Saturday, September 19, 2026

karnataka tv

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...

9 ಲಕ್ಷ ಮೌಲ್ಯದ ಮದ್ಯ ನಾಶ

www.karnatakatv.net :ತುಮಕೂರು : ನಗರದ  ಅಬಕಾರಿ ಇಲಾಖೆಯವರು ಜಪ್ತಿ ಮಾಡಿದ್ದ ಸುಮಾರು ೯ ಲಕ್ಷ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.  ಶಿರಾಗೇಟ್ ಬಳಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಮದ್ಯವನ್ನು ಮೋರಿಗೆ ಚೆಲ್ಲಲಾಯಿತು.1,688 ಲೀಟರ್ ಹಾಟ್ ಡ್ರಿಂಕ್ಸ್ ಹಾಗೂ 475 ಲೀಟರ್ ಬಿಯರ್ ನಾಶ ಮಾಡಲಾಯಿತು. ತಹಶಿಲ್ದಾರ್ ಮೋಹನ್ ಕುಮಾರ್, ಅಬಕಾರಿ ಡಿಎಸ್ಪಿ ಸಿದ್ದಲಿಂಗಸ್ವಾಮಿ...

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...

ಮಾಜಿ ಸಚಿವರೀಗ ಪಿಜ್ಜಾ ಡೆಲಿವರಿ ಬಾಯ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...

ಇವರು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿಯಂತೆ..!

www.karnatakatv.net :ಗುಂಡ್ಲುಪೇಟೆ: ನಾನು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿ ನನಗೆ ರಾಜಕೀಯ ಜೀವನದಲ್ಲಿ ಇನ್ನೂ 15 ವರ್ಷಗಳ ಕಾಲಾವಕಾಶ ಇದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಸೇಫ್ ಅಂತ ಸಚಿವ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ. ಬಂಡೀಪುರದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾನು ಮೊದಲಿನಿಂದಲೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಈಗಲೂ ಸಹ ಆಸೆ ಇದೆ, ಮನುಷ್ಯ ಎಂದ್ಮೇಲೆ...

ರಸ್ತೆ ಹಣ ನುಂಗಿದ್ರಾ ಅಧಿಕಾರಿಗಳು..!

www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...

ನಟ ದೊಡ್ಡಣ್ಣ ಅಸ್ವಸ್ಥ- ಆಸ್ಪತ್ರೆಗೆ ದಾಖಲು

www.karnatakatv.net : ಬೆಂಗಳೂರು : ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರನೆ ಅಸ್ಪಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿರೊ ದೊಡ್ಡಣ್ಣ ಚಿಕಿತ್ಸೆ ಪಡೀತಿದ್ದಾರೆ. ಈ ಕುರಿತು ಮಾಹಿತಿ ನೀಡಿರೋ ಜಯದೇವ ಆಸ್ಪತ್ರೆ ವೈದ್ಯ ಮಂಜುನಾಥ್,  ದೊಡ್ಡಣ್ಣ ಅವರ ಹೃದಯದ ಬಡಿತ ಕಡಿಮೆ ಇತ್ತು. ಹೃದಯದ ಬಡಿತ...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...

ಟೆಸ್ಟ್ ಪಂದ್ಯದಲ್ಲಿ ಪ್ರೇಕ್ಷಕರ ದುರ್ವರ್ತನೆ

www.karnatakatv.net : ಪಂದ್ಯದ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಮೊಹಮ್ಮದ್ ಸಿರಾಜ್ ಜೊತೆಗೆ ಸಿಟ್ಟಾಗಿ ಮಾತನಾಡುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿತ್ತು. ಸಿರಾಜ್ ಅವರತ್ತ ವೀಕ್ಷಕರು ಏನೋ ವಸ್ತು ಎಸೆದಿದ್ದಾಗಿ ಕೊಹ್ಲಿ ನಡೆಯಲ್ಲೂ ಕಾಣುತ್ತಿತ್ತು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಆರಂಭಿಕ ದಿನದಂದು ಪ್ರೇಕ್ಷಕನಿಂದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರ ಮೇಲೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img