Sunday, September 20, 2026

karnataka tv

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...

ಕುದುರೆ ಸಾವು- ಮಣಿರತ್ನಂ ವಿರುದ್ಧ ಎಫ್ಐಆರ್..!

www.karnatakatv.net :ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಆಗಸ್ಟ್ 11ರಂದು ಫೈಟಿಂಗ್ ಸೀನ್ ಶೂಟಿಂಗ್ ಮಾಡೋ ವೇಳೆ ಕುದುರೆ ತಲೆಗೆ ತೀವ್ರ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಶೂಟಿಂಗ್ ನಲ್ಲಿ ಬಳಸಲಾಗೋ ಯಾವುದೇ ಪ್ರಾಣಿ ಗೆ ಹಾನಿಯಾಗದಂತೆ ನೋಡಿಕೊಳ್ಳೋ ಜವಾಬ್ದಾರಿ ಚಿತ್ರತಂಡದ್ದು....

ಜ್ಯೂ. ಚಿರು ನಾಮಕರಣ

www.karnatakatv.net :ಬೆಂಗಳೂರು : ದಿವಂಗತ ನಟ ಚಿರು ಸರ್ಜಾ ಕುಡಿಗೆ ಇವತ್ತು ನಾಮಕರಣ ಮಾಡಲಾಯ್ತು. ಇಷ್ಟು ದಿನ ಜ್ಯೂನಿಯರ್ ಚಿರು ಅಂತಾನೇ ಕರೆಸಿಕೊಳ್ತಿದ್ದ ಮುದ್ದು ಕಂದನಿಗೆ ಮೇಘನಾ ರಾಜ್ ಮತ್ತು ಸರ್ಜಾ ಕುಟುಂಬದವ್ರು ಬ್ಯೂಟಿಫುಲ್ ಹೆಸ್ರಿಟ್ಟಿದ್ದಾರೆ. ಇವತ್ತು ಬೆಂಗಳೂರಲ್ಲಿ ಚಿರು ಹಾಗೂ ಮೇಘನಾ ಕುಟುಂಬದವ್ರು ಹೋಟೆಲ್ ವೊಂದರಲ್ಲಿ ನಾಮಕರಣ ಮಾಡಿ, ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ನಾಮಕರಣ ನಡೆಯಿತು....

ಭಾರತದಲ್ಲಿ ಪದಕಗಳ ಸಂಖ್ಯೆ 12 ಕ್ಕೆ ಏರಿಕೆ…!

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ. 1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ. ಈ...

ಶಿಪ್ಟಿಂಗ್ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕಿತ್ತು…!

www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ‌ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...

ಸೆ.5-6 ರಂದು ರಾಜ್ಯದಲ್ಲಿ ಮಳೆಯೋ ಮಳೆ…!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img