Saturday, September 19, 2026

karnataka tv

ತಾಲಿಬಾನಿಗರಿಗೆ ಆರ್ಥಿಕ ದಿಗ್ಬಂಧನ..!

www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ  ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...

ಹುಬ್ಬಳ್ಳಿ ಹುಡುಗನ ಡಿಫ್ರೆಂಟ್ ಹುಟ್ಟು ಹಬ್ಬ

www.karnatakatv.net :ಹುಬ್ಬಳ್ಳಿ: ಹುಟ್ಟು ಹಬ್ಬ ಬಂದರೆ ಸಾಕು, ಎಲ್ಲಿಲ್ಲದ ಆಡಂಬರ ಮಾಡಿಕೊಂಡು ಸಾಕಷ್ಟು ದುಡ್ಡು ಹಾಳು ಮಾಡುತ್ತಾರೆ, ಆದರೆ ಹುಬ್ಬಳ್ಳಿಯಲೋಬ್ಬ ಯುವಕ ತನ್ನ ಜನ್ಮದಿನವನ್ನು ಭಿಕ್ಷುಕನ ಜೊತೆ ಆಚರಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾನೆ.‌     ಹುಬ್ಬಳ್ಳಿಯ ಅಮರಗೋಳದ ನಿವಾಸಿಯಾದ ಗೀರಿಶ ಜಾಡರ ಎನ್ನುವ ವ್ಯಕ್ತಿ, ತಮ್ಮ ಹುಟ್ಟು ಹಬ್ಬದ ಅಂಗವಾಗಿ ಈ ಭಿಕ್ಷುಕನಿಗೆ  ಕಟೀಂಗ್ ಮಾಡಸುವುದರ ಜೊತೆಗೆ...

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...

ಲಸಿಕೆ ಹಾಕಿಸದಿದ್ರೆ ಗೋವಿಂದಾ ಗೋವಿಂದಾ….!

www.karnatakatv.net: ಬೆಂಗಳೂರು : ಭೂಮಿ ಮೇಲೆ ಮನುಕುಲವನ್ನ ನಿರ್ಣಾಮ ಮಾಡೋಕೆ ಅಂತಾನೇ ಜನ್ಮ ತಾಳಿರುವಂತಿರೋ ಕೊರೋನಾ ವೈರಸ್ ಸದ್ಯಕ್ಕೆ ತಹಬದಿಗೆ ಬಂದಿದೆ. ಮೊದಲನೇ ಅಲೆ, ಎರಡನೇ ಅಲೆಯಿಂದ ಬಚಾವಾದ ಮಂದಿ ಇದೀಗ 3ನೇ ಅಲೆಯ ಆತಂಕದಲ್ಲಿದ್ದಾರೆ. ಆದ್ರೆ ಇದೀಗ ಲಸಿಕೆ ನೀಡೋದಕ್ಕೆ ತಡವಾದ್ರೆ ಕ್ಷಿಪ್ರಗತಿಯಲ್ಲಿ ಕೊರೋನಾ ಸೋಂಕು ಹರಡುತ್ತೆ ಅಂತ ರಾಷ್ಟ್ರೀಯ ವಿಪತ್ತು ನಿರ್ವಹಣಾ...

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...

ರಾಯರ ಮಠದಲ್ಲಿ ರೆಡ್ಡಿ ಹೇಳಿದ್ದೇನು..?

www.karnatakatv.net : ಮಂತ್ರಾಲಯ : ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ರಾಯರ ಮಠಕ್ಕೆ ದರ್ಶನ ಪಡೆಯಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಭೆಟಿ ನೀಡಿದ್ರು.   ಮಾದ್ಯಮಗಳೊಂದಿಗೆ‌ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕಲಿಯುಗದ ಕಾಮಧೇನು ಕಲ್ಪವೃಕ್ಷ, ಗುರು ರಾಯರ 350 ನೇ ಆರಾಧನೆಯಲ್ಲಿ ರಾಯರ ದರ್ಶನ ನನಗೆ...

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....

ಸಿನಿಮಾ ಆಗ್ತಿದ್ದಾನೆ ಡ್ರೋಣ್ ಪ್ರತಾಪ್…!

www.karnatakatv.net : ಬೆಂಗಳೂರು : ತಾನು ಹೇಳಿದ ಒಂದೇ ಒಂದು ಸುಳ್ಳಿನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ ಇದೀಗ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾನೆ. ಹೌದು, ಡ್ರೋಣ್ ಪ್ರತಾಪ್ ಜೀವನಗಾಥೆ ಇದೀಗ ಸಿನಿಮಾ ಆಗಿ ತೆರೆ ಮೇಲೆ ಬರಲಿದೆ. ಚಿತ್ರ ನಿರ್ಮಾಣಕ್ಕೆ ಮುಂದಾಗಿರೋ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ‘ಡ್ರೋಣ್ ಪ್ರಥಮ್’ ಅಂತ ಸಿನಿಮಾಕ್ಕೆ...

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...

ಟಿಕೆಟ್ ಕೈತಪ್ಪಿದ್ದಕ್ಕೆ ಜಾತಿನಿಂದನೆ..?

www.karnatakatv.net: ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್ ಕೈತಪ್ಪಿದ್ದಕ್ಕೆ ಟಿಕೆಟ್ ವಂಚಿತನೊಬ್ಬ ಅಭ್ಯರ್ಥಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಚುನಾವಣಾ ಕಣಾ ರಂಗೇರತೊಡಗಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 35ರ ಬಿಜೆಪಿ ಟಿಕೆಟ್ ಈ ಬಾರಿ ಬಂಜಾರಾ ಸಮುದಾಯದ ಅಭ್ಯರ್ಥಿ ಪಾಲಾಗಿದೆ.  ಈ ಹಿನ್ನೆಲೆಯಲ್ಲಿ ಇದೇ ವಾರ್ಡ್...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img