Sunday, September 20, 2026

karnataka tv

ಪಟ್ಟಿಯಲ್ಲಿ ಮತದಾರರು ಶಿಫ್ಟ್..!- ಬಿಜೆಪಿ ಕುತಂತ್ರ ಎಂದ ಕೈ ಶಾಸಕ

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಾರ್ಡ್ ನಂಬರ್ 61 ರಲ್ಲಿ ಮತದಾರರ ಶಿಫ್ಟ್ ಮಾಡಲಾಗಿದ್ದು, ಹೆಚ್ಚು ಕಾಂಗ್ರೆಸ್ ಮತದಾರ ಇರುವ ಮತದಾರರನ್ನ ಶಿಫ್ಟ್ ಮಾಡಲಾಗಿದೆ. ಜಿಲ್ಲಾಡಳಿತ ಮೊದಲ ಲಿಸ್ಟ್ ನಲ್ಲಿ ಸರಿಯಾದ ಪಟ್ಟಿ...

ಸಿಬ್ಬಂದಿಗಳಿಗೆ ಸಂಬಳ ಇಲ್ಲ ರೋಗಿಗಳಿಗೆ ಚಿಕಿತ್ಸೆ ಇಲ್ಲ…!

www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್  ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...

ವಯೋ ವೃದ್ಧರ ಸೆಲ್ಪಿ ಕ್ರೇಜ್…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...

ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ. ವಾರ್ಡ ನಂಬರ್ 27 ರ 5 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ ಮಾಡಲಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ 6,7,8,9,10 ರಲ್ಲಿ ಮತದಾನ ಸ್ಥಗಿತ ಮಾಡಲಾಗಿದ್ದು ಮತ ಚಲಾಯಿಸಲು ಬಂದ ಜನರು ಮರಳಿ ಮನೆಗೆ ಹೋಗುತ್ತಿದ್ದಾರೆ. ಕರ್ನಾಟಕ ಟಿವಿ -...

ಬಂಡಾಯಕೋರರು ಯಾರು ಕೂಡ ಜಯ ಸಾಧಿಸಲ್ಲ; ಜಗದೀಶ್ ಶೆಟ್ಟರ್…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು. ಮತ ಚಲಾಯಿಸಿದ ಬಳಿಕ ಮಾತನಾಡಿ, ನಾನು ಮತದಾನ ಮಾಡಿರುವೆ, ಸಕ್ರೀಯವಾಗಿ ನಾನು ಭಾಗವಹಿಸಿ ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ....

ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ

www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು. ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...

ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ

www.karnatakatv.net :ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ...

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ…!

www.karnatakatv.net :ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ  ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ...

ಬಿಗ್ ಬಾಗ್ ವಿಜೇತನ ಸಾವು

www.karnatakatv.net :ಬಿಗ್ ಬಾಸ್ ಸೀಸನ್ 13 ರ ವಿಜೇತ ನಟ ಹಾಗೂ ಮಾಡೆಲ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2019ರ ಹಿಂದಿ ಅವತರಣಿಕೆಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಜನರ ಮನಗೆದ್ದಿದ್ದ ಸಿದ್ಧಾರ್ಥ್ ಗೆ ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವರನ್ನ ಮುಂಬೈನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ತೀವ್ರ ಹೃದಯಾಘಾತದಿಂದಾಗಿ ಸಿದ್ಧಾರ್ಥ್  ಸಾವನ್ನಪ್ಪಿದ್ದಾರೆ. ಇನ್ನು...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img