www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.
ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...
www.karnatakatv.net : ರಾಯಚೂರು : ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರ ಪಡಿತರ ಚೀಟಿಯನ್ನು ಒದಗಿಸಿದೆ. ಆದ್ರೆ ಪಡಿತರ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಗುಣಮಟ್ಟದ ರೇಷನ್ ಕಳಪೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹೌದು ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾ.ಪಂ.ವ್ಯಾಪ್ತಿಗೆ ಬರುವ ಹಸಮಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿದ ಗೋಧಿ...
www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. 3ನೇ ಕ್ರಮಾಂಕಕ್ಕೆ ಸೂಕ್ತವಾಗಿರುವ ಆಟಗಾರನನ್ನು ಟೀಮ್ ಇಂಡಿಯಾ ಆಯ್ಕೆ ಮಾಡಬಹುದು. ಪೂಜಾರ ಸ್ಥಾನ ತಪ್ಪಿದ್ದೇ ಆದಲ್ಲಿ...
www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ದೌಡಾಯಿಸುತ್ತಿದ್ದಾರೆ.
ಹೌದು.. ಕಳೆದ ಎರಡು ದಿನಗಳಿಂದ ಆಮೆ ವೇಗದಲ್ಲಿದ್ದ ನಾಮಪತ್ರ ಸಲ್ಲಿಕೆ ಚುರುಕುಗೊಂಡಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಅಭ್ಯರ್ಥಿಗಳ ಪಟ್ಟಿ ವಿಳಂಬವಾಗಿದ್ದು, ಆಮ್ ಆದ್ಮಿ ಹಾಗೂ ಶಿವಸೇನಾ ಅಭ್ಯರ್ಥಿಗಳು ನಾಮಪತ್ರ...
www.karnatakatv.net : ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದ ಜಲಾವೃತ ಮತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಪೋಲಿಸರು ಪ್ರವಾಹದ ಪ್ರದೇಶಗಳ ಅಪ್ಡೇಟ್ಗಳನ್ನು ಒದಗಿಸಿದ್ದಾರೆ.
ಭಾರತದ ಹವಾಮಾನ ಇಲಾಖೆ ಪ್ರಕಾರ, ದೆಹಲಿ ಇಂದು ಸಾಧಾರಣ ಮಳೆ/ಗುಡುಗು ಸಹಿತ ಮೋಡ ಕವಿದ ವಾತಾವರಣಕ್ಕೆ ಸಾಕ್ಷಿಯಾಗಲಿದೆ. ದೆಹಲಿಯ ಸಫ್ದರ್ಜಂಗ್ ವೀಕ್ಷಣಾಲಯವು...
www.karnatakatv.net : ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಮಾಜಿ ಸಚಿವ ವಿನಯ ಕುಲರ್ಣಿ ಅವರು ಗತ್ತಿನಿಂದ ಮೀಸೆ ತಿರುವಿ ಬೆಂಬಲಿಗರನ್ನು ಹುರಿದುಂಬಿಸಿದರು. ಹಿಂಡಲಗಾ ಜೈಲಿನಿಂದ ಹೊರ ಬಂದ ಬಳಿಕ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು ನಂತರ ಮೆರವಣಿಗೆ ನಡೆಸಿದರು. ತೆರೆದ ವಾಹನದಲ್ಲಿ ಹಿಂಡಲಗಾದಿಂದ ಬೆಳಗಾವಿ ವರೆಗೆ ರೋಡ್ ಶೋ ನಡೆಸಿದರು. ಐಷಾರಾಮಿ ಕಾರಿನಲ್ಲಿ ನಿಂತು ಶಕ್ತಿ ಪ್ರದರ್ಶಿಸಿದ...
www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...
www.karnatakatv.net : ರಾಯಚೂರು : ಬೇಡಿದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸೋ ಕಲಿಯುಗದ ಕಾಮಧೇನು, ಕಲ್ಪವೃಕ್ಷ ಗುರು ರಾಯರ ಮಂತ್ರಾಲಯ ಮಠದಲ್ಲಿಂದು 350ನೇ ಆರಾಧನಾ ಸಂಭ್ರಮ. ಆ ಕಾರಣಕ್ಕಾಗಿ ಇಂದಿನಿಂದ 7 ದಿನಗಳ ಕಾಲ ತುಂಗೆಯ ತಟದಲ್ಲಿ ಭಕ್ತಿಯ ಕಲರವ ಮೊಳಗಲಿದೆ. ಇದೇ ಅಗಸ್ಟ್ 24 ಕ್ಕೆ ಪೂರ್ವಾರಾಧನೆ, 25 ಕ್ಕೆ ಮದ್ಯ ಆರಾಧನೆ, 26...
www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...