Sunday, September 20, 2026

karnataka tv

ಸಗಣಿಯಿಂದ ತಯಾರಿಸಲಾದ ಗಣೇಶ ಪೂಜೆಗೆ ಶ್ರೇಷ್ಠ…!

www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ  ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ. ದೇಶದಲ್ಲಿ ಸತತ ಎರಡು ವರ್ಷಗಳಿಂದ...

ಕಲಘಟಗಿ ಕಾಡಂಚಿನ ಜನರ ಕಣ್ಣೀರು ಕೇಳುವವರು ಯಾರು…?

www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ. ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...

ಗೋಪಿ ಚಂದನದ ಗಣೇಶ…!

www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ  ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶಾಲೆಗಳು …!

www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ. ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ  ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...

ಮೂವರು ಆಟಗಾರರು T-20 ಟೂರ್ನಿ ಹೊರ ಉಳಿಯುವ ಸಾಧ್ಯತೆ…!

www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ.  ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ. ಭಾರತದಲ್ಲಿ...

ಚುನಾಯಿತ ಜನಪ್ರತಿನಿಧಿಗಳಿಗೆ ಇಲ್ಲ ಆಸನದ ವ್ಯವಸ್ಥೆ…!

www.karnatakatv.net :ಹುಬ್ಬಳ್ಳಿ: ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಅಂತೂ ಆಯ್ಕೆಯಾದರು, ಆದರೆ  ಚುನಾಯಿತ ಪ್ರತಿನಿಧಿಗಳಿಗೆ ಕುಳಿತುಕೊಳ್ಳುವ ಆಸನಕ್ಕೆ ಅಡಚಣೆ ಉಂಟಾಗಿದೆ. ಕುರ್ಚಿಗಾಗಿ ಶತಾಯು ಗತಾಯು ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ಈಗ ಪಾಲಿಕೆಯಲ್ಲಿ ಕುಳಿತುಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಸರತ್ತು ಮುಗಿದು ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, 67ರಿಂದ 82ಕ್ಕೆ ಏರಿಕೆಯಾಗಿರುವ...

ಶಾಲಾ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ..!

www.karnatakatv.net : ತುಮಕೂರು: ಕೋವಿಡ್ ಸೋಂಕು ಕಡಿಮೆಯಾದ ನಂತರ ಮೊದಲ ಬಾರಿಗೆ ಶಾಲೆಗಳು ಆರಂಭಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಶಾಲೆಗಳಲ್ಲಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ರು. ಬಾಳೆ ಕಂದು ಹಾಗೂ ಮಾವಿನ ಸೊಪ್ಪುಗಳಿಂದ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ರೀತಿಯೇ ವಿಭಿನ್ನವಾಗಿತ್ತು. ಕೋವಿಡ್ ನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಶಾಲೆಯ ಮುಖವನ್ನೆ ನೋಡದೇ...

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img