Sunday, September 20, 2026

karnataka tv

ಬೆಳಗಾವಿಯಲ್ಲಿ 10 ದಿನ ಗಣೇಶೋತ್ಸವಕ್ಕೆ ಮನವಿ…!

www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...

ಪಾಲಿಕೆ ಪಟ್ಟ ಪಡೆಯಲು ಹೆಣಗಾಡುತ್ತಿರುವ ಬಿಜೆಪಿ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ. ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು‌. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...

ರಾಯಚೂರಿನಲ್ಲಿ ಯಶಸ್ವಿ ಕೃಷಿ ಮಹಿಳೆ…!

www.karnatakatv.net : ರಾಯಚೂರು: ಎಂಜಿನಿಯರಿಂಗ್ ಕಲಿತು ಇನ್ಫೋಸಿಸ್ ನಲ್ಲಿ ಉದ್ಯೋಗ ದೊರೆತು ಕೈ ತುಂಬಾ ಸಂಬಳ ಇದ್ದು, ಅದನ್ನೆಲ್ಲ ಬಿಟ್ಟು ಈಗ ಯಶಸ್ವಿ ಮಹಿಳೆ ಕೃಷಿಕಳಾಗಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಗ್ರಾಮದ ಡಾ. ಕವಿತ ಮಿಶ್ರಾ  ಕಾಲೇಜು ಕಲಿಯುವ ವೇಳೆ ಪಂಚೆಯುಟ್ಟ ವ್ಯಕ್ತಿಯನ್ನು ನೋಡಿ ಓಡಿ ಹೋಗುತ್ತಿದ್ದರಂತೆ. ಅಂತಹ  ಮಹಿಳೆ ಇಂದು ಎಂಟು...

ಹು-ಧಾ ಪಾಲಿಕೆ ಮೇಯರ್ ಪಟ್ಟಕ್ಕೆ ತೀವ್ರಗೊಂಡ ಪೈಪೋಟಿ…!

www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ  ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ‌ ಶುರುವಾಗಿದೆ. ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಮೇಯರ್ ಸ್ಥಾನವೂ ಹಿಂದುಳಿದ ವರ್ಗ...

9000ಕ್ಕೂ ಹೆಚ್ಚು ಚಂದ್ರನ ಸುತ್ತು ಪ್ರದಕ್ಷಿಣೆ ಹಾಕಿದ ಚಂದ್ರಯಾನ-2 ನೌಕೆ

www.karnatakatv.net :ಲೂನಾರ್ ಸೈನ್ಸ್ ವರ್ಕ್ ಶಾಪ್ ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್, ಚಂದ್ರಯಾನ-2 ಕ್ಕೆ ಎರಡು ವರ್ಷ ಪೂರ್ಣಗೊಂಡಿದ್ದು, ಅದರೊಂದಿಗೆ ಹಾರಿಬಿಡಲಾಗಿರುವ 8 ವಿವಿಧ ಉಪಕರಣಗಳು ರಿವೋಟ್ ಸೆನ್ಸಿಂಗ್, ಇನ್ ಸೈಟ್ ಅಬ್ಸರ್ವೇಷನ್ ಗಳು ಇನ್ನೂ ಕೆಲಸವನ್ನು ಮಾಡುತ್ತಿವೆ.    ಈ ನೌಕೆಯು 9 ಸಾವಿರಕ್ಕೂ ಹೆಚ್ಚು ಚಂದ್ರನ ಸುತ್ತ ಸುತ್ತುಹಾಕಿ, ಒಳ್ಳೆಯ ಮಾಹಿತಿ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...

ಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ….!

www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ. ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...

ಕೇರಳಾದಲ್ಲಿ ಮತ್ತೆ ನಿಫಾ ಹಾವಳಿ ಶುರು….!

www.karnatakatv.net : ಭಾರತಕ್ಕೆ ಮತ್ತೆ ನಿಫಾ ಮಹಾಮಾರಿ ಎಂಟ್ರಿಕೊಟ್ಟಿದೆ. ಎರಡು ವರ್ಷದ ಹಿಂದೆ ಕೇರಳಾದ ಕೋಯಿಕೋಡ್ ನಲ್ಲಿ  ಕಾಣಿಸಿಕೊಂಡ ನಿಫಾ ವೈರಸ್ ಈಗ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. ನಿಫಾ ಲಕ್ಷಣಗಳೊಂದಿಗೆ ದಾಖಲಾಗಿದ್ದ 12 ವರ್ಷದ ಬಾಲಕ ನಿನ್ನೆ ಸಾವನ್ನಪ್ಪಿದ್ದಾನೆ. ಸೆಪ್ಟಂಬರ್  01ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಟಿಟಿಟ್ಯೂಟ್ ಆಫ್ ವೈರಾಲಜಿಗೆ...

ತಮಿಳುನಾಡಲ್ಲೂ ಗ್ರೀನ್ ಸಿಗ್ನಲ್…!

www.karnatakatv.net :ಕರ್ನಾಟಕದಲ್ಲಿ ಗಣೇಶ ಹಬ್ಬ ಆಚರಣೆಗೆ ವಿನಾಯಿತಿ ಸಿಕ್ಕ ಬೆನ್ನಲ್ಲೇ ಇದೀಗ ನೆರೆಯ ತಮಿಳುನಾಡಿನಲ್ಲೂ  ಗಣೇಶ ಹಬ್ಬ ಆಚರಣೆಗೆ ನಿಯಮಗಳ ಸಡಿಲಿಕೆ ಮಾಡಲಾಗಿದೆ.  ಸಾರ್ವಜನಿಕ ಒತ್ತಾಯದ ಬಳಿಕ ಗಣೇಶ ಹಬ್ಬದಂದು ರಾಜ್ಯದಲ್ಲಿ ಸಣ್ಣ ದೇವಾಯಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಮಾರ್ಗಸೂಚಿ ಬಿಡುಗಡೆಗೊಳಿಸುವಂತೆ ಹಿಂದು ಸಂಘಟನೆ ಎಚ್ಎಂಕೆ ನ್ಯಾಯಾಲಯದ ಮೆಟ್ಟಿಲು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img