Sunday, September 20, 2026

karnataka tv

ಲಗ್ಗೇಜ್ ನಲ್ಲಿ ತಲೆಬುರುಡೆ ಕಂಡು ದಂಗಾದ ಏರ್ಪೋರ್ಟ್ ಅಧಿಕಾರಿಗಳು…!

www.karnatakatv.net: ವಿಮಾನ ಏರಬೇಕಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿ ತಲೆ ಬರುಡೆ ನೋಡಿ ವಿಮಾನ ನಿಲ್ದಾಣಗಳು ದಂಗಾದ ಪ್ರಸಂಗ ಇಂಡೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೌದು ಇಂಡೋರ್ ಏರ್ಪೋಟ್ ನಲ್ಲಿ ದೆಹಲಿಗೆ ಪ್ರಯಾಣಿಸಲಿದ್ದ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ತಲೆಬುರುಡೆ ಪತ್ತೆಯಾಗಿದೆ. ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ವೇಳೆ ಲಗ್ಗೇಜ್ ನಲ್ಲಿ ಕಾಣಿಸಿಕೊಂಡ ವಿಚಿತ್ರ ವಸ್ತುವನ್ನು ತೆಗೆದು ಪರೀಕ್ಷಿಸಿದಾಗ ಅದು...

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ...

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...

ಜೈಲಿನಲ್ಲಿ ಬೆಂಕಿ- 41 ಖೈದಿಗಳ ಸಾವು- ಹಲವರು ಪರಾರಿ

www.karnatakatv.net :ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 41 ಮಂದಿಗೂ ಹೆಚ್ಚು ಕೈದಿಗಳು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಂಟೆನ್ ಪ್ರದೇಶದಲ್ಲಿನ ಕಾರಾಗೃಹದಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿಯಿಂದಾಗಿ 41 ಮಂದಿ ಖೈದಿಗಳು ಸಾವನ್ನಪ್ಪಿ, 8 ಮಂದಿ ಬೆಂಕಿಯ ಕೆನ್ನಲಾಗಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...

ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು…!

www.karnatakatv.net :ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವಾಗ ಸ್ವಲ್ಪ ಜಾಗರೂಕತೆಯಿಂದ ಇರಬೇಕಾಗುತ್ತದೆ.  ಹಾಗೇ ಪೋಸ್ಟ್ ಮಾಡುವಾಗ ಅದರ ನಿಯಮವನ್ನು ಪಾಲಿಸಬೇಕಾಗುತ್ತದೆ.  ಇಲ್ಲದಿದ್ದಲ್ಲಿ ಕಾನೂನಿನ ದೃಷ್ಟಿಯಲ್ಲಿ ದೋಷಿಯಾಗಬೇಕಾಗುತ್ತದೆ. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಬಗ್ಗೆ ಸ್ವಲ್ಪ ಅರಿವು ಇರಬೇಕಾಗುತ್ತದೆ. ಹೀಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿಗಳ ಮೇಲೆ ದೂರು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img