Sunday, September 20, 2026

karnataka tv

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಮಹಿಳೆ ಮೇಲೆ ಅತ್ಯಾಚಾರ- ಮುಂಬೈನಲ್ಲಿ ಕಾಮುಕರ ಅಟ್ಟಹಾಸ….!

www.karnatakatv.net:ಮುಂಬೈ:  ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....

ಸೈಕಲ್ ಓಡಿಸುವಾಗ ಕುಸಿದು ಬಿದ್ದು ವ್ಯಕ್ತಿ ಸಾವು…!

www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...

ಬೈಕ್ ಅಪಘಾತ- ಟಾಲಿವುಡ್ ನಟ ಸಾಯಿ ಧರ್ಮ ತೇಜ್ ಗಂಭೀರ ಗಾಯ..!

www.karnatakatcv.net :: ಹೈದರಾಬಾದ್: ತೆಲುಗು ನಟ ಸಾಯಿ ಧರ್ಮ ತೇಜ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮ ತೇಜ್ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಟಾಲಿವುಡ್ ನಟ ಸಾಯಿ ಧರ್ಮ ತೇಜ್ ತಮ್ಮ ಬೈಕ್ ನಿಂದ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ನಟ ಧರ್ಮ ತೇಜ್, ಬೈಕ್ ರೈಡಿಂಗ್ಗೆ ಸ್ನೇಹಿತರಾದ ಸಂದೀಪ್...

ಗೌರಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಿದ ಹಳ್ಳಿ ಜನರು…!

www.karnatakatv.net :ಗುಂಡ್ಲುಪೇಟೆ : ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮವನ್ನು ಪಾಲಿಸುವಂತೆ ಬಾರಿ ಗಣೇಶ ಹಬ್ಬಕ್ಕೆ ಕರಿನೆರಳಿನ ಛಾಯೆ ಎಲ್ಲೆಡೆ ಮೂಡಿದೆ. ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಜನರು ಪ್ರತಿವರ್ಷ ಅದ್ದೂರಿಯಾದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರು ಆದರೆ ಈ ಬಾರಿಯ ಕೊರೋನಾದ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ತಮ್ಮ ಗ್ರಾಮದಲ್ಲಿ ಆಚರಿಸಿದರು.   ಸರ್ಕಾರದ ಮಾರ್ಗಸೂಚಿಯನ್ವಯ ಬಹಳ ಸರಳವಾಗಿ...

ಬಿಜೆಪಿಯಲ್ಲಿ ಮೇಯರ್ ಗೌನ್ ತೊಡಿಸಲು ನಾಯಕರ ಕಸರತ್ತು…!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...

ಹೊರರಾಜ್ಯದ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು…!

www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್  ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ. ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...

ವಿರೋಧಿಗಳಿಗೆ ಅನುಶ್ರೀ ಖಡಕ್ ಎಚ್ಚರಿಕೆ…!!

www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ  ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು. ಹೌದು, ನಿನ್ನೆ...

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.  ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img