Saturday, September 19, 2026

karnataka tv

ಹುಬ್ಬಳ್ಳಿ ನಗರದ ಚಾಲಾಕಿ ಕಳ್ಳಿಯ ಬಂಧನ

www.karnatakatv.net : ಹುಬ್ಬಳ್ಳಿ : ಮನೆಗೆಲಸದಾಕೆಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ  ಕಳ್ಳಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ  ಕಮೀಷನರೇಟ್ ನ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಯತ್ರಿ ಸಂದೀಪ ಗಾಯಕವಾಡ ಎಂಬ ಮಹಿಳೆಯನ್ನು ಬಂಧಿಸಿರೋ ಹುಬ್ಬಳ್ಳಿ ಉಪನಗರ ಪೊಲೀಸರು ಆಕೆಯಿಂದ ಹನ್ನೊಂದು ಲಕ್ಷದ ಮೂವತ್ತೊಂಭತ್ತು ಸಾವಿರ ರೂಪಾಯಿ ಮೌಲ್ಯದ ೨೫೦ ಗ್ರಾಂ ಚಿನ್ನಾಭರಣಗಳು, ಒಂದು ಮೊಬೈಲ್ ಫೋನ್ ಸೇರಿದಂತೆ...

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ಓಪನ್

www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿ‍ಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು. ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...

ನಮ್ಮ ಕಾರ್ಯಕರ್ತರೇ ಸರಿಯಿಲ್ಲ ಎಂದ ಎಚ್ ಡಿ ಕೆ…!

www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕರ್ತರು...

ಪಾಲಿಕೆ ಚುನಾವಣೆಗೆ ಕುಂದಾನಗರಿ ರೆಡಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ  ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...

ಹುಬ್ಬೇರುವಂತೆ ಮಾಡಿದ ರಾಯಚೂರು ರೈತರ ಸಾಹಸ…!

www.karnatakatv.net : ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕೇವಲ ಹತ್ತೇ ತಾಸಿನಲ್ಲಿ 16 ಎಕರೆ ಜಮೀನನ್ನು  ಕುಂಟೆ ಹೊಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ತಾಲ್ಲೂಕಿನ ಯಕ್ಲಾಸಪೂರದ ತಮ್ಮ ಜಮೀನಿನಲ್ಲಿ ಎರಡು ಎತ್ತುಗಳ ನೆರವಿನಿಂದ  ವೀರೇಶ್, ಆಂಜನೇಯ ಸೇರಿದಂತೆ ಮತ್ತೋರ್ವ ರೈತ ಈ ಸಾಹಸ ಮಾಡಿದ್ದು, ಈ ಮೂಲಕ  ಮನಸ್ಸಿದ್ದರೆ ಮಾರ್ಗ ಅನ್ನೋದನ್ನ ಸಾಬೀತು ಪಡಿಸಿದ್ದಾರೆ.  ಮುಂದಿನ...

9 ರಿಂದ 12 ನೇ ತರಗತಿಗಳ ಪುನರಾರಂಭ ಸುಗಮ

www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ  ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ.  ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ  ಅವಕಾಶ ಕಲ್ಪಿಸಿರುವ ಸರ್ಕಾರ  ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.   ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...

ಗಂಡು ಮೆಟ್ಟಿದ ನಾಡಿನ ಬಗ್ಗೆ ಸಿಎಂ ವಿಶೇಷ ಕಾಳಜಿ; ಇಂಡಸ್ಟ್ರಿಯಲ್ ಹಬ್ ಆಗಲಿದೆ ಹುಬ್ಬಳ್ಳಿ

www.karnatakatv.net : ಹುಬ್ಬಳ್ಳಿ: ಸಿಎಂ ಆದ ಮೇಲೆ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಿದ್ರು.  ಗಂಡು ಮೆಟ್ಟಿದ ನಾಡಿನ ಬಗ್ಗೆ ಅಪಾರ ಕಾಳಜಿ ಹಾಗು ಆಭಿಮಾನ ಹೊಂದಿರೋ ಸಿಎಂ ಹುಬ್ಬಳ್ಳಿ ಅಭಿವೃದ್ಧಿ ಬಗ್ಗೆ ಈಗಾಗಲೇ ಚಿಂತನೆ ನಡೆಸಿದ್ದಾರೆ. ನಿನ್ನೆ ಸಂಜೆ ಬೆಳಗಾವಿಯಿಂದ ನೇರವಾಗಿ ಹುಬ್ಬಳ್ಳಿಯ ತಮ್ಮ ಸ್ವಗೃಹಕ್ಕೆ ಆಗಮಿಸಿದ ಸಿಎಂ ಕಾಣಲು  ಜನರ...

ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಅಗಸ್ಟ್ 27 ರವರೆಗೆ ನಡೆಯಲಿರುವ ರಾಯರ ಆರಾಧನೆಗೆ ಈಗಾಗಲೇ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ಹೌದು.. ತುಂಗೆಯ ತಟದಲ್ಲಿರೋ ಮಂತ್ರಾಲಯದ ಶ್ರೀಮಠದಲ್ಲಿ ಈಗಾಗಲೇ ಆರಾಧನೆಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಮುಂಭಾಗದಲ್ಲಿ ಸಾಂಸ್ಕೃತಿಕ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದೆ. ಆದರೆ ಟಿಕೇಟ್ ಹಂಚಿಕೆ ವಿಚಾರದಲ್ಲಿ ಇನ್ನೂ  ಗೊಂದಲ ಮುಂದುವರಿದಿದ್ದು, ಬೆಂಗಳೂರಿನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬರುವ ಸಾಧ್ಯತೆಯಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಸಲ್ಲಿಸಲು ಇನ್ನು ಕೇವಲ...

ಹು-ಧಾ ಮಹಾನಗರ ಪಾಲಿಕೆ ಚುನಾವಣೆ: ಹುಬ್ಬಳ್ಳಿಯ ಸಿಎಂ ಬೊಮ್ಮಾಯಿ ಮನೆಗೆ ದೌಡಾಯಿಸಿದ ನಾಯಕರು…

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದೆ. ಆದ್ರೂ ಶಿಸ್ತಿನ‌ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ  ಮುಂದುವರೆದಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಬಿಡಬೇಕು ಎಂದು ಚಿಂತೆ ಪಕ್ಷದ ನಾಯಕರಿಗೆ ಕಾಡುತ್ತದೆ. ಹೀಗಾಗಿ‌ ಟಿಕೆಟ್ ಗಾಗಿ ಮುಖ್ಯಮಂತ್ರಿ ಬಸವರಾಜ್ ಅವರನ್ನು ಬೆಜೆಪಿ ಜಿಲ್ಲಾಧ್ಯಕ್ಷ ಹಾಗೂ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img