Saturday, September 19, 2026

karnataka tv

ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರಕ್ಕೆ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಾಏಕಿ 205 ದಿನಗೂಲಿ ನೌಕರರನ್ನು 30 ಕಿ.ಮೀ...

ಪ್ರಸಾದಕ್ಕಾಗಿ ದೇವಸ್ಥಾನಕ್ಕೆ ಹೋದ ಬಾಲಕನ ಮೇಲೆ ಸವರ್ಣಿಯ ಯುವಕನಿಂದ ಹಲ್ಲೆ

www.karnatakatv.net : ದೇವನಹಳ್ಳಿ  : ಪ್ರಸಾದ ತೆಗೆದುಕೊಳ್ಳಲು  ದಲಿತ ಬಾಲಕ ದೇವಸ್ಥಾನಕ್ಕೆ  ಹೋದಾಗ, ಸರ್ವಣಿಯ ಯುವಕ ಬಾಲಕನ ಮೇಲೆ ಹಲ್ಲೆ ನಡೆಸಿದ, ಹಲ್ಲೆ ವಿಚಾರಕ್ಕೆ   ಸರ್ವಣಿಯ ಯುವಕನನ್ನ ಪ್ರಶ್ನೆ ಮಾಡಿದಕ್ಕೆ ದಲಿತ ಕುಟುಂಬದ  ಮೇಲೆ ಮರಾಣಾಂತಿಕ  ಹಲ್ಲೆ ಮತ್ತು ಬಾಲಕನ ತಾಯಿಯ ಗುಪ್ತಾಂಗದ ಮೇಲು ಹಲ್ಲೆ ನಡೆಸಿದ್ದಾರೆ, ವಿಶ್ವನಾಥಪುರ ಪೊಲೀಸ್  ಠಾಣೆ ಯಲ್ಲಿ ಪ್ರಕರಣ...

ಬೆಳಗಾವಿಯಲ್ಲಿ ಅಧಿವೇಶನ ನಡೆಸದಿದ್ರೆ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ: ಅಶೋಕ ಪೂಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...

ಫಾರಂ ತುಂಬಿಕೊಟ್ಟರೂ ಸಿಕ್ಕಿಲ್ಲ ಉದ್ಯೋಗ ಖಾತರಿ ಕೆಲಸ

www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ. ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...

ಮುಖ್ಯಮಂತ್ರಿಗೆ ಮಾಧ್ಯಮ ಸಂಯೋಜಕರಾಗಿ ಆಯ್ಕೆ

www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಗಲು ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 58 ವಾರ್ಡಗಳ ಚುನಾವಣೆ ದಿನಾಂಕ ಘೋಷಣೆ ಆಗಿದ್ದು ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ವತಿಯಿಂದ ಟಿಕೆಟಗಾಗಿ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರತಿ ಸಾಲು . ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಬಿಜೆಪಿ ಟಿಕೆಟಗಾಗಿ ಅಭ್ಯರ್ಥಿಗಳಿಂದ ಅರ್ಜಿ ಪಡೆದುಕೊಳ್ಳುತ್ತಿದ್ದು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡು ಅಭ್ಯರ್ಥಿಗಳ ಕಡೆಯಿಂದ...

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು‌..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...

ಮಾನವೀಯತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ; ಮೋದಿ

www.karnatakatv.net : ಹೊಸದಿಲ್ಲಿ: ವಿನಾಶಕಾರಿ ಶಕ್ತಿಗಳು ಮತ್ತು ಭಯೋತ್ಪಾದನೆಯ ಮೂಲಕ ಸಾಮ್ರಾಜ್ಯಗಳನ್ನು ರಚಿಸುವ ಸಿದ್ಧಾಂತವನ್ನು ಅನುಸರಿಸುವ ಜನರು ಸ್ವಲ್ಪ ಸಮಯದವರೆಗೆ ಪ್ರಾಬಲ್ಯ ಸಾಧಿಸಬಹುದು, ಆದರೆ ಮಾನವೀಯತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲದ ಕಾರಣ ಅವರ ಅಸ್ತಿತ್ವ ಶಾಶ್ವತವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಾಲಿಬಾನ್ ಹಿನ್ನೆಲೆಯಲ್ಲಿ  ಅಫ್ಘಾನಿಸ್ತಾನ ಸ್ವಾಧೀನ  ಎಂದು ಪ್ರಧಾನಿ ನರೇಂದ್ರ ಮೋದಿ...

ಮೂರು ದಿನ ಕಳೆದರೂ ಮುಗಿಯದ ಆಯ್ಕೆ…!

www.karnatakatv.net : ಹುಬ್ಬಳ್ಳಿ: ಸುಮಾರು ಎರಡುವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೇ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡ ಕೈ ಪಾಳೆಯದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ. ಹೌದು.. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ...

ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

www.karnatakatv.net :ರಾಯಚೂರು: ಇಂದು ವರ ಮಹಾಲಕ್ಷ್ಮಿ ಹಬ್ಬದ ಹಿನ್ನಲೆ, ಕೊಲ್ಲಾಪುರ‌ ಶ್ರೀ ಮಹಾಲಕ್ಷ್ಮಿಯ ಸಾಕ್ಷಾತ್ ಅವತಾರ ಅಂತ ಹೇಳಲಾಗೋ ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜೆಗಳನ್ನ ಸಲ್ಲಿಸಲಾಯಿತು. ಸಾಣೆಕಲ್ಲಿನಲ್ಲಿ ಒಡಮೂಡಿದ‌ ಲಕ್ಷ್ಮೀ ದೇವಿ ವಿಗ್ರಹದ ದರ್ಶನ ಪಡೆದ ಭಕ್ತರು ತಮ್ಮ ಇಷ್ಟಾರ್ಥ ಸಾಧನೆಗಾಗಿ ದೇಗುಲದಲ್ಲಿ ಕಾಯಿ ಕಟ್ಟಿದರು. ಇಂದು ಶ್ರಾವಣ ಮಸದ ಎರಡನೇ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img