Saturday, September 19, 2026

karnataka tv

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಎಲ್ಲೆಡೆ ಮಣ್ಣಿನ ಗಣಪನ ಕಾರುಬಾರು

www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ  ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...

ಶಾಲೆ ಅಂದ ಹೆಚ್ಚಿಸಿದ ಹಳೆ ವಿದ್ಯಾರ್ಥಿಗಳು

www.karnatakatv.net :ಹುಬ್ಬಳ್ಳಿ:  ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ. 20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....

ಮರ ಉಳಿಸಿ ಪಕ್ಷಿ ಬೆಳೆಸಿ

www.karnatakatv.net :ರಾಯಚೂರು :ಪಕ್ಷಿಗಳು ತಾವು ಗುಡುಕಟ್ಟಿ  ಪುಟ್ಟ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದವು, ಆದರೆ ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ಮಾರಣಹೋಮಕ್ಕೆ  ಪಕ್ಷಿಗಳಿಗೆ ಗುಡ್ಡಿಗೆ ಕೊಡಲಿ ಪೆಟ್ಟು ಕೊಡಲು  ಮುಂದಾಗಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಾಲಕಯರ  ವಸತಿ ನಿಲಯದ ಮುಂದೆ ದೊಡ್ಡದೊಂದು ಅರಳಿ ಮರವಿದೆ, ಈ ಮರದಲ್ಲಿ ಸಾವಿರರು ಪಕ್ಷಿಗಳು...

ನನಸಾಗಲಿದೆ ರೈತರ 40 ವರ್ಷಗಳ ಕನಸು

www.karnatakatv.net :ಗುಂಡ್ಲು ಪೇಟೆಯಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ 15ಕ್ಕೂ ಹೆಚ್ಚು ರೈತರಿಗೆ ಮಾಲೀಕತ್ವ ದೃಢೀಕರಣ ಪತ್ರವನ್ನು ವಿತರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗಿದೆ ಅಂತ ಶಾಸಕ ನಿರಂಜನ್ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದ ಮಸಳ್ಳಿ ಎಲ್ಲೆಯ ಸುಮಾರು 15 ಮಂದಿ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡೋ ಸಲುವಾಗಿ ಇಂದು ಶಾಸಕ...

ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಲಿ

www.karnatakatv.net : ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ನೀಡಿರುವ ಕೊಡುಗೆ ಮುಂದಿಟ್ಟುಕೊಂಡು ಪಾಲಿಕೆ ಚುನಾವಣಾ ಪ್ರಚಾರ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು...

ತುಮಕೂರು ರೇಪ್ ಆರೋಪಿಗಳ ಬಂಧನ ಯಾವಾಗ…?

www.karnatakatv.net :ತುಮಕೂರಿನಲ್ಲಿ ನಡೆದ ಮಹಿಳೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಅಂತ ಆಗ್ರಹಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿತು. ರಾಜ್ಯವನ್ನೇ ತಲ್ಲಣಗೊಳಿಸಿದ ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳೇನೋ ಪತ್ತೆಯಾದ್ರು. ಆದ್ರೆ ತುಮಕೂರು ತಾಲೂಕಿನ ಹಿರೇಹಳ್ಳಿ ಛೋಟಾಸಾಬರ ಪಾಳ್ಯ ಬಳಿಯ ಚಿಕ್ಕಹಳ್ಳಿಯ 35 ವರ್ಷದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ...

ಅರ್ಧಶತಕ ಸಿಡಿಸಿ ಔಟ್ ಆದ ವಿರಾಟ್

www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img