Sunday, September 20, 2026

karnataka tv

ಟೀಂ ಇಂಡಿಯಾ ಕೋಚ್ ಗಳಿಗೆ ಕೊರೋನಾ +VE…!

www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ. ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ  ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...

ಕಳ್ಳರ ಹಿಡಿಯೋಕೆ ರಾಜ್ಯಕ್ಕೆ ಬಂತು ಹೊಸ ಟೆಕ್ನಾಲಜಿ…!

www.karnatakatv.net :ಬೆಂಗಳೂರು: ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸಲು ಇನ್ಮುಂದೆ ಫೇಶಿಯಲ್  ರೆಕಗ್ನಿಷನ್ ಸಿಸ್ಟಮ್ ಗೆ ಚಾಲನೆ ಸಿಕ್ಕಿದ್ದು, ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರನ್ನ ಪತ್ತೆ ಹಚ್ಚಲು ಪೊಲೀಸರಿಗೆ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಲ್ಲಿ ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ನಡೆಯಿತು. ಈ ವೇಳೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ...

7 ವರ್ಷದ ಬಳಿಕ ಗದ್ದಾಫಿ ಪುತ್ರ ರಿಲೀಸ್..!

www.karnatakatv.net :ಲಿಬಿಯಾದ ವಿವಾದಾತ್ಮಕ ಸರ್ವಾಧಿಕಾರಿ ದಿ.ಮೊಹಮ್ಮದ್ ಗದ್ದಾಫಿ ಪುತ್ರನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 7 ವರ್ಷಗಳಿಂದ ಗದಾಫಿ ಪುತ್ರ ಅಲ್ ಸಾದಿ ಗದ್ದಾಫಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ. ನ್ಯಾಯಾಲಯದ ಆದೇಶದ ಮೇರೆಗೆ ಟ್ರಿಪೋಲಿಯ ಅಲ್ ಹಡಬ ಜೈಲಿನಲ್ಲಿದ್ದ ಸಾದಿ ಗದಾಫಿ ಬಿಡುಗಡೆಗೊಂಡಿರೋ ಬಗ್ಗೆ ಲಿಬಿಯಾದ ಪ್ರಧಾನಿ ಅಬ್ದುಲ್ ಹಮೀದ್ ಟ್ವೀಟ್ ಮಾಡಿದ್ದಾರೆ. ಇನ್ನು ಗದ್ದಾಫಿ ಸರ್ಕಾರದಲ್ಲಿ ಉನ್ನತ...

ಮಂತ್ರಾಲಯಕ್ಕೆ ಸುಧಾಮೂರ್ತಿ ಭೇಟಿ

www.karnatakatv : ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ ನೀಡಿ ರಾಯರ ದರ್ಶನ ಪಡೆದರು.  ಮಠದಲ್ಲಿನ ಯತಿಗಳ ಬೃಂದಾವನ ದರ್ಶನ ಮಾಡಿ, ನೂತನವಾಗಿ ಲೋಕಾರ್ಪಣೆಯಾಗಿರುವ ವೇದಾಂತ ಹಾಗೂ ರಾಯರ ಜೀವನದರ್ಶನ ಕುರಿತ ಮಾಹಿತಿ ನೀಡೋ ಹರಿದರ್ಶಿನಿ ಮ್ಯೂಸಿಯಂಗೆ ಭೇಟಿ ನೀಡಿದ್ರು. ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ...

ದರೋಡೆ ಮಾಡಿದ ಆರೋಪಿಗಳ ಬಂಧನ…!

www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...

ರೇಷನ್ ಕಾರ್ಡ್ ಮಹತ್ವದ ಬದಲಾವಣೆ…!

www.karnatakatv.net :ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳನ್ನು ಹೊರತುಪಡಿಸಿ ಎಲ್ಲಾ ಸೌಲಭ್ಯಗಳನ್ನು ಹೊಂದಿರೋ ಅನುಕೂಲಸ್ಥರೂ ಕೂಡ ಬಿಪಿಎಲ್ ಕಾರ್ಡ್ ನಡಿ ಪ್ರಯೋಜನ ಪಡೀತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ನ ಮಾನದಂಡಗಳನ್ನು ಬದಲಾಯಿಸೋದಕ್ಕೆ ಹೊರಟಿದೆ. ಹೌದು, ಕೇಂದ್ರ  ಸರ್ಕಾರದ ಒಂದು ದೇಶ ಒಂದು ಪಡಿತರ...

ಗ್ರಾಮವನ್ನು ಅಭಿವೃದ್ದಿ ಮಾಡುವುದಾಗಿ ಗ್ರಾಮಸ್ಥರ ಮನವಿ…!

www.karnatakatv.net ತುಮಕೂರು: ನಗರದ  ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ  ಅಭಿವೃದ್ದಿ ಮಾಡುವುದಾಗಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಈ ಗ್ರಾಮದಲ್ಲಿ ರಸ್ತೆ, ಚರಂಡಿ, ವಿದುತ್, ಕುಡಿಯುವ ನೀರು ಹೀಗೆ ಸಮಸ್ಯೆಯ ಸರಮಾಲೇಯನ್ನೇ ಹೊದ್ದು ಮಲಗಿದೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆಯಂತಿದೆ ಈ ಊರಿನ ಜನರ ಪರಿಸ್ಥಿತಿದೆ.  ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ್ ಹಾಗೂ...

ಅಭಿಮಾನಿಯ ಉತ್ತರಕ್ರಿಯೆಗೆ ಹೋಗ್ತಾರಾ ಡಿ-ಬಾಸ್…?

www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ  ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ  ಬರುವಂತೆ ಡಿಬಾಸ್ ಗೆ  ಮನವಿ ಮಾಡಿದೆ. ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...

ಅರ್ಧ ಗಂಟೆಯಲ್ಲಿ ಮೂರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ…!

www.karnatakatv.net :ಬೆಳಗಾವಿ: ಕೆಲವು ದಿನಗಳ ಹಿಂದೆ ನೆರೆ ಹಾವಳಿಯಿಂದ ನೆಲೆ ಕಳೆದುಕೊಂಡು ಸಂತ್ರಸ್ತರ ಸ್ಥಳಗಳಿಗೆ ಭೇಟಿ ನೀಡಲು ಕೇಂದ್ರದಿಂದ ನೆರೆ ಪರಿಹಾರ ವೀಕ್ಷಣೆಗೆ ತಂಡ ಆಗಮಿಸಿದ್ದು ಇವತ್ತು ಕೇಂದ್ರ ನೆರೆ ಅಧ್ಯಯನ ತಂಡ ಅರ್ಧ ಗಂಟೆಯಲ್ಲಿ ಮೂರು‌ ಪ್ರವಾಹ‌ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ವಾಪಸ್ ಆಗುವ ಮೂಲಕ ಕಾಟಾಚಾರದ ಭೇಟಿ ನೀಡಿ ವಾಪಸ್...

ಮತ ಏಣಿಕೆಯ ವೇಳೆ ಏಜೆಂಟ್ ಗಲಾಟೆ…!

www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು,  ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img