ಇದೆ. ಪ್ರಥಮ ವರ್ಷದ ವಿದ್ಯಾರ್ಥಿನಿಯರು 2021 ನೇ ಸಾಲಿನಲ್ಲಿ ಕಲಾ ವಿಭಾಗಕ್ಕೆ 500 , ವಾಣಿಜ್ಯ ವಿಭಾಗ ಕ್ಕೆ 119,...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img